• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

May 01 2025, 12:47 AM IST
ರಸ್ತೆ ದಾಟುತ್ತಿದ್ದಾಗ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್ ನಿರ್ವಾಹಕನ ಮಗನಿಗೆ ನಾಗರಿಕ ಸೇವಾ ಪರೀಕ್ಷೆಯಲ್ಲಿ 588ನೇ ರ‍್ಯಾಂಕ್

Apr 24 2025, 11:52 PM IST
ಇಲ್ಲಿಯ ಗಣೇಶ ನಗರದ ಅಬುಸಲಿಯಾಖಾನ ಕುಲಕರ್ಣಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಗಿಟ್ಟಿಸಿಕೊಂಡು ಜಿಲ್ಲೆಯ ಹಿರಿಮೆ ಹೆಚ್ಚಿಸಿದ್ದಾರೆ.

ಸಾರಿಗೆ ಬಸ್ ನಿಲ್ಲಿಸದ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ : ಬಸ್‌ಗೆ ಹಾನಿ

Apr 24 2025, 11:51 PM IST
ಸಾರಿಗೆ ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ ನಡೆಸಿ ಬಸ್‌ಗೆ ಹಾನಿ ಮಾಡಿದವನ್ನು ಪೊಲೀಸರು ಬಂಧಿಸಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಗಬ್ಬೆದ್ದು ನಾರುವ ದಾಂಡೇಲಿ ಬಸ್ ನಿಲ್ದಾಣದ ಶೌಚಾಲಯ

Apr 21 2025, 12:59 AM IST
ದೂರದ ಊರುಗಳಿಂದ ಬರುವ ಪ್ರವಾಸಿಗರು, ಪ್ರವಾಸಿಗರನ್ನು ಹೊತ್ತು ತರುವ ಬಸ್‌ಗಳು ದಾಂಡೇಲಿ ಬಸ್ ನಿಲ್ದಾಣದ ಹತ್ತಿರ ಇಳಿಸುತ್ತವೆ.

ಶಬರಿಮಲೈಗೆ ಹೊರಟಿದ್ದ ಮಿನಿ ಬಸ್ ಪಲ್ಟಿ, ಓರ್ವ ಸಾವು

Apr 17 2025, 12:04 AM IST
ಹಾನಗಲ್ಲ ತಾಲೂಕಿನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಮಿನಿ ಬಸ್‌ನಲ್ಲಿ ಶಬರಿಮಲೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬುಧವಾರ ಬೆಳಗಿನ ಜಾವ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮಲೈ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಅಥಣಿ-ಶ್ರವಣಬೆಳಗೊಳ ಬಸ್ ಸಂಚಾರ ಕಲ್ಪಿಸಿ

Apr 14 2025, 01:23 AM IST
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಕೃಷ್ಣಾ ನದಿ ತೀರದ ಹಲವಾರು ಗ್ರಾಮಗಳಿಂದ ಪ್ರತಿನಿತ್ಯ ನೂರಾರು ಭಕ್ತರು ಸುಕ್ಷೇತ್ರ ಶ್ರವಬೆಳಗೊಳಕ್ಕೆ ಪ್ರತಿನಿತ್ಯ ಹೋಗುತ್ತಾರೆ. ಅವರಿಗೆ ಅಥಣಿ ಡಿಪೋದಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ ಭಾರತೀಯ ಜೈನ್ ಸಂಘಟನೆಯ ರಾಜ್ಯ ಸಂಚಾಲಕ ಅರುಣಕುಮಾರ ಯಲಗುದ್ರಿ ಹಾಗೂ ಮತ್ತಿತರರು ಮನವಿ ನೀಡಿದರು.

ಬೋಳಮಾರನಹಳ್ಳಿ ಬಸ್ ಸೌಲಭ್ಯಕ್ಕೆ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಚಾಲನೆ

Apr 11 2025, 12:32 AM IST
ಚನ್ನರಾಯಪಟ್ಟಣದಿಂದ ಬೆಳಗ್ಗೆ 7.30ಕ್ಕೆ ಹೊರಟು ಕೆ.ಆರ್.ಪೇಟೆ ತಾಲೂಕು ಅನೆಗೊಳ, ಗೌಡೇನಹಳ್ಳಿ, ಅಂಚೆಬೀರನಹಳ್ಳಿ, ಬೋಳಮಾರನಹಳ್ಳಿ ಕೊಪ್ಪಲು ಮಾರ್ಗವಾಗಿ ಬೋಳಮಾರನಹಳ್ಳಿ ಗ್ರಾಮಕ್ಕೆ ನಿತ್ಯ ಬಸ್ ಸಂಚರಿಸಲಿದೆ.

ಐರಾವತ ಬಸ್-ಕಾರು ನಡುವೆ ಡಿಕ್ಕಿ: ನಾಲ್ವರ ಸಾವು

Apr 04 2025, 12:49 AM IST
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನೊಳಗಿದ್ದಿ ನಾಲ್ವರೂ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದರು.

ಗ್ರಾಮೀಣ ಪ್ರದೇಶಗಳಿಗೆ ಸಕಾಲಕ್ಕೆ ಬಸ್ ಸೌಲಭ್ಯ ಒದಗಿಸಿ: ಗೀಜಿಹಳ್ಳಿ ಧರ್ಮಶೇಖರ್

Mar 30 2025, 03:03 AM IST
ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬ ಸದಸ್ಯರಿಗೆ ಫೆಬ್ರವರಿಯಿಂದ ತಲಾ ಹತ್ತು ಕೆಜಿ ಅಕ್ಕಿ ಕೊಡುತ್ತಿದೆ. ಯೋಜನೆ ದುರ್ಬಳಕೆ ಆಗದಂತೆ ಎಚ್ಚರ ವಹಿಸಬೇಕು. ಆಗ ಮಾತ್ರವೇ ಯೋಜನೆ ಸಫಲವಾಗುತ್ತದೆ.

ಬಸ್-ಬೈಕ್ ಮಧ್ಯೆ ಡಿಕ್ಕಿ: ದಂಪತಿ ಸಾವು

Mar 30 2025, 03:03 AM IST
ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ದಂಪತಿ ಮೃತಪಟ್ಟ ಘಟನೆ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 40
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved