• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾ ಸಂಸದ ಅನ್ವರುಲ್‌ ಅಜೀಂ ಕೋಲ್ಕತಾದಲ್ಲಿ ಹತ್ಯೆ

May 23 2024, 01:12 AM IST
ಭಾರತದ ಗಡಿಗೆ ಹೊಂದಿಕೊಂಡಿರುವ ಬಾಂಗ್ಲಾದೇಶದ ಝೆನೈಡಾ ಕ್ಷೇತ್ರದ ಸಂಸದ ಅನ್ವರುಲ್‌ ಅಜೀಂ ಅನರ್‌ ಕೋಲ್ಕತಾದಲ್ಲಿ ಹತ್ಯೆಯಾಗಿದ್ದಾರೆ. 10 ದಿನದ ಹಿಂದೆ ಕೋಲ್ಕತಾಗೆ ಬಂದ ನಂತರ ಅನ್ವರುಲ್‌ ನಾಪತ್ತೆ ಆಗಿದ್ದರು. ಬುಧವಾರ ಅವರ ಹತ್ಯೆ ಬೆಳಕಿಗೆ ಬಂದಿದೆ.

ಟಿ20: ಬಾಂಗ್ಲಾ ವನಿತೆಯರ ವಿರುದ್ಧ ಭಾರತ 5-0 ಕ್ಲೀನ್‌ಸ್ವೀಪ್‌

May 10 2024, 01:34 AM IST
ಕೊನೆ ಟಿ20 ಪಂದ್ಯದಲ್ಲಿ ಭಾರತ 21 ರನ್‌ ಗೆಲುವು ಸಾಧಿಸಿತು. ರಾಧಾ ಯಾದವ್‌ ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮೊದಲ ಟಿ20: ಬಾಂಗ್ಲಾ ವಿರುದ್ಧ ಭಾರತ ಮಹಿಳೆಯರ ಶುಭಾರಂಭ

Apr 29 2024, 01:36 AM IST
ವೇಗಿ ರೇಣುಕಾ ಸಿಂಗ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 2ನೇ ಪಂದ್ಯ ಮಂಗಳವಾರ ನಡೆಯಲಿದೆ.

ಭಾರತ-ಬಾಂಗ್ಲಾ ಸ್ಯಾಫ್‌ ಕಪ್‌ ಫೈನಲ್‌ನಲ್ಲಿ ಭಾರೀ ಹೈಡ್ರಾಮ!

Feb 09 2024, 01:49 AM IST
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂಡರ್‌-19 ಮಹಿಳಾ ಸ್ಯಾಫ್‌ ಕಪ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರೀ ಹೈಡ್ರಾಮ ನಡೆದಿದೆ. ಹಲವು ಗಂಟೆಗಳ ನಾಟಕೀಯ ಬೆಳವಣಿಗೆ ಬಳಿಕ ಉಭಯ ತಂಡಗಳನ್ನು ಜಂಟಿ ಚಾಂಪಿಯನ್‌ ಎಂದು ಘೋಷಿಸಲಾಗಿದೆ.

ಬಾಂಗ್ಲಾ ರೀತಿ ಮ್ಯಾನ್ಮಾರ್‌ ಗಡಿಗೂ ಬೇಲಿ: ಅಮಿತ್‌ ಶಾ

Jan 21 2024, 01:30 AM IST

ಮ್ಯಾನ್ಮಾರ್‌ನಿಂದ ಭಾರತಕ್ಕೆ ಬರುತ್ತಿರುವ ಅಕ್ರಮ ವಲಸಿಗರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮುಕ್ತ ಸಂಚಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಮುಕ್ತಿ ನೀಡುವ ಕ್ರಮಕ್ಕೆ ಬಂದಿದ್ದು, ಬಾಂಗ್ಲಾದೇಶ ರೀತಿ ಮ್ಯಾನ್ಮಾರ್‌ ಗಡಿಗೂ ಬೇಲಿಗಳನ್ನು ಅಳವಡಿಸಲಾಗುವುದು ಎಂದು  ಅಮಿತ್‌ ಶಾ ಹೇಳಿದ್ದಾರೆ.

ಬಾಂಗ್ಲಾ ವಿವಾಹಿತೆ ವೀಸಾ ಮುಕ್ತಾಯ: ಭಾರತ ಬಿಡಲು ಹೈಕೋರ್ಟ್ ನಿರ್ದೇಶನ

Jan 20 2024, 02:06 AM IST
ಭಾರತದಲ್ಲಿನ ಬಾಂಗ್ಲಾ ವಿವಾಹಿತೆ ಚಟುವಟಿಕೆ ಸಂಶಯಾಸ್ಪದವಾಗಿದೆ. ಆಕೆ ಭಾರತದಲ್ಲಿಯೇ ಉಳಿಯಲು ಯಾವುದೇ ಸಹಾನುಭೂತಿ ತೋರಿಸಬಾರದು ಎಂದು ಎಫ್‌ಆರ್‌ಆರ್‌ಒ ಪರ ಉಪ ಸಾಲಿಸಿಟರ್‌ ಜನರಲ್ ಶಾಂತಿ ಭೂಷಣ್‌ ಸರ್ಕಾರ ಪ್ರತಿಪಾದಿಸಿದ್ದಾರೆ.

ಕಿರಿಯರ ವಿಶ್ವಕಪ್‌: ಇಂದು ಭಾರತ vs ಬಾಂಗ್ಲಾ ಫೈಟ್‌

Jan 20 2024, 02:02 AM IST
15ನೇ ಆವೃತ್ತಿಯ ಟೂರ್ನಿಯಲ್ಲಿ 5 ಬಾರಿ ಚಾಂಪಿಯನ್‌ ಭಾರತಕ್ಕೆ ಶುಭಾರಂಭ ನಿರೀಕ್ಷೆಯಿದೆ. ಇತ್ತೀಚೆಗಷ್ಟೇ ಅಂಡರ್‌-19 ಏಷ್ಯಾಕಪ್‌ನಲ್ಲಿ ಬಾಂಗ್ಲಾ ವಿರುದ್ಧ ಸೆಮಿಫೈನಲ್‌ನಲ್ಲಿ ಸೋತಿದ್ದ ಭಾರತ, ಶನಿವಾರ ನಡೆಯುವ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುವ ಕಾತರದಲ್ಲಿದೆ.

ಬಾಂಗ್ಲಾ ವಿಮೋಚನೆಗೆ ಭಾರತ ಸೈನಿಕರ ತ್ಯಾಗ ಮಹೋನ್ನತ: ಜಿಲ್ಲಾಧಿಕಾರಿ

Dec 17 2023, 01:45 AM IST
ಬಾಂಗ್ಲಾದ ವಿಮೋಚನೆಗಾಗಿ ನಮ್ಮ ಸೈನಿಕರು ಜೀವ ಮುಡಿಪಾಗಿರಿಸಿ ಹೋರಾಡಿ, ಬದುಕನ್ನೇ ತ್ಯಾಗ ಮಾಡಿರುವುದು ಅತ್ಯುನ್ನತವಾದ ತ್ಯಾಗ ಎಂದೇ ಪರಿಗಣಿಸಲಾಗುತ್ತದೆ. ಆ ಮೂಲಕ ಆ ದೇಶದ ಲಕ್ಷಾಂತರ ಮಂದಿಯ ರಕ್ಷಣೆಗೆ ನಮ್ಮ ಸೈನಿಕರು ಕಾರಣರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹೇಳಿದರು. ಕದ್ರಿಯ ವೀರ ಯೋಧರ ಸ್ಮಾರಕದಲ್ಲಿ ವಿಜಯ್‌ ದಿವಸ್‌ ಕಾರ್ಯಕ್ರಮ ನಡೆಯಿತು.

ಬಾಂಗ್ಲಾ ಬಾಕ್ಸ್‌ ಆರೋಪಿಗಳ ಕರೆ ತಂದು ಸ್ಥಳ ಮಹಜರು

Nov 08 2023, 01:03 AM IST
ಜಯನಗರ ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದರು.

ಬಾಂಗ್ಲಾ ಬಾಕ್ಸ್‌ಗಳಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಇಲ್ಲ

Nov 07 2023, 01:30 AM IST
ಟೇಬಲ್ ಸಾಲ್ಟ್, ಬಿಳಿ ಪೌಡರ್‌, ನ್ಯೂಸ್‌ ಪೇಪರ್, ತ್ಯಾಜ್ಯವಸ್ತು ಪತ್ತೆ: ಪೊಲೀಸರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved