ನಗರದಲ್ಲಿ ನಡೆದ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಭಾಷಣದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ ಮೊಹ್ಮದ್ ಯೂನುಸ್ ಅವರ ಅಭಿಮಾನಿ ಎಂದು ಹೇಳಿಕೊಂಡು ಸರ್ವರ ಗಮನ ಸೆಳೆದರು
ಅಂದುಕೊಂಡಂತೆ ಅಮೆರಿಕವು ಭಾರತದ ಉತ್ಪನ್ನಗಳ ಮೇಲೆ ಶೇ.27ರಷ್ಟು ಪ್ರತಿ ತೆರಿಗೆ ಘೋಷಿಸಿದೆ. ಮೇಲ್ನೋಟಕ್ಕೆ ಇದರಿಂದ ಭಾರತದ ರಫ್ತಿಗೆ ಭಾರೀ ಹೊಡೆತ ಬೀಳುವುದು ನಿಶ್ಚಿತ. ಆದರೆ, ಏಷ್ಯಾದ ಪ್ರತಿಸ್ಪರ್ಧಿಗಳಿಗೆ ಹೋಲಿಸಿದರೆ ಭಾರತದ ಮೇಲೆ ಹಾಕಿರುವ ತೆರಿಗೆ ಕಡಿಮೆ.
ಬಾಂಗ್ಲಾದೇಶದ ಹಿಂದೂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದಬ್ಬಾಳಿಕೆಗಳು ಹಾಗೂ ಹಿಂಸಾಚಾರ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದೇಶದ ಹಿಂದೂ ಸಮುದಾಯವನ್ನು ಒಗ್ಗಟ್ಟಿನಿಂದ ಬೆಂಬಲಿಸಲು ಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.
ಭಾರತ ತಾನೇಕೆ ಮಾಜಿ ಚಾಂಪಿಯನ್ ಎಂಬುದನ್ನು ಈ ಬಾರಿ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯದಲ್ಲೇ ತೋರಿಸಿಕೊಟ್ಟಿದೆ. ಆರಂಭದಲ್ಲಿ ಬೆಂಕಿ ಬೌಲಿಂಗ್ ಬಳಿಕ ಬ್ಯಾಟರ್ಗಳ ಅಬ್ಬರದ ಪ್ರದರ್ಶನದಿಂದಾಗಿ ಬಾಂಗ್ಲಾದೇಶ ವಿರುದ್ಧ 6 ವಿಕೆಟ್ ಗೆಲುವು ಸಾಧಿಸಿದೆ
ದೇಶಪರಿತ್ಯಕ್ತ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಮುಖಂಡರ ಆಸ್ತಿ, ಸ್ಮಾರಕಗಳ ಮೇಲೆ ಬುಧವಾರ ರಾತ್ರಿ ಆರಂಭವಾದ ದಾಳಿ ಬಾಂಗ್ಲಾದೇಶದಲ್ಲಿ ಶುಕ್ರವಾರವೂ ಮುಂದುವರಿದಿದೆ