• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆರೆದೇಶದಲ್ಲಿ ನಿಲ್ಲದ ಹಿಂದೂ ನರಮೇಧ : ನಟೋರ್‌ ಎಂಬಲ್ಲಿ ಬಾಂಗ್ಲಾ ಹಿಂದೂ ಅರ್ಚಕ ಕಗ್ಗೊಲೆ

Dec 22 2024, 01:32 AM IST
ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ಮುಂದುವರೆದಿದ್ದು, ಇದೀಗ ರಾಜಧಾನಿ ಢಾಕಾದಿಂದ 200 ಕಿ.ಮೀ. ದೂರದ ನಟೋರ್‌ ಎಂಬಲ್ಲಿ ಇಸ್ಲಾಂ ಮೂಲಭೂತವಾದಿಗಳು ಅರ್ಚಕರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹತ್ಯೆ , ಸ್ಫೋಟ : ಬಾಂಗ್ಲಾ ಉಗ್ರ ಸಂಚು ಬೆಳಕಿಗೆ

Dec 22 2024, 01:32 AM IST

  ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆಯೊಂದು ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹತ್ಯೆ ಮತ್ತು ರಸ್ತೆ ಕಾರಿಡಾರ್‌ ಸ್ಫೋಟದ ಮೂಲಕ ಆರ್ಥಿಕ ವಿನಾಶಕ್ಕೆ ಸಂಚು ರೂಪಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಹಿಂದೂಗಳ ಪರ ಪ್ರಿಯಾಂಕಾ ಬ್ಯಾಗ್‌

Dec 18 2024, 12:49 AM IST
ಪ್ಯಾಲೆಸ್ತೀನ್ ಹೆಸರಿರುವ ಬ್ಯಾಗ್ ಜೊತೆ ಸದನಕ್ಕೆ ಬಂದು ವಿವಾದ ಸೃಷ್ಟಿಸಿದ್ದ ವಯನಾಡು ಸಂಸದೆ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಸಂಸತ್‌ಗೆ ಬಾಂಗ್ಲಾದೇಶದ ಹಿಂದೂಗಳ ಪರ ಬರಹವಿರುವ ಬ್ಯಾಗ್ ಹಿಡಿದು ಬಂದು ಮತ್ತೆ ಸುದ್ದಿಯಾಗಿದ್ದಾರೆ.

ಬಾಂಗ್ಲಾ ವಿಮೋಚನೆಯಲ್ಲಿ ಭಾರತದ ಕೊಡುಗೆ ಅಪಾರ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

Dec 17 2024, 01:02 AM IST
1971ರ ಯುದ್ಧದಲ್ಲಿ ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ವಿಮೋಚನೆ ಮಾಡುವಲ್ಲಿ ಭಾರತೀಯ ಯೋಧರ ಕೊಡುಗೆ ಅಪಾರವಾಗಿದೆ. ಡಿ. 16ರಂದು ಪಾಕಿಸ್ತಾನದ ಲೆಫ್ಟಿನಂಟ್ ಜನರಲ್‌ ಶರಣಾಗತಿ ಪತ್ರಕ್ಕೆ ಸಹಿ ಮಾಡಿಕೊಟ್ಟ ದಿನವಾಗಿದ್ದು, ಈ ದಿನ ಎಲ್ಲರು ಹೆಮ್ಮೆಪಡುವ ದಿನವಾಗಿದೆ.

ಬಾಂಗ್ಲಾ : ಬಂಧಿತರಾಗಿರುವ ಸನ್ಯಾಸಿಗಳ ಜಾಮೀನಿನ ತ್ವರಿತ ವಿಚಾರಣೆಗೆ ಮತ್ತೊಂದು ಅರ್ಜಿ

Dec 13 2024, 12:45 AM IST
ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾದಲ್ಲಿ ಬಂಧಿತರಾಗಿರುವ ಇಸ್ಕಾನ್ ಸನ್ಯಾಸಿಗಳ ಜಾಮೀನು ಅರ್ಜಿಯನ್ನ ತ್ವರಿತವಾಗಿ ಇತ್ಯರ್ಥಗೊಳಿಸಬೇಕೆಂದು ಚಿನ್ಮಯ್‌ ದಾಸ್‌ ಪರ ವಕೀಲರು ಗುರುವಾರ ಬಾಂಗ್ಲಾ ನ್ಯಾಯಾಲಯಕ್ಕೆ ಹೊಸ ಮನವಿಯನ್ನು ಸಲ್ಲಿಸಿದ್ದಾರೆ.

ಬಾಂಗ್ಲಾ ಸಮಸ್ಯೆಗೆ ಮಂಗಳೂರಲ್ಲಿ ದ್ವೇಷ ರಾಜಕೀಯ ಏಕೆ: ರೈ

Dec 11 2024, 12:48 AM IST
ಬಾಂಗ್ಲಾ ದೂತವಾಸ ಎದುರು ಪ್ರತಿಭಟನೆ ನಡೆಸಬೇಕು. ಮಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸೋದು ಸರಿಯಲ್ಲ ಎಂದು ರಮಾನಾಥ ರೈ ಹೇಳಿದರು.

ಬಾಂಗ್ಲಾ ಹಿಂದುಗಳ ಮೇಲೆ ದೌರ್ಜನ್ಯಕ್ಕೆ ಖಂಡನೆ

Dec 10 2024, 12:33 AM IST
ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿರುವ ಹಿಂದೂಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಬಾಂಗ್ಲಾ ದೇಶದಲ್ಲಿರುವ ಮುಸ್ಲಿಮರು ಹಿಂದೂಗಳ ಮನೆ, ದೇವಾಲಯಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದನ್ನು ತಡೆಯಲು ಭಾರತ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು.

ಬಾಂಗ್ಲಾ ಸಮಸ್ಯೆಗೆ ಮಂಗಳೂರಲ್ಲಿ ದ್ವೇಷ ರಾಜಕೀಯ ಏಕೆ: ರೈ

Dec 10 2024, 12:31 AM IST
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಎಲ್ಲರೂ ಖಂಡಿಸಬೇಕು. ಆದರೆ ಅದಕ್ಕಾಗಿ ಮಂಗಳೂರಿನಲ್ಲಿ ಪ್ರತಿಭಟನೆ, ರಸ್ತೆ ತಡೆ ಮಾಡಿ ಜನರಿಗೆ ತೊಂದರೆ ಕೊಡುವುದರಲ್ಲಿ ಅರ್ಥವಿಲ್ಲ. ಪ್ರತಿಭಟನೆ ಹೆಸರಲ್ಲಿ ದ್ವೇಷ ರಾಜಕೀಯ ಮಾಡುವುದು ಸಲ್ಲದು ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಆಕ್ಷೇಪಿಸಿದ್ದಾರೆ.

ಭಾರತದ ಕೈತಪ್ಪಿದ ಕಿರಿಯರ ಏಷ್ಯಾ ಕಪ್‌ : ಫೈನಲ್‌ನಲ್ಲಿ ಬಾಂಗ್ಲಾ ವಿರುದ್ಧ 59 ರನ್‌ ಸೋಲು

Dec 09 2024, 12:46 AM IST
ಬಾಂಗ್ಲಾ ಸತತ 2ನೇ ಬಾರಿ ಟ್ರೋಫಿಗೆ ಮುತ್ತಿಟ್ಟಿತು. ಭಾರತ ಅಂಡರ್‌-19 ಏಷ್ಯಾಕಪ್‌ ಫೈನಲ್‌ನಲ್ಲಿ ಸೋತಿದ್ದು ಇದೇ ಮೊದಲು. ಈ ಹಿಂದೆ 8 ಬಾರಿಯೂ ಗೆದ್ದಿತ್ತು.

ಬಾಂಗ್ಲಾ: ಮತ್ತೆ ಮತ್ತೊಂದು ಹಿಂದೂ ದೇಗುಲಕ್ಕೆ ಬೆಂಕಿ - ರಾಜಧಾನಿ ಢಾಕಾ ಇಸ್ಕಾನ್‌ ಕೇಂದ್ರಕ್ಕೆ ದಾಳಿ

Dec 08 2024, 01:18 AM IST
ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ, ದೇಗುಲ ದಾಳಿ ಹಾಗೂ ಇಸ್ಕಾನ್‌ ಸನ್ಯಾಸಿ ಬಂಧನ ಪ್ರಕರಣದ ಬೆನ್ನಲ್ಲೇ, ಮತ್ತೊಂದು ದೇಗುಲ ದಾಳಿ ಘಟನೆ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved