• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾ ಹಿಂದು ದೌರ್ಜನ್ಯ ಹಿಂದೆ ಇಸ್ಲಾಮೀಕರಣದ ಷಡ್ಯಂತ್ರ: ಶರಣ್ ಪಂಪ್‌ವೆಲ್‌

Dec 05 2024, 12:32 AM IST
ಹಿಂದು ಹಿತರಕ್ಷಣಾ ಸಮಿತಿ ದ.ಕ.ಜಿಲ್ಲೆ ಇದರ ವತಿಯಿಂದ ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ರಕ್ಷಣೆಗೆ ಆಗ್ರಹಿಸಿ ಮಂಗಳೂರಿನಲ್ಲಿ ಬುಧವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ನಡೆಯಿತು.

ಬಾಂಗ್ಲಾ ಹಿಂದೂಗಳ ಮೇಲಿನ ಹಿಂಸಾಚಾರ ಖಂಡನೀಯ

Dec 05 2024, 12:31 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಅತ್ಯಾಚಾರ ಹಾಗೂ ಹಿಂದೂ ದೇವಾಲಯಗಳ ವಿಗ್ರಹಗಳ ಧ್ವಂಸ ಕೃತ್ಯಗಳನ್ನು ಖಂಡಿಸಿ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಹಿಂದುಗಳ ರಕ್ಷಿಸಿ, ಮನೆ, ಮಂದಿರ ಮರುನಿರ್ಮಾಣಕ್ಕೆ ಬಾಂಗ್ಲಾ ಮುಂದಾಗಲಿ

Dec 05 2024, 12:31 AM IST
ಬಾಂಗ್ಲಾ ದೇಶದಲ್ಲಿ ಹಿಂಸಾಚಾರ ಉಂಟಾಗಿದ್ದು, ಅಲ್ಲಿನ ಅಲ್ಪಸಂಖ್ಯಾತ ಹಿಂದು ಸಮುದಾಯಕ್ಕೆ ರಕ್ಷಣೆ ನೀಡಬೇಕು, ಮತಾಂಧರಿಂದ ನಾಶಗೊಂಡ ಹಿಂದುಗಳ ಮನೆ, ಮಂದಿರಗಳನ್ನು ಪುನಃ ನಿರ್ಮಿಸಲು ಬಾಂಗ್ಲಾ ಸರ್ಕಾರದ ಮೇಲೆ ಭಾರತ ಸೇರಿದಂತೆ ವಿಶ್ವ ಸಮುದಾಯಗಳು ಒತ್ತಡ ಹೇರುವಂತೆ ಒತ್ತಾಯಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಹಳೇ ಪಿ.ಬಿ. ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟಿಸಲಾಯಿತು.

ಬಾಂಗ್ಲಾ ಹಿಂದುಗಳ ಮೇಲೆ ದೌರ್ಜನ್ಯ: ಬಳ್ಳಾರಿ ಬಂದ್ ಭಾಗಶಃ ಯಶಸ್ವಿ

Dec 05 2024, 12:30 AM IST
ಬಾಂಗ್ಲಾ ದೇಶದಲ್ಲಿನ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ದೇಶಭಕ್ತ ನಾಗರಿಕ ವೇದಿಕೆ ನೇತೃತ್ವದಲ್ಲಿ ಕರೆ ನೀಡಿದ್ದ "ಬಳ್ಳಾರಿ ಬಂದ್‌ " ಭಾಗಶಃ ಯಶಸ್ವಿಯಾಗಿದೆ.

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಲಿ: ಶಿವಕುಮಾರಶ್ರೀ ಆಗ್ರಹ

Dec 04 2024, 12:34 AM IST
ಬೀದರ್‌ನಲ್ಲಿ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಭಾರತದ ರಾಯಭಾರಿಗೆ ಬಾಂಗ್ಲಾ ಸಮನ್ಸ್‌: ಪ್ರತಿಭಟನೆ ಸಲ್ಲಿಕೆ

Dec 04 2024, 12:33 AM IST
ತ್ರಿಪುರದ ರಾಜಧಾನಿ ಅಗರ್ತಲಾದಲ್ಲಿ ಸೋಮವಾರ ಬಾಂಗ್ಲಾದೇಶಿ ಹೈಕಮೀಷರ್‌ ಕಚೇರಿಗೆ ಪ್ರತಿಭಟನಾಕಾರರು ನುಗ್ಗಿ ಗಲಾಟೆ ಮಾಡಿದ ಪ್ರಕರಣವು ಬಾಂಗ್ಲಾ ಹಾಗೂ ಭಾರತದ ನಡುವೆ ಹೊಸ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿದೆ.

ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ : ಬಾಂಗ್ಲಾ ಪ್ರಜೆಗಳಿಗೆ ಕೋಲ್ಕತಾ, ತ್ರಿಪುರಾ ಆಸ್ಪತ್ರೆ ಪ್ರವೇಶ ಇಲ್ಲ

Dec 01 2024, 01:34 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಭಾರತದ ರಾಷ್ಟ್ರಧ್ವಜಕ್ಕೆ ಅವಮಾನದ ಘಟನೆಯನ್ನು ಖಂಡಿಸಿ, ಯಾವುದೇ ಬಾಂಗ್ಲಾದೇಶದ ನಾಗರಿಕರಿಗೆ ಚಿಕಿತ್ಸೆ ನೀಡದೇ ಇರಲು ಕೋಲ್ಕತಾ ಮತ್ತು ತ್ರಿಪುರಾ ರಾಜಧಾನಿ ಅಗರ್ತಲಾದ ಎರಡು ಖಾಸತಿ ಆಸ್ಪತ್ರೆಗಳು ನಿರ್ಧರಿಸಿವೆ.

ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಭಾರತದ ಪ್ರಧಾನಿಗಳು ನಿಲ್ಲಲಿ

Nov 30 2024, 12:47 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂಗಳ ರಕ್ಷಣೆ ಮಾಡುವಂತೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಂದಿರಾ ಗಾಂಧಿ ಬಾಂಗ್ಲಾ ದೇಶಕ್ಕೆ ವಿಮೋಚನೆ ಕೊಡಿಸಿದ್ದರು: ಡಾ.ಕೆ.ಪಿ.ಅಂಶುಮಂತ್

Nov 01 2024, 12:03 AM IST
ನರಸಿಂಹರಾಜಪುರ, ಪಾಕಿಸ್ತಾನದ ಜೊತೆ ಯುದ್ಧ ಮಾಡಿ ಬಾಂಗ್ಲಾ ದೇಶಕ್ಕೆ ವಿಮೋಚನೆ ಕೊಡಿಸಿದ್ದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಉಕ್ಕಿನ ಮಹಿಳೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್ ತಿಳಿಸಿದರು.

10 ವರ್ಷದಿಂದ ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಗುಜರಿ ವ್ಯಾಪಾರಿ ಬಂಧನ

Oct 29 2024, 01:53 AM IST
ಕಳೆದ 10 ವರ್ಷಗಳಿಂದ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved