ಬಾಂಗ್ಲಾ ದೇಶದ ಹಿಂದೂಗಳ ರಕ್ಷಣೆಗೆ ಆಗ್ರಹ
Aug 14 2024, 12:51 AM ISTಚಿಕ್ಕಮಗಳೂರು, ಬಾಂಗ್ಲಾ ದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡುವ ಜೊತೆಗೆ ನಾಶಗೊಂಡ ಹಿಂದೂಗಳ ಮನೆ, ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡಲು ನೂತನ ಸರ್ಕಾರ ಕ್ರಮ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ಒತ್ತಾಯಿಸಿದರು.