• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಪಿಸಿಸಿ ಕಚೇರಿ ತಲುಪಿದ ಅನ್ಸಾರಿ ಆಡಿಯೋ ಬಾಂಬ್

Oct 20 2025, 01:03 AM IST
ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ ಆಡಿಯೋ ಹರಿಬಿಟ್ಟಿದ್ದರು.

ಇಕ್ಬಾಲ್‌ ಅನ್ಸಾರಿ ಆಡಿಯೋ ಬಾಂಬ್ ಸ್ಫೋಟ

Oct 07 2025, 01:03 AM IST
ನಾನು ಮುಸ್ಲಿಂ ಎನ್ನುವ ಕಾರಣಕ್ಕಾಗಿಯೇ ನನ್ನನ್ನು ಪದೇ ಪದೇ ದೂರ ಇಡಲಾಗುತ್ತಿದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ವರಿಷ್ಠರಿಗೆ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಆರೋಪಿಸಿದ್ದಾರೆ.

ಹಾನಗಲ್ಲಿನ ವಿರಕ್ತಮಠಕ್ಕೆ ಬಾಂಬ್ ಹುಸಿ ಕರೆ

Sep 13 2025, 02:05 AM IST
ತುರ್ತು ಸಹಾಯವಾಣಿ 112ಗೆ ಕರೆ ಬಂದ ತಕ್ಷಣವೇ ಎಚ್ಚೆತ್ತ ಪೊಲೀಸರು, ಬಾಂಬ್‌ ನಿಷ್ಕ್ರಿಯ ದಳ, ಡಾಗ್‌ ಸ್ಕ್ವಾಡ್‌ ಜತೆ ತೆರಳಿ ತಪಾಸಣೆ ನಡೆಸಿದ್ದಾರೆ.

ಉಡುಪಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಯುವತಿ ಚೆನ್ನೈಯಲ್ಲಿ ಬಂಧನ

Jun 25 2025, 11:47 PM IST
ಉಡುಪಿ ನಗರದ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಇಡಲಾಗಿದೆ ಎಂಬ ಸುಳ್ಳು ಇಮೇಲ್ ಕಳಹಿಸಿದ್ದ ಆರೋಪಿ ಯುವತಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ. ಈಕೆ ಉಡುಪಿಯೂ ಸೇರಿ 21 ಕಡೆಗಳಿಗೆ ಇಂತಹ ಹುಸಿ ಬೆದರಿಕೆಯ ಇಮೇಲ್‌ಗಳನ್ನು ಕಳುಹಿಸಿದ್ದಳ‍ು.

ಸ್ವಪಕ್ಷದ ಶಾಸಕರಿಂದಲೇ ಮುಖ್ಯಮಂತ್ರಿ ಕುರ್ಚಿಗೆ ಬಾಂಬ್: ಹರಿಕೃಷ್ಣ ಬಂಟ್ವಾಳ್

Jun 25 2025, 12:32 AM IST
ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಸಂಗಬೆಟ್ಟು ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಪ್ರತಿಭಟನಾ ಸಭೆ ನಡೆಯಿತು.

ಮಾವಿನಕುರ್ವೆ ಬಂದರಿನಲ್ಲಿ ಬಾಂಬ್ ದಾಳಿಯ ಅಣಕು ಕಾರ್ಯಾಚರಣೆ

May 17 2025, 01:17 AM IST
ಅಣಕು ಕಾರ್ಯಾಚರಣೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿ 6 ಜನರು ಗಾಯಗೊಂಡಿದ್ದಾರೆ.

ಮಲ್ಪೆ ಬಂದರಿನಲ್ಲಿ ಉಗ್ರರಿಂದ ಬಾಂಬ್ ಸ್ಫೋಟ, ಐವರು ಗಂಭೀರ..!

May 13 2025, 11:50 PM IST
ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಒಮ್ಮೇಲೆ ದೊಡ್ಡ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತು. ಜನರು ಗಾಬರಿಯಿಂದ ಅಲ್ಲಿಂದ ಓಡಲಾರಂಭಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆ್ಯಂಬುಲೆನ್ಸ್‌ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಷ್ಟು ಅಣಕು ಪ್ರದರ್ಶನವನ್ನು ಅಗ್ನಿಶಾಮಕ -ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ತೋರಿಸಿ, ಅನಿರೀಕ್ಷಿತ ಯುದ್ಧದಂತಹ ಸಂದರ್ಭ ನಿಭಾಯಿಸಲು ಹೇಗೆ ಸನ್ನದ್ಧರಾಗಿದ್ದೇವೆ ಎಂದು ತೋರಿಸಿದರು.

ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ

May 09 2025, 12:31 AM IST
ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ ಬೆನ್ನಲ್ಲೇ ಜೈಪುರದ ಸವಾಯ್‌ ಮಾನ್‌ಸಿಂಗ್ ಸ್ಟೇಡಿಯಂಗೂ ಇಮೇಲ್ ಮುಖೇನ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ‘ಆಪರೇಶನ್ ಸಿಂದೂರ ಯಶಸ್ಸು ವಿರೋಧಿಸಿ ಸ್ಟೇಡಿಯಂ ಸ್ಫೋಟಿಸುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ.

ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ

May 03 2025, 12:17 AM IST
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಸಿಬ್ಬಂದಿ ಕಚೇರಿಯಿಂದ ಹೊರ ಬರುತ್ತಿರುವುದು.

ಬಿಡದಿ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ

Mar 26 2025, 01:34 AM IST
ರಾಮನಗರ: ಬಿಡದಿ ರೈಲು ನಿಲ್ದಾಣದಲ್ಲಿರುವ ರೈಲ್ವೆ ನಿಯಂತ್ರಣ ಕೊಠಡಿಗೆ ಅಪರಿಚಿತರು ಹುಸಿ ಬಾಂಬ್ ಕರೆ ಮಾಡಿದ್ದು, ಇದರಿಂದಾಗಿ ನಿಲ್ದಾಣದಲ್ಲಿ ಮಂಗಳವಾರ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.
  • < previous
  • 1
  • 2
  • 3
  • 4
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved