• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆ, ಏರ್‌ಪೋರ್ಟ್‌ ಬಳಿಕ ಜೈಲಿಗೆ ಬಾಂಬ್ ಬೆದರಿಕೆ

May 15 2024, 01:36 AM IST
ದೆಹಲಿ ಆಸ್ಪತ್ರೆ ಮತ್ತು ತಿಹಾರ್ ಜೈಲಿಗೂ ಬಾಂಬ್‌ ಸ್ಫೋಟ ಬೆದರಿಕೆ ಸಂದೇಶ ಬಂದ ಹಿನ್ನೆಲೆ ಬಾಂಬ್‌ ನಿಷ್ಕ್ರಿಯ ದಳ ಸೇರಿದಂತೆ ಇತರ ಭದ್ರತಾ ಸಂಸ್ಥೆಗಳು ಬಂದು ಪರಿಶೀಲನೆ ನಡೆಸಿವೆ.

ದೆಹಲಿ ಬಳಿಕ ಜೈಪುರ, ಲಖನೌ ಶಾಲೆಗಳಿಗೆ ಬಾಂಬ್ ಬೆದರಿಕೆ

May 14 2024, 01:04 AM IST
ದೆಹಲಿ, ಬೆಂಗಳೂರಿನ ಶಾಲೆಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ರವಾನೆಯಾದ ಬೆನ್ನಲ್ಲೇ ಇದೀಗ ರಾಜಸ್ಥಾನದ ಜೈಪುರ ಮತ್ತು ಉತ್ತರ ಪ್ರದೇಶದ ಲಖನೌನ ಕೆಲ ಶಾಲೆಗಳಿಗೆ ಇ ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಸಂದೇಶ ರವಾನಿಸಿದ್ದಾರೆ.

ಜಾಲಹಳ್ಳಿ 2ನೇ ಹಂತ ಕದಂಬ ಹೋಟೆಲ್‌ಗೆ ಬಾಂಬ್ ಬೆದರಿಕೆ

Apr 23 2024, 01:45 AM IST
ನಗರದ ಮತ್ತೊಂದು ಜನಸಂದಣಿ ತುಂಬಿರುವ ಹೋಟೆಲ್‌ಗೆ ಬಾಂಬ್ ಬೆದರಿಕೆ ಪತ್ರ ಬಂದು ಸೋಮವಾರ ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ಜಾಲಹಳ್ಳಿ ಸಮೀಪ ನಡೆಯಿತು.

ಬಾಂಬ್ ಇಟ್ಟವ್ರನ್ನೂ ಬ್ರದರ್ಸ್ ಅಂತಾರೆ-ತಾರಾ

Apr 20 2024, 01:00 AM IST
ಯುಪಿಎ 280 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿ ಗೆಲ್ಲುತ್ತೇವೆ ಎಂದು ಯಾವ ಧೈರ್ಯದ ಮೇಲೆ ಹೇಳುತ್ತೀರಿ. ಎನ್‌ಡಿಎ ಪ್ರಧಾನಿ ಅಭ್ಯರ್ಥಿ ಮೋದಿ ಎಂದು ಧೈರ್ಯದಿಂದ ಹೇಳುತ್ತೇವೆ ಎಂದು ಚಿತ್ರನಟಿ ತಾರಾ ಅನುರಾಧಾ ಹೇಳಿದರು.

ಬಾಂಬ್ ಇಟ್ಟವರ ಪರ ಇರುವವರಿಗೆ ಪಾಠ ಕಲಿಸಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ

Apr 14 2024, 01:51 AM IST
‘ಬಾಂಬ್ ಇಟ್ಟವರನ್ನು ನಮ್ಮ ಸಹೋದರರು ಎಂದು ದೇಶ ಒಡೆಯುವ ಹೇಳಿಕೆ ನೀಡುವವರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದರು. ಬೇಲೂರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕೆಫೆ ಸ್ಫೋಟ : ತಮಿಳುನಾಡಿನಲ್ಲಿ ಕಚ್ಚಾ ಬಾಂಬ್ ತಯಾರು ?

Mar 31 2024, 02:03 AM IST
ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಮುನ್ನ ತಮಿಳುನಾಡಿನ ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ಕಚ್ಚಾ ಬಾಂಬ್ (ಐಇಡಿ) ಅನ್ನು ಶಂಕಿತ ಐಸಿಸ್‌ ಉಗ್ರರು ತಯಾರಿಸಿರಬಹುದು ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶಂಕೆ ವ್ಯಕ್ತಪಡಿಸಿದೆ.

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಜೈಲಿನಲ್ಲಿದ್ದ ಮತ್ತೊಬ್ಬ ಶಂಕಿತನ ವಿಚಾರಣೆ

Mar 16 2024, 01:48 AM IST
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮತ್ತೊಬ್ಬ ಶಿವಮೊಗ್ಗ ಜಿಲ್ಲೆಯ ಐಸಿಸ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಚಾರಣೆಗೊಳಪಡಿಸಿದೆ.

ಬಾಂಬ್ ಬ್ಲಾಸ್ಟ್ ನಿಂದ ಒಂದು ಕಲ್ಲು ಅಲ್ಲಾಡಿಸೋಕೆ ಆಗಲ್ಲ: ಪ್ರಮೋದ್ ಮುತಾಲಿಕ್

Mar 11 2024, 01:19 AM IST
ನಿಪ್ಪಾಣಿಯಲ್ಲಿ ರಾಮಮಂದಿರ ಸ್ಫೋಟ ಮಾಡುತ್ತೇವೆ ಎಂದು ಬೆದರಿಕೆ ಪತ್ರಗಳು ಬಂದಿವೆ. ಬಾಂಬ್ ಬ್ಲಾಸ್ಟ್ ನಿಂದ ಒಂದು ಕಲ್ಲು ಕೂಡ ಅಲ್ಲಾಡಿಸೋಕೆ ಆಗಲ್ಲ, ನಿಮ್ಮ ನಾಟಕ ನಡೆಯೋದಿಲ್ಲ, ಈ ರೀತಿ ಬೆದರಿಸೋದು ಬಿಡಿ, ಎದುರು ಬಂದು ಧೈರ್ಯ ತೋರಿಸಿ , ಕೇಂದ್ರದಲ್ಲಿ ಸಶಕ್ತ ನಾಯಕತ್ವ ಇದೆ ಎಂದು ಶ್ರೀರಾಮಸೇನೆ ಸಂಸ್ಥಾಪ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ ಹೇಳಿದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ, ಬಳ್ಳಾರಿಯಲ್ಲಿ ಎನ್‌ಐಎ ತಂಡದ ಶೋಧ ಪೂರ್ಣ

Mar 10 2024, 01:33 AM IST
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹಾಗೂ ಹೊಸಪೇಟೆಯ ವಿವಿಧೆಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೂರು ದಿನ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು ಶನಿವಾರ ಪೂರ್ಣಗೊಳಿಸಿ, ಕಲಬುರಗಿಗೆ ತೆರಳಿದರು.

ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರ ವಿಚಾರಣೆ

Mar 09 2024, 01:34 AM IST
ಶಂಕಿತ ಆರೋಪಿ ಬಳ್ಳಾರಿಗೆ ಬಂದಿರುವುದು ಸ್ಪಷ್ಟವಾಗಿದ್ದು, ಮಾ. 1ರಂದು ಬಸ್‌ ನಿಲ್ದಾಣದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದ ದೃಶ್ಯಾವಳಿಗಳಿಂದ ಅಧಿಕಾರಿಗಳಿಗೆ ಗೊತ್ತಾಗಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved