• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಬಂದಾಗ ಬಿಜೆಪಿಯವರೇ ಬಾಂಬ್ ಸ್ಫೋಟಿಸುತ್ತಾರೆ: ಸಚಿವ ಮಂಕಾಳ ವೈದ್ಯ

Mar 03 2024, 01:33 AM IST
ಬಿಜೆಪಿ ಅಭಿವೃದ್ಧಿ ಮಾಡಿ ಮತ ಕೇಳಿದ ಉದಾಹರಣೆಯೇ ಇಲ್ಲ. ಅವರು ಬಡವರ ಪರವಾದ ಕೆಲಸ ಮಾಡಿದ್ದೇನಾದರೂ ಇದೆಯಾ? ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ಹಣ ಬರುತ್ತದೆ ಎಂದು ಹೇಳಿದ್ದರು. ಯಾರಿಗಾದರೂ ಹಣ ಬಂತಾ? ಅವರು ಒಂದಾದರೂ ನಿಜ ಹೇಳುತ್ತಾರಾ?

ದಿಲ್ಲಿಯ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ಗೆ ಬಾಂಬ್ ಬೆದರಿಕೆ: ಮಕ್ಕಳಲ್ಲಿ ಆತಂಕ

Feb 03 2024, 01:47 AM IST
ದೆಹಲಿಯ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ನ ಇಮೇಲ್‌ಗೆ ಬಾಂಬ್‌ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸಿ ಬಾಂಬ್‌ ಕುರಿತು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಹೊಗೆ ಬಾಂಬ್ ಬಗ್ಗೆ ಪ್ರಧಾನಿ ಮಾತನಾಡದಿರುವುದು ದುರಂತ: ತಂಗಡಗಿ

Dec 20 2023, 01:15 AM IST
ನವಲಿ ಜಲಾಶಯ ಮತ್ತು ಸಿರವಾರ ಬಳಿ ತೋಟಗಾರಿಕೆ ಕೋಲ್ಡ್‌ ಸ್ಟೋರೇಜ್‌ ಮಾಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕೇವಲ ಘೋಷಣೆ ಮಾಡಿದರೆ ಸಾಲದು ಅದಕ್ಕೆ ಅನುದಾನ ನೀಡುವುದರ ಮೂಲಕ ಜಾರಿಗೆ ತರಬೇಕು. ಈ ಕಾರ್ಯ ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ

ಡೆಲ್ಲಿ ಪಬ್ಲಿಕ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ

Dec 02 2023, 12:45 AM IST
ಹೊಸಕೋಟೆ: ಬೆಂಗಳೂರು ನಗರದ ಹಲವಾರು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೆ ತಾಲೂಕಿನ ಕೆ.ಮಲ್ಲಸಂದ್ರ ಗ್ರಾಮದ ಡೆಲ್ಲಿ ಪಬ್ಲಿಕ್ ಶಾಲೆಗೂ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ವಿಶೇಷ ಕೋರ್ಟ್‌ಗೆ ಎನ್‌ಐಎ ಆರೋಪ ಪಟ್ಟಿ ಸಲ್ಲಿಕೆ

Nov 30 2023, 01:15 AM IST
ಒಂದು ವರ್ಷದ ಹಿಂದ ಮಂಗಳೂರಿನ ನಾಗುರಿಯಲ್ಲಿ ಸಂಭವಿಸಿದ್ದ ಕುಕ್ಕರ್ರ್‌ ಬಾಂಬ್ಬ್‌ ಬ್ಲಾಸ್ಟ್ಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ನ್‌ಐಎ ವಿಶೇಷ ಕೋರ್ಟ್ರ್ಟ್‌ಗೆ ಚಾರ್ಜ್ರ್ಜ್‌ ಶೀಟ್ಟ್‌ ಸಲ್ಲಿಸಿದೆ

55 ನಾಡ ಬಾಂಬ್ ವಶ, ಆರೋಪಿ ಬಂಧನ

Nov 11 2023, 01:17 AM IST
ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಸು ಗ್ರಾಮದ ಅರಣ್ಯ ಪ್ರದೇಶದಲ್ಲಿ ಜಿಲೆಟಿನ್‌ನಿಂದ ತಯಾರಿಸಿದ 55 ಸಜೀವ ನಾಡ ಬಾಂಬ್‌

ಡೈಪರ್‌ರನ್ನು ಬಾಂಬ್ ಅಂದುಕೊಂಡುವಿಮಾನ ತುರ್ತಾಗಿ ನಿಲ್ಲಿಸಿದರು!

Oct 23 2023, 12:16 AM IST
ವಿಮಾನದಲ್ಲಿ ಬಾಂಬ್‌ ಇದೆ ಎನ್ನುವ ಹುಸಿ ಬೆದರಿಕೆ ಕರೆಗಳು ಈ ನಡುವೆ ಹೆಚ್ಚಾಗುತ್ತಿದ್ದಂತೆ ಅಮೆರಿಕದಲ್ಲಿ ಇನ್ನೊಂದು ರೀತಿಯ ಹಾಸ್ಯಮಯ ಪ್ರಸಂಗ ನಡೆದಿದೆ

ಹಂದಿ ಕೊಲ್ಲುವ ಬಾಂಬ್ ತಯಾರಿ: ಇಬ್ಬರ ಬಂಧನ

Oct 16 2023, 01:45 AM IST
ಹೆಗ್ಗುಂಜೆ ಗ್ರಾಮದ ಮಂದಾರ್ತಿಯಲ್ಲಿ ಕಾಡುಹಂದಿ ಬೇಟೆಗಾಗಿ ಅಪಾಯಕಾರಿ ಕಚ್ಛಾ ಬಾಂಬ್‌ಗಳನ್ನು ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved