• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ಕುಕ್ಕರ್ ಬಾಂಬ್‌ ಸ್ಫೋಟ ಸಂತ್ರಸ್ತ ಆಟೋಚಾಲಕಗೆ ಸರ್ಕಾರ ಪರಿಹಾರ

Jan 18 2024, 02:02 AM IST
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಘಟನೆ ದೇಶಾದ್ಯಂತ ಶಂಕಿತ ಉಗ್ರ ಕೃತ್ಯ ಎಂದು ಸದ್ದುಮಾಡಿದರೂ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯ ಆದೇಶ ಪತ್ರದಲ್ಲಿ ಅದೊಂದು ಮಾಮೂಲಿ ಘಟನೆ ಎಂಬಂತೆ ಉಲ್ಲೇಖಿಸಲಾಗಿದೆ!

ಬೆಂಗಳೂರಿನ ಮ್ಯೂಸಿಯಂಗಳಿಗೆ ಹುಸಿ ಬಾಂಬ್‌ ಬೆದರಿಕೆ

Jan 06 2024, 02:00 AM IST
ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ, ಅರಮನೆ ರಸ್ತೆಯ ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯಗಳಿಗೆ ಇ-ಮೇಲ್‌ ಮೂಲಕ ಬಾಂಬ್ ಬೆದರಿಕೆ

ನಿರ್ಮಲಾ ರಾಜೀನಾಮೆಗಾಗಿಬಾಂಬೆಗೆ ಹುಸಿ ಬಾಂಬ್‌ ಬೆದರಿಕೆ!

Dec 27 2023, 01:30 AM IST

ಆರ್‌ಬಿಐ, ಎಚ್‌ಡಿಎಫ್‌ಸಿ, ಐಸಿಐಸಿಐಬ್ಯಾಂಕ್‌ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಅನಾಮಿಕರು. ಪೊಲೀಸರು 11 ಕಡೆ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್‌ ಕರೆ ಎಂದು ದೃಢಪಡಿಸಿದ್ದಾರೆ.

ಕರ್ನಾಟಕ ಸೇರಿ 4 ರಾಜ್ಯಗಳ 19 ಸ್ಥಳದಲ್ಲಿ ಎನ್‌ಐಎ ಬೇಟೆ ಬಾಂಬ್‌ ಸ್ಫೋಟಿಸಲು ಸಜ್ಜಾಗಿದ್ದ ಬಳ್ಳಾರಿ ಐಸಿಸ್‌ ಗ್ಯಾಂಗ್‌ ಬಲೆಗೆ!

Dec 19 2023, 01:45 AM IST
ದೇಶದಲ್ಲಿ ಭಯೋತ್ಪಾದನೆ ಹಾಗೂ ಸ್ಫೋಟಕ್ಕೆ ರಾಜ್ಯದ ಬಳ್ಳಾರಿಯಲ್ಲಿ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳವು ದಾಳಿ ನಡೆಸಿ ಬಳ್ಳಾರಿಯಲ್ಲಿ ಇಬ್ಬರು, ಬೆಂಗಳೂರಿನಲ್ಲಿ ಐವರನ್ನು ಬಂಧಿಸಿದೆ. ಬೃಹತ್‌ ಜಾಲವನ್ನು ಎನ್‌ಐಎ ಚೇಧಿಸಿದೆ.

ಲೋಕಸಭೆಯಲ್ಲಿ ಬಣ್ಣದ ಗ್ಯಾಸ್‌ ಬಾಂಬ್‌ ಸ್ಫೋಟ: ಸಂಸದ ಮುನಿಸ್ವಾಮಿ ಖಂಡನೆ

Dec 14 2023, 01:30 AM IST
ಲೋಕಸಭೆಯಲ್ಲಿ ಬಣ್ಣದ ಗ್ಯಾಸ್‌ ಬಾಂಬ್‌ ಸ್ಫೋಟ: ಸಂಸದ ಮುನಿಸ್ವಾಮಿ ಖಂಡನೆಮೋದಿ ಜನಪ್ರಿಯತೆಗೆ ಮಸಿ ಬಳಿಯಲು ಷಡ್ಯಂತ್ರ । ಆಂತರಿಕ ಭದ್ರತಾ ವೈಫಲ್ಯವೆಂದು ಬಿಂಬಸಲು ಯತ್ನ: ಆರೋಪ

ರಾಜಭವನಕ್ಕೆ ಹುಸಿ ಬಾಂಬ್‌ ಕರೆ:ಚಿತ್ತೂರಿನಲ್ಲಿ ಆರೋಪಿಯ ಬಂಧನ

Dec 13 2023, 01:30 AM IST
ವಿಧಾನಸೌಧದ ಸಮೀಪವೇ ಇರುವ ರಾಜಭವನಕ್ಕೆ ಬಾಂಬ್‌ ಇರಿಸಿರುವುದಾಗಿ ಬೆದರಿಕೆ ಕರೆ ಬಂದಿದೆ.

ಬಾಂಬ್‌ ಕರೆ ಬಂದರೆ ಏನಾಯ್ತು, ಸ್ಫೋಟವಾಗಿಲ್ಲವಲ್ಲ?

Dec 03 2023, 01:00 AM IST
ಬಾಂಬ್ ಇಟ್ಟಿರುವ ಬಗ್ಗೆ ಸುಳ್ಳು ಕರೆಗಳು ಬರುತ್ತಾ ಇರುತ್ತವೆ. ಕರೆಗಳು ಬಂದರೆ ಏನಾಯ್ತು? ಎಲ್ಲಿಯಾದರೂ ಬಾಂಬ್ ಸ್ಫೋಟವಾಗಿದೆಯೇ? ಎಲ್ಲಿಯೂ ಏನೂ ಆಗಿಲ್ಲ ಎಂದು ಈಗಾಗಲೇ ಸ್ಪಷ್ಟನೆ ನೀಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಶಾಲೆಗಳಿಗೆ ಬಾಂಬ್‌ ಬೆದರಿಕೆ - ವೀಕ್‌ ಲೀಡರ್‌ ಶಿಪ್‌ ಕಾರಣ

Dec 02 2023, 12:45 AM IST
ಬೆಂಗಳೂರಿನಲ್ಲಿ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದು ವೀಕ್‌ ಲೀಡರ್‌ಶಿಪ್‌ ಕಾರಣವೆಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಶಾಲೆಗಳಿಗೆ ಬಾಂಬ್‌ ಬೆದರಿಕೆ - ವೀಕ್‌ ಲೀಡರ್‌ ಶಿಪ್‌ ಕಾರಣ

Dec 02 2023, 12:45 AM IST
ಬೆಂಗಳೂರಿನಲ್ಲಿ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದು ವೀಕ್‌ ಲೀಡರ್‌ಶಿಪ್‌ ಕಾರಣವೆಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

(ಲೀಡ್‌ ಬಾಕ್ಸ್‌) ಆಕಾಶ್‌ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ

Dec 02 2023, 12:45 AM IST
ದೇವನಹಳ್ಳಿ: ಇಲ್ಲಿನ ಪುರಸಭೆ ವ್ಯಾಪ್ತಿಯ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್‌ ಇಂಟರ್‌ ನ್ಯಾಷನಲ್‌ ಸ್ಕೂಲ್‌ಗೆ ಶುಕ್ರವಾರ ಬೆಳಗ್ಗೆ ಮೇಲ್‌ ಮೂಲಕ ಶಾಲೆಯಲ್ಲಿ ಬಾಂಬ್‌ ಇಡಲಾಗಿದೆ ಎಂಬ ಸಂದೇಶ ಅಲಾಲ್‌ ಮುಲ್ಲ ಎಂಬ ಹೆಸರಿನಲ್ಲಿ ಬಂದಿದೆ ಎಂದು ಶಾಲಾ ಸಂಸ್ಥಾಪಕ ಕೆ. ಮುನಿರಾಜು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved