• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿನಲ್ಲಿ ಕೆಫೆ ಬಾಂಬ್‌!

Mar 02 2024, 01:45 AM IST

ಲೋಕಸಭಾ ಸಮರಕ್ಕೆ ತಾಲೀಮು ನಡೆದಿರುವ ಹೊತ್ತಿನಲ್ಲೇ ಭಾರಿ ಜನ ಸೇರುವ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ಶುಕ್ರವಾರ ಸುಧಾರಿತ ಸ್ಫೋಟಕ ವಸ್ತು (ಐಇಡಿ) ಸಿಡಿದು 10ಕ್ಕೂ ಹೆಚ್ಚಿನ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಬೇನಾಮಿ ಬ್ಯಾಂಕ್‌ ಖಾತೆ!

Feb 15 2024, 01:30 AM IST
ಕರ್ನಾಟಕದಲ್ಲಿ ಐಸಿಸ್‌ ನೆಟ್‌ವರ್ಕ್‌ ಬಲಪಡಿಸಲು ವಿದೇಶದಿಂದ ಉಗ್ರರು ನೇರವಾಗಿ ಕ್ರಿಪ್ಪೋ ಕರೆನ್ಸಿ ಮೂಲಕ ಹಣಕಾಸು ನೆರವು ನೀಡುತ್ತಿದ್ದರು. ಅದನ್ನು ಬಳಸಿಕೊಂಡು ಮಾಝ್‌ ಮುನೀರ್‌ ಮತ್ತು ಮೊಹಮ್ಮದ್‌ ಶಾರೀಕ್‌ ಐಸಿಸ್‌ ನೆಟ್‌ವರ್ಕ್‌ ಹೊಂದಿ ಉಗ್ರವಾದಿ ಕೃತ್ಯಗಳನ್ನು ನಡೆಸುತ್ತಿದ್ದರು.

ಬೆಂಗಳೂರು ನಗರದ ಮತ್ತೊಂದು ಶಾಲೆಗೆ ಹುಸಿ ಬಾಂಬ್‌ ಬೆದರಿಕೆ ಮೇಲ್‌!

Feb 05 2024, 01:49 AM IST
ರಾಜಧಾನಿಯಲ್ಲಿ ಮತ್ತೊಂದು ವಿದ್ಯಾ ಸಂಸ್ಥೆಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮುಂಬೈನ 6 ಕಡೆ ಬಾಂಬ್‌ ದಾಳಿ ಬೆದರಿಕೆ: ನಗರದಾದ್ಯಂತ ಹೈ ಅಲರ್ಟ್‌

Feb 03 2024, 01:51 AM IST
ಮುಂಬೈ ನಗರದ ಆರು ಆಯಕಟ್ಟಿನ ಪ್ರದೇಶಗಳಲ್ಲಿ ಬಾಂಬ್‌ ಸ್ಫೋಟಿಸಲಾಗುತ್ತದೆ ಎಂದು ಬಾಂಬೆ ಪೊಲೀಸರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸರು ಭಾರೀ ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಲಗೇಜ್‌ನೊಳಗೆ ಬಾಂಬ್‌ ಇದೆ ಎಂದ ಪ್ರಯಾಣಿಕನ ಬಂಧನ

Jan 31 2024, 02:17 AM IST
ತಪಾಸಣೆ ತಡವಾಗಿದ್ದಕ್ಕೆ ಕೋಪಗೊಂಡು ಬ್ಯಾಗಲ್ಲಿ ಬಾಂಬ್‌ ಇದೆ ಎಂದು ಬೆದರಿಕೆ ಹಾಕಿದ ಪ್ರಯಾಣಿಕನನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗಿದೆ.

ಹೊಗೆ ಬಾಂಬ್‌ ಹಿನ್ನಲೆ: ಸಂಸತ್‌ ರಕ್ಷಣೆಗಾಗಿ 140 ಸಿಐಎಸ್‌ಎಫ್‌ ಯೋಧರು

Jan 24 2024, 02:01 AM IST
ಬಜೆಟ್‌ ಅಧಿವೇಶನದಿಂದಲೇ ವಿಮಾನ ನಿಲ್ದಾಣ ರೀತಿ ನೂತನ ಸಂಸತ್‌ ಭವನದಲ್ಲಿ ತಪಾಸಣೆ ಆರಂಭ ಮಾಡಲು ಸಕಲ ಸಿದ್ದತೆ ಮಾಡಲಾಗಿದ್ದು, ಭದ್ರತೆಗೆ 140 ಕೈಗಾರಿಕಾ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.

ಕುಕ್ಕರ್‌ ಬಾಂಬ್‌ ಹೇಳಲೂ ಸರ್ಕಾರಕ್ಕೆ ಭಯವೇ: ಕ್ಯಾ.ಬ್ರಿಜೇಶ್‌ ಚೌಟ ಪ್ರಶ್ನೆ

Jan 21 2024, 01:32 AM IST
ಕುಕ್ಕರ್ ಬಾಂಬ್ ಪ್ರಕರಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕ್ಷುಲ್ಲಕ ಘಟನೆಯಂತೆ ಬಿಂಬಿಸಿದೆ. ಬಾಂಬ್ ಘಟನೆಯೆಂದು ಹೇಳುವುದಕ್ಕೂ ಭಯಪಟ್ಟಿರುವುದನ್ನು ನೋಡಿದರೆ ಕಾಂಗ್ರೆಸ್ ಮುಸ್ಲಿಮರನ್ನು ಓಲೈಸಲು ಯಾವ ಸ್ಥಿತಿಗೂ ಇಳಿಯುತ್ತದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ಟೀಕಿಸಿದ್ದಾರೆ.

ಮಂಗಳೂರು ಕುಕ್ಕರ್ ಬಾಂಬ್‌ ಸ್ಫೋಟ ಸಂತ್ರಸ್ತ ಆಟೋಚಾಲಕಗೆ ಸರ್ಕಾರ ಪರಿಹಾರ

Jan 18 2024, 02:02 AM IST
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಘಟನೆ ದೇಶಾದ್ಯಂತ ಶಂಕಿತ ಉಗ್ರ ಕೃತ್ಯ ಎಂದು ಸದ್ದುಮಾಡಿದರೂ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯ ಆದೇಶ ಪತ್ರದಲ್ಲಿ ಅದೊಂದು ಮಾಮೂಲಿ ಘಟನೆ ಎಂಬಂತೆ ಉಲ್ಲೇಖಿಸಲಾಗಿದೆ!

ಬೆಂಗಳೂರಿನ ಮ್ಯೂಸಿಯಂಗಳಿಗೆ ಹುಸಿ ಬಾಂಬ್‌ ಬೆದರಿಕೆ

Jan 06 2024, 02:00 AM IST
ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ, ಅರಮನೆ ರಸ್ತೆಯ ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯಗಳಿಗೆ ಇ-ಮೇಲ್‌ ಮೂಲಕ ಬಾಂಬ್ ಬೆದರಿಕೆ

ನಿರ್ಮಲಾ ರಾಜೀನಾಮೆಗಾಗಿಬಾಂಬೆಗೆ ಹುಸಿ ಬಾಂಬ್‌ ಬೆದರಿಕೆ!

Dec 27 2023, 01:30 AM IST

ಆರ್‌ಬಿಐ, ಎಚ್‌ಡಿಎಫ್‌ಸಿ, ಐಸಿಐಸಿಐಬ್ಯಾಂಕ್‌ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಅನಾಮಿಕರು. ಪೊಲೀಸರು 11 ಕಡೆ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್‌ ಕರೆ ಎಂದು ದೃಢಪಡಿಸಿದ್ದಾರೆ.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved