ಕಿಡಿಗೇಡಿಗಳು ನಗರದ 3 ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದ ಹಿನ್ನೆಲೆಯಲ್ಲಿ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಜರುಗಿದೆ.
ಮುಸ್ಲಿಮರ ಕೈಯಲ್ಲಿರುವ ಪೆಟ್ರೋಲ್ ಬಾಂಬ್, ತಲ್ವಾರ್ಗಳನ್ನು ಸರ್ಕಾರ ಕಿತ್ತುಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ಗಣೇಶ ಮೆರವಣಿಗೆಗಳಲ್ಲಿ ನಾವು ಅವುಗಳನ್ನು ಹಿಡಿದುಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದ್ದಾರೆ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಅಂಡ್ ಏರೋಸ್ಪೇಸ್ (ಎಫ್ಡಬ್ಲ್ಯುಡಿಎ) ಕಂಪನಿ ಅಭಿವೃದ್ಧಿಪಡಿಸಿರುವ ಸ್ವದೇಶಿ ನಿರ್ಮಿತ ‘ಎಫ್ಡಬ್ಲ್ಯುಡಿ200ಬಿ’ ಮಾನವರಹಿತ ಬಾಂಬರ್ ವಿಮಾನವು ತನ್ನ ಮೊದಲ ಪ್ರಾಯೋಗಿಕ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ.