• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ : ಕಠಿಣ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ

Oct 25 2024, 12:53 AM IST
ಕಳೆದೊಂದು ವಾರದಿಂದ ದೇಶದ ವಿಮಾನಯಾನ ಕಂಪನಿಗಳಿಗೆ ನಿರಂತರವಾಗಿ ಸುಮಾರು 250 ಹುಸಿ ಬಾಂಬ್‌ ಬೆದರಿಕೆಗಳು ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ತಗ್ಗದ ಹುಸಿ ಬಾಂಬ್‌ ಹಾವಳಿ : ಮತ್ತೆ 24 ವಿಮಾನಕ್ಕೆ ಬೆದರಿಕೆ - ಪ್ರತ್ಯೇಕ ಸ್ಥಳದಲ್ಲಿ ಇರಿಸಿ ತಪಾಸಣೆ

Oct 21 2024, 08:02 AM IST

ವಿಮಾನಗಳಿಗೆ ಬಾಂಬ್‌ ಸ್ಫೋಟದ ಬೆದರಿಕೆ ಹಾಕುವ ಘಟನೆಗಳು ಭಾನುವಾರವೂ ಮುಂದುವರೆದಿದ್ದು, 24 ವಿಮಾನಗಳಿಗೆ ಇಂಥ ಸಂದೇಶ ರವಾನಿಸಲಾಗಿದೆ.

ದೆಹಲಿಯ ರೋಹಿಣಿ ಉಪನಗರದ ಸಿಆರ್‌ಪಿಎಫ್‌ ಶಾಲೆ ಬಳಿ ಪೌಡರ್‌ ಬಾಂಬ್‌ ಸ್ಫೋಟ : ಬೆಚ್ಚಿದ ರಾಜಧಾನಿ

Oct 21 2024, 01:30 AM IST
ದೆಹಲಿಯ ರೋಹಿಣಿ ಉಪನಗರದ ಪ್ರಶಾಂತ್‌ ವಿಹಾರ್‌ ಪ್ರದೇಶದ ಸಿಆರ್‌ಪಿಎಫ್‌ ಶಾಲೆ ಬಳಿ ಭಾನುವಾರ ಬೆಳಗ್ಗೆ 7.50ರ ವೇಳೆಗೆ ಕಚ್ಚಾ ಬಾಂಬ್‌ ಸ್ಫೋಟ ಸಂಭವಿಸಿದೆ.

ನಿನ್ನೆ ಮತ್ತೆ 9 ವಿಮಾನಕ್ಕೆ ಬಾಂಬ್‌ ಬೆದರಿಕೆ : 4 ದಿನದಲ್ಲಿ 28 ವಿಮಾನಗಳಿಗೆ ಕರೆ

Oct 18 2024, 12:12 AM IST
ವಿಮಾನಗಳಿಗೆ ಬಾಂಬ್‌ ಬೆದರಿಕೆ ಪ್ರಕರಣಗಳು ಮುಂದುವರೆದಿದ್ದು, ಗುರುವಾರ ಮತ್ತೆ ಏರಿಂಡಿಯಾದ 5, ವಿಸ್ತಾರಾದ 2 ಮತ್ತು ಇಂಡಿಗೋದ 2 ವಿಮಾನಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಬೆದರಿಕೆ ಸಂದೇಶ ಬಂದಿದೆ.

3 ದಿನದಲ್ಲಿ 19 ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ

Oct 17 2024, 12:03 AM IST
ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕುವ ಪ್ರಕರಣಗಳು ಮುಂದುವರೆದಿದ್ದು, ಸತತ ಮೂರನೇ ದಿನವಾದ ಬುಧವಾರ ಮತ್ತೆ 7 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ ರವಾನಿಸಲಾಗಿದೆ.

ಬೆಂಗಳೂರಿಗೆ ಹೊರಟಿದ್ದ 2 ಸೇರಿದಂತೆ ಒಟ್ಟು 7 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ

Oct 16 2024, 12:52 AM IST
ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಪ್ರಕರಣಗಳು ಮುಂದುವರೆದಿದ್ದು, ಬೆಂಗಳೂರಿಗೆ ಹೊರಟಿದ್ದ 2 ಸೇರಿದಂತೆ ಒಟ್ಟು 7 ವಿಮಾನಗಳಿಗೆ ಮಂಗಳವಾರ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಲಾಗಿದೆ.

ಪುರುಷೋತ್ತಮ ಎಕ್ಸ್‌ಪ್ರೆಸ್‌ಗೆ ಬಾಂಬ್‌ ಆತಂಕ

Oct 11 2024, 11:59 PM IST
ಹಲವು ಶಂಕಿತ ಭಯೋತ್ಪಾದಕರು ಸ್ಫೋಟಕಗಳೊಂದಿಗೆ ಪ್ರಯಾಣಿಸುತ್ತಿದ್ದಾರೆ ಎಂದು ರೈಲ್ವೆ ಅಧಿಕಾರಿಗಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಎಚ್ಚರಿಕೆ ಸಂದೇಶವೊಂದು ಕಂಡುಬಂದ ಕಾರಣ ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ಪುರಿ-ನವದೆಹಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್ ಅನ್ನು 3 ಗಂಟೆಗಳ ಕಾಲ ನಿಲ್ಲಿಸಿ ತಪಾಸಣೆ ಮಾಡಲಾಗಿದೆ. ಆದರೆ ತಪಾಸಣೆ ಬಳಿಕ ಇದು ಹುಸಿ ಸಂದೇಶ ಎಂದು ಸಾಬೀತಾಗಿದೆ.

3 ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜಿಗೆ ಇ-ಮೇಲ್‌ ಸಂದೇಶದ ಬಾಂಬ್‌ ಬೆದರಿಕೆ : ಆತಂಕದ ವಾತಾವರಣ ಸೃಷ್ಟಿ

Oct 05 2024, 01:31 AM IST

ಕಿಡಿಗೇಡಿಗಳು ನಗರದ 3 ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜುಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್‌ ಸಂದೇಶ ಕಳುಹಿಸಿದ್ದ ಹಿನ್ನೆಲೆಯಲ್ಲಿ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಜರುಗಿದೆ.

ತಾಜ್‌ ವೆಸ್ಟೆಂಡ್‌ ಸೇರಿ 2 ಪ್ರತಿಷ್ಠಿತ ಹೋಟೆಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶ

Sep 29 2024, 01:41 AM IST
ರಾಜಧಾನಿಯಲ್ಲಿ ಖಾಸಗಿ ಕಂಪನಿ, ಆಸ್ಪತ್ರೆಗಳು, ಖಾಸಗಿ ಶಾಲೆಗಳ ಬಳಿಕ ಇದೀಗ ಕಿಡಿಗೇಡಿಗಳು ನಗರದ ಎರಡು ಪ್ರತಿಷ್ಠಿತ ಹೋಟೆಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ಕೆಫೆ ಬಾಂಬ್‌ ಬಗ್ಗೆ ಪ್ರಚೋದನಾಕಾರಿ ಹೇಳಿಕೆ : ಕೇಂದ್ರ ಸಚಿವೆ ಶೋಭಾ ವಿರುದ್ಧದ ಕೇಸ್‌ ರದ್ದು

Sep 20 2024, 01:38 AM IST
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮದ್ರಾಸ್ ಹೈಕೋರ್ಟ್‌ನ ಇದೇ ರೀತಿಯ ಆದೇಶದ ಆಧಾರದ ಮೇಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved