ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮುಂಬೈ ಏರ್ಪೋರ್ಟ್, ತಾಜ್ ಹೋಟೆಲ್ಗೆ ಬಾಂಬ್ ಸ್ಫೋಟದ ಬೆದರಿಕೆ ರವಾನೆ
May 28 2024, 01:08 AM IST
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ತಾಜ್ ಹೋಟೆಲ್ಗೆ ಬಾಂಬ್ ಸ್ಫೋಟಿಸುವ ಬೆದರಿಕೆ ಸಂದೇಶ ರವಾನೆಯಾಗಿದೆ.
ಕೆಫೆ ಬಾಂಬ್ ಸ್ಫೋಟ: 5ನೇ ಶಂಕಿತ ಹುಬ್ಬಳ್ಳಿಯಲ್ಲಿ ಸೆರೆ
May 25 2024, 12:54 AM IST
ಬೆಂಗಳೂರಿನ ಕುಂದಲಹಳ್ಳಿಯ ಕೆಫೆಯೊಂದರಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣದಲ್ಲಿ ಹುಬ್ಬಳ್ಳಿ ಮೂಲದ ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್ ಛೋಟು ಎಂಬಾತನನ್ನು ಹುಬ್ಬಳ್ಳಿಯಲ್ಲೇ ರಾಷ್ಟ್ರೀಯ ತನಿಖಾ ಆಯೋಗ (ಎನ್ಐಎ) ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆ ಆಗಿದೆ.
ಕೇಂದ್ರ ಗೃಹ ಸಚಿವಾಲಯಕ್ಕೇ ಬಾಂಬ್ ಸ್ಫೋಟ ಬೆದರಿಕೆ!
May 23 2024, 01:01 AM IST
ರಾಷ್ಟ್ರ ರಾಜಧಾನಿಯಲ್ಲಿ ಮತದಾನಕ್ಕೆ ಇನ್ನು ಕೇವಲ ಮೂರು ದಿನಗಳು ಬಾಕಿ ಇರುವಾಗ ಕೇಂದ್ರ ಗೃಹ ಸಚಿವಾಲಯದ ಕಟ್ಟಡವನ್ನು ಒಳಗೊಂಡಿರುವ ದೆಹಲಿಯ ನಾರ್ತ್ ಬ್ಲಾಕ್ಗೆ ಬಾಂಬ್ ಸ್ಫೋಟದ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.
ಕೆಫೆ ಬಾಂಬ್: 4 ರಾಜ್ಯ, 11 ಕಡೆ ಎನ್ಐಎ ರೇಡ್
May 22 2024, 12:47 AM IST
ಸ್ಫೋಟದಲ್ಲಿ ಇನ್ನೂ 11 ಮಂದಿ ಶಾಮೀಲು ಆಗಿರುವ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ, ತ.ನಾಡಲ್ಲಿ 11 ಕಡೆ ಎನ್ಐಎ ರೇಡ್ ಮಾಡಿದೆ.
ಬ್ಯಾಗಲ್ಲಿ ಬಾಂಬ್ ಇದೆ’ ಎಂದ ವಿಮಾನ ಪ್ರಯಾಣಿಕನಿಗೆ ಸಂಕಷ್ಟ
May 19 2024, 01:53 AM IST
ವಿಮಾನ ನಿಲ್ದಾಣದಲ್ಲಿ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಹೇಳಿ ಸಂಕಷ್ಠಕ್ಕೆ ಸಿಲುಕಿದ ಆರೋಪಿ.
ಬಾಂಬ್ ಬದಲು ಪಾಕ್ ಈಗ ಭಿಕ್ಷಾಪಾತ್ರೆ ಹಿಡಿದಿದೆ: ಮೋದಿ
May 19 2024, 01:45 AM IST
ಪಾಕಿಸ್ತಾನ ಈ ಮೊದಲು ತನ್ನ ಕೈಯಲ್ಲಿ ಬಾಂಬ್ಗಳನ್ನು ಇಟ್ಟುಕೊಂಡಿತ್ತು. ಈಗ ಭಿಕ್ಷಾ ಪಾತ್ರೆಯನ್ನು ಹಿಡಿದು ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮೂದಲಿಸಿದ್ದಾರೆ.
ಕೇರಳದಲ್ಲಿ ಎರಡು ಸ್ಥಳಗಳಲ್ಲಿಐಸ್ಕ್ರೀಂ ಬಾಂಬ್ ಸ್ಫೋಟ
May 14 2024, 01:05 AM IST
ಇಲ್ಲಿನ ಪರಿಯಾರಂನ ಅಂಚರಕಂಡಿಯಲ್ಲಿ ಸೋಮವಾರ ಬೆಳಗಿನ ಜಾವ ರಸ್ತೆಗೆ ಎಸೆಯಲಾದ 2 ಐಸ್ ಕ್ರೀಂ ಬಾಂಬ್ಗಳು ಸ್ಫೋಟಗೊಂಡಿವೆ.
2 ಏರ್ಪೋರ್ಟ್, 7 ಸರ್ಕಾರಿ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ
May 13 2024, 12:04 AM IST
2 ಅಂತಾರಾಷ್ಟ್ರಿಯ ವಿಮಾನ ನಿಲ್ದಾಣ ಮತ್ತು ಏಳು ಸರ್ಕಾರಿ ಆಸ್ಪತ್ರೆಗೆಗಳಿಗೆ ಭಾನುವಾರ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ.
ಅಹಮದಾಬಾದ್ನ 10 ಶಾಲೆಗೆ ಬಾಂಬ್ ಬೆದರಿಕೆ
May 07 2024, 01:06 AM IST
ದಿಲ್ಲಿ ರೀತಿ ರಷ್ಯಾದಿಂದಲೇ ಇ-ಮೇಲ್ ಕಳುಹಿಸಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಪ್ರಾರಂಭವಾಗಿದೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಮೇಲ್
May 05 2024, 02:02 AM IST
ಏಪ್ರಿಲ್ 29ರಂದು ಬೆಳಗ್ಗೆ 9.37 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಮೋನಿಶ ಬಜಪೆ ಪೊಲೀಸರಿಗೆ ದೂರು ನೀಡಿದ್ದಾರೆ.
< previous
1
2
3
4
5
6
7
8
9
10
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ