• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಮರ ಕೈಯಿಂದ ಬಾಂಬ್‌, ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವೂ ಹಿಡಿದುಕೊಳ್ಳುತ್ತೇವೆ: ಪ್ರತಾಪ್‌

Sep 14 2024, 01:56 AM IST

ಮುಸ್ಲಿಮರ ಕೈಯಲ್ಲಿರುವ ಪೆಟ್ರೋಲ್ ಬಾಂಬ್, ತಲ್ವಾರ್‌ಗಳನ್ನು ಸರ್ಕಾರ ಕಿತ್ತುಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ಗಣೇಶ ಮೆರವಣಿಗೆಗಳಲ್ಲಿ ನಾವು ಅವುಗಳನ್ನು ಹಿಡಿದುಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದ್ದಾರೆ 

ಬೆಂಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್‌ ವಿಫಲ ಆಗಿದ್ದಕ್ಕೆ ಕೆಫೆ ಬಾಂಬ್‌!

Sep 10 2024, 01:30 AM IST
ನಗರದ ಐಟಿಪಿಎಲ್‌ ಬ್ರೂಕ್‌ ಫೀಲ್ಡ್‌ನ ‘ದಿ ರಾಮೇಶ್ವರಂ ಕೆಫೆ’ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ತನಿಖೆ ನಡೆಸಿ ನಾಲ್ವರು ಆರೋಪಿಗಳ ವಿರುದ್ಧ ಸೋಮವಾರ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಎಫ್‌ಡಬ್ಲ್ಯುಡಿಎ ಕಂಪನಿ ಅಭಿವೃದ್ಧಿಪಡಿಸಿರುವ ಮಾನವ ರಹಿತ ಬಾಂಬ್‌ ವಿಮಾನದ ಹಾರಾಟ ಯಶಸ್ವಿ

Sep 04 2024, 01:54 AM IST

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಫ್ಲೈಯಿಂಗ್ ವೆಡ್ಜ್‌ ಡಿಫೆನ್ಸ್‌ ಅಂಡ್‌ ಏರೋಸ್ಪೇಸ್‌ (ಎಫ್‌ಡಬ್ಲ್ಯುಡಿಎ) ಕಂಪನಿ ಅಭಿವೃದ್ಧಿಪಡಿಸಿರುವ ಸ್ವದೇಶಿ ನಿರ್ಮಿತ ‘ಎಫ್‌ಡಬ್ಲ್ಯುಡಿ200ಬಿ’ ಮಾನವರಹಿತ ಬಾಂಬರ್‌ ವಿಮಾನವು ತನ್ನ ಮೊದಲ ಪ್ರಾಯೋಗಿಕ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ. 

ಡ್ರೋನ್‌ ಬಾಂಬ್‌ ದಾಳಿ: ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಸಂಘರ್ಷ ತೀವ್ರ

Sep 04 2024, 01:53 AM IST
ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಡ್ರೋನ್‌ ಮೂಲಕ ಬಾಂಬ್‌ ದಾಳಿ ನಡೆಸಲಾಗುತ್ತಿದೆ. ಈ ದಾಳಿಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.

ಹಿಂದು ನಾಯಕರಿಗೆ ಬಾಂಬಿಡಲು ಬೆಂಗಳೂರಿನಲ್ಲಿ ಸಂಭವಿಸಿದ ಕೆಫೆ ಬಾಂಬ್‌ ಸ್ಫೋಟದ ರೂವಾರಿ ಫರ್ಮಾನು

Aug 29 2024, 12:49 AM IST
ಆರು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಸಂಭವಿಸಿದ ಕೆಫೆ ಬಾಂಬ್‌ ಸ್ಫೋಟದ ರೂವಾರಿಯು ಈಗ ಭಾರತದ ರೈಲ್ವೆ ಸಂಪರ್ಕ ಜಾಲಗಳು ಮತ್ತು ಹಿಂದೂ ನಾಯಕರ ಮೇಲೆ ಬಾಂಬ್‌ ದಾಳಿ ನಡೆಸುವಂತೆ ತನ್ನ ಸ್ಲೀಪರ್‌ ಸೆಲ್‌ಗಳಿಗೆ ಸೂಚನೆ ನೀಡಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಬಿಜೆಪಿಯಿಂದ 100 ಕೋಟಿ ರು. ಆಮಿಷ : ಕಾಂಗ್ರೆಸ್‌ ಶಾಸಕ ಬಾಂಬ್‌ - ಮತ್ತೆ ‘ಆಪರೇಷನ್‌ ಕಮಲ’ದ ಆರೋಪ

Aug 26 2024, 01:37 AM IST
ಕಾಂಗ್ರೆಸ್‌ ಮಂಡ್ಯ ಶಾಸಕ ಪಿ.ರವಿಕುಮಾರ್‌(ಗಣಿಗ ರವಿ) ಅವರು ಬಿಜೆಪಿ ವಿರುದ್ಧ ಮತ್ತೆ ‘ಆಪರೇಷನ್‌ ಕಮಲ’ದ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿರುವ ದಕ್ಷಿಣ ಕಾಶಿ ಖ್ಯಾತಿಯ ಕಪಿಲೇಶ್ವರ ದೇಗುಲಕ್ಕೆ ಇಲಾಯಿತ್‌ ಹೆಸರಿನಿಂದ ಬಾಂಬ್‌ ಬೆದರಿಕೆ

Aug 19 2024, 12:48 AM IST
ಬೆಳಗಾವಿಯಲ್ಲಿರುವ ದಕ್ಷಿಣ ಕಾಶಿ ಖ್ಯಾತಿಯ ಶ್ರೀ ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್‌ ಹಾಕಲಾಗುತ್ತದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಹಾಕಲಾಗಿದೆ.

ಕೆಫೆ ಬಾಂಬ್‌ ಸ್ಫೋಟ ಎನ್‌ಐಎ ಮರುಸೃಷ್ಟಿ : ಬಾಂಬರ್‌ನನ್ನು ಕರೆತಂದು ಬಾಂಬ್‌ ಇಟ್ಟ ಬಗ್ಗೆ ಸ್ಥಳ ಮಹಜರ್‌

Aug 06 2024, 01:30 AM IST
ಎನ್‌ಐಎ ಬೆಂಗಳೂರಿನಲ್ಲಿ ಕೆಫೆ ಬಾಂಬ್ ಸ್ಫೋಟದ ಮರುಸೃಷ್ಟಿ ಮಾಡಿದೆ. ಬಾಂಬರ್‌ನನ್ನು ಕರೆತಂದು ಬಾಂಬ್‌ ಇಟ್ಟ ಬಗ್ಗೆ ಸ್ಥಳ ಮಹಜರ್‌ ಮಾಡಲಾಯಿತು.

ವಾಲ್ಮೀಕಿ ಹಗರಣದ ಆಡಿಯೋ ಬಾಂಬ್‌!

Jul 10 2024, 12:36 AM IST
ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ್‌ ಮತ್ತು ಲೆಕ್ಕಪರಿಶೋಧಕ ಪರಶುರಾಮ್ ಮಧ್ಯೆ ನಡೆದಿದೆ ಎನ್ನಲಾದ ‘ಡೀಲ್’ ಮಾತುಕತೆ ಆಡಿಯೋ ಮಂಗಳವಾರ ಬಹಿರಂಗವಾಗಿ ಭಾರಿ ಸಂಚಲನ ಸೃಷ್ಟಿಸಿದೆ.

ದೇಶದ 41 ಏರ್‌ಪೋರ್ಟ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ

Jun 19 2024, 01:09 AM IST
ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಮಧ್ಯಾಹ್ನ ಏಕಕಾಲದಲ್ಲಿ ಹುಸಿ ಬಾಂಬ್‌ ಕರೆ ಬಂದು ಆತಂಕ ಸೃಷ್ಟಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved