• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಗಲ್ಲಿ ಬಾಂಬ್‌ ಇದೆ’ ಎಂದ ವಿಮಾನ ಪ್ರಯಾಣಿಕನಿಗೆ ಸಂಕಷ್ಟ

May 19 2024, 01:53 AM IST
ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಹೇಳಿ ಸಂಕಷ್ಠಕ್ಕೆ ಸಿಲುಕಿದ ಆರೋಪಿ.

ಬಾಂಬ್‌ ಬದಲು ಪಾಕ್‌ ಈಗ ಭಿಕ್ಷಾಪಾತ್ರೆ ಹಿಡಿದಿದೆ: ಮೋದಿ

May 19 2024, 01:45 AM IST
ಪಾಕಿಸ್ತಾನ ಈ ಮೊದಲು ತನ್ನ ಕೈಯಲ್ಲಿ ಬಾಂಬ್‌ಗಳನ್ನು ಇಟ್ಟುಕೊಂಡಿತ್ತು. ಈಗ ಭಿಕ್ಷಾ ಪಾತ್ರೆಯನ್ನು ಹಿಡಿದು ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮೂದಲಿಸಿದ್ದಾರೆ.

ಕೇರಳದಲ್ಲಿ ಎರಡು ಸ್ಥಳಗಳಲ್ಲಿಐಸ್‌ಕ್ರೀಂ ಬಾಂಬ್‌ ಸ್ಫೋಟ

May 14 2024, 01:05 AM IST
ಇಲ್ಲಿನ ಪರಿಯಾರಂನ ಅಂಚರಕಂಡಿಯಲ್ಲಿ ಸೋಮವಾರ ಬೆಳಗಿನ ಜಾವ ರಸ್ತೆಗೆ ಎಸೆಯಲಾದ 2 ಐಸ್‌ ಕ್ರೀಂ ಬಾಂಬ್‌ಗಳು ಸ್ಫೋಟಗೊಂಡಿವೆ.

2 ಏರ್ಪೋರ್ಟ್‌, 7 ಸರ್ಕಾರಿ ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ

May 13 2024, 12:04 AM IST
2 ಅಂತಾರಾಷ್ಟ್ರಿಯ ವಿಮಾನ ನಿಲ್ದಾಣ ಮತ್ತು ಏಳು ಸರ್ಕಾರಿ ಆಸ್ಪತ್ರೆಗೆಗಳಿಗೆ ಭಾನುವಾರ ಇ ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ.

ಅಹಮದಾಬಾದ್‌ನ 10 ಶಾಲೆಗೆ ಬಾಂಬ್‌ ಬೆದರಿಕೆ

May 07 2024, 01:06 AM IST
ದಿಲ್ಲಿ ರೀತಿ ರಷ್ಯಾದಿಂದಲೇ ಇ-ಮೇಲ್‌ ಕಳುಹಿಸಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಪ್ರಾರಂಭವಾಗಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಮೇಲ್‌

May 05 2024, 02:02 AM IST
ಏಪ್ರಿಲ್ 29ರಂದು ಬೆಳಗ್ಗೆ 9.37 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಮೋನಿಶ ಬಜಪೆ ಪೊಲೀಸರಿಗೆ ದೂರು ನೀಡಿದ್ದಾರೆ.

ದಿಲ್ಲಿ ಶಾಲೆಗೆ ‘ಬಾಂಬ್‌’: ರಷ್ಯಾದಲ್ಲಿ ದುಷ್ಕರ್ಮಿಗಳಿಗೆ ಶೋಧ

May 03 2024, 01:03 AM IST
ದಿಲ್ಲಿಯ ಸುಮಾರು 250ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿದ್ದು ರಷ್ಯಾದಿಂದ ಎಂದು ಗೊತ್ತಾಗಿರುವ ಹಿನ್ನೆಲೆಯಲ್ಲಿ, ರಷ್ಯಾದಲ್ಲಿನ ಕಿಡಿಗೇಡಿಗಳ ಶೋಧಕ್ಕೆ ದಿಲ್ಲಿ ಪೊಲೀಸರು ಮುಂದಾಗಿದ್ದಾರೆ.

ದಿಲ್ಲಿ: 100 ಶಾಲೆಗಳಿಗೆ ಒಂದೇ ದಿನ ಬಾಂಬ್‌ ಬೆದರಿಕೆ

May 02 2024, 12:23 AM IST
ಅತ್ಯಂತ ಕಂಡು ಕೇಳರಿಯದ ಸನ್ನಿವೇಶವೊಂದರಲ್ಲಿ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯವಾದ ಎನ್‌ಸಿಆರ್ ಪ್ರದೇಶದಲ್ಲಿ ಕನಿಷ್ಠ 100 ಶಾಲೆಗಳು ಬುಧವಾರ ಮುಂಜಾನೆ ಇ-ಮೇಲ್ ಮೂಲಕ ಒಂದೇ ರೀತಿಯ ಬಾಂಬ್ ಬೆದರಿಕೆ ಸ್ವೀಕರಿಸಿವೆ.

ಛತ್ತಿಸ್‌ಗಢದಲ್ಲಿ ಬಾಂಬ್‌ ಸ್ಫೋಟ: ಇಬ್ಬರು ಯೋಧರಿಗೆ ಗಾಯ

Apr 20 2024, 01:07 AM IST
ಛತ್ತೀಸ್‌ಗಢದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಸಮಯದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರು ಸಿಆರ್‌ಪಿಎಫ್‌ ಯೋಧರು ಗಾಯಗೊಂಡಿದ್ದಾರೆ.

ಮೋದಿ ಪ್ರಧಾನಿಯಾದ ಬಳಿಕ ಬಾಂಬ್‌ ಸ್ಫೋಟ ಸದ್ದಡಗಿದೆ: ಚಕ್ರವರ್ತಿ ಸೂಲಿಬೆಲೆ

Apr 15 2024, 01:17 AM IST
ಕಾಂಗ್ರೆಸ್‌ನವರು ಕುಕ್ಕರ್ ಬ್ಲಾಸ್ಟ್ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದು ಕರೆಯುತ್ತಾರೆ ಎಂದರೆ ದುಷ್ಕೃತ್ಯ ಮಾಡುವವರನ್ನು ರಕ್ಷಣೆ ಮಾಡಿ ಉಳಿಸುವ ಪ್ರಯತ್ನ ಮಾಡಿದಂತಾಗುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved