• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2 ಏರ್ಪೋರ್ಟ್‌, 7 ಸರ್ಕಾರಿ ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ

May 13 2024, 12:04 AM IST
2 ಅಂತಾರಾಷ್ಟ್ರಿಯ ವಿಮಾನ ನಿಲ್ದಾಣ ಮತ್ತು ಏಳು ಸರ್ಕಾರಿ ಆಸ್ಪತ್ರೆಗೆಗಳಿಗೆ ಭಾನುವಾರ ಇ ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ.

ಅಹಮದಾಬಾದ್‌ನ 10 ಶಾಲೆಗೆ ಬಾಂಬ್‌ ಬೆದರಿಕೆ

May 07 2024, 01:06 AM IST
ದಿಲ್ಲಿ ರೀತಿ ರಷ್ಯಾದಿಂದಲೇ ಇ-ಮೇಲ್‌ ಕಳುಹಿಸಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಪ್ರಾರಂಭವಾಗಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಮೇಲ್‌

May 05 2024, 02:02 AM IST
ಏಪ್ರಿಲ್ 29ರಂದು ಬೆಳಗ್ಗೆ 9.37 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಮೋನಿಶ ಬಜಪೆ ಪೊಲೀಸರಿಗೆ ದೂರು ನೀಡಿದ್ದಾರೆ.

ದಿಲ್ಲಿ ಶಾಲೆಗೆ ‘ಬಾಂಬ್‌’: ರಷ್ಯಾದಲ್ಲಿ ದುಷ್ಕರ್ಮಿಗಳಿಗೆ ಶೋಧ

May 03 2024, 01:03 AM IST
ದಿಲ್ಲಿಯ ಸುಮಾರು 250ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿದ್ದು ರಷ್ಯಾದಿಂದ ಎಂದು ಗೊತ್ತಾಗಿರುವ ಹಿನ್ನೆಲೆಯಲ್ಲಿ, ರಷ್ಯಾದಲ್ಲಿನ ಕಿಡಿಗೇಡಿಗಳ ಶೋಧಕ್ಕೆ ದಿಲ್ಲಿ ಪೊಲೀಸರು ಮುಂದಾಗಿದ್ದಾರೆ.

ದಿಲ್ಲಿ: 100 ಶಾಲೆಗಳಿಗೆ ಒಂದೇ ದಿನ ಬಾಂಬ್‌ ಬೆದರಿಕೆ

May 02 2024, 12:23 AM IST
ಅತ್ಯಂತ ಕಂಡು ಕೇಳರಿಯದ ಸನ್ನಿವೇಶವೊಂದರಲ್ಲಿ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯವಾದ ಎನ್‌ಸಿಆರ್ ಪ್ರದೇಶದಲ್ಲಿ ಕನಿಷ್ಠ 100 ಶಾಲೆಗಳು ಬುಧವಾರ ಮುಂಜಾನೆ ಇ-ಮೇಲ್ ಮೂಲಕ ಒಂದೇ ರೀತಿಯ ಬಾಂಬ್ ಬೆದರಿಕೆ ಸ್ವೀಕರಿಸಿವೆ.

ಛತ್ತಿಸ್‌ಗಢದಲ್ಲಿ ಬಾಂಬ್‌ ಸ್ಫೋಟ: ಇಬ್ಬರು ಯೋಧರಿಗೆ ಗಾಯ

Apr 20 2024, 01:07 AM IST
ಛತ್ತೀಸ್‌ಗಢದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಸಮಯದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರು ಸಿಆರ್‌ಪಿಎಫ್‌ ಯೋಧರು ಗಾಯಗೊಂಡಿದ್ದಾರೆ.

ಮೋದಿ ಪ್ರಧಾನಿಯಾದ ಬಳಿಕ ಬಾಂಬ್‌ ಸ್ಫೋಟ ಸದ್ದಡಗಿದೆ: ಚಕ್ರವರ್ತಿ ಸೂಲಿಬೆಲೆ

Apr 15 2024, 01:17 AM IST
ಕಾಂಗ್ರೆಸ್‌ನವರು ಕುಕ್ಕರ್ ಬ್ಲಾಸ್ಟ್ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದು ಕರೆಯುತ್ತಾರೆ ಎಂದರೆ ದುಷ್ಕೃತ್ಯ ಮಾಡುವವರನ್ನು ರಕ್ಷಣೆ ಮಾಡಿ ಉಳಿಸುವ ಪ್ರಯತ್ನ ಮಾಡಿದಂತಾಗುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

ಕೆಫೆ ಬಾಂಬ್‌ ಸ್ಫೋಟಕ್ಕೆ 3 ತಿಂಗಳು ಸ್ಕೆಚ್‌!

Apr 14 2024, 01:55 AM IST
ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸುವ ಮುನ್ನ ಕೆಲ ದಿನಗಳ ಕಾಲ ಬೆಂಗಳೂರಿನ ತಮ್ಮ ಸಹಚರನ ಮನೆಯಲ್ಲೇ ಉಳಿದು ‘ಶಿವಮೊಗ್ಗ ಐಸಿಸ್‌ ಮಾಡ್ಯೂಲ್‌’ನ ಇಬ್ಬರು ಶಂಕಿತ ಉಗ್ರರು ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.

‘ಕೆಫೆ ಬಾಂಬ್‌’ ತಿರುಚಲು ಯತ್ನಿಸಿದ್ದ ಕಾಂಗ್ರೆಸ್‌: ಅಶೋಕ್‌

Apr 14 2024, 01:50 AM IST
ಬೆಂಗಳೂರಿನ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ಕಾಂಗ್ರೆಸ್‌ ನಾಯಕರು ಹಾಗೂ ಸಚಿವರು ತಿರುಚಲು ಯತ್ನಿಸಿದ್ದರು. ಆದರೆ, ಎನ್‌ಐಎ ತಂಡ ಸೂಕ್ತ ತನಿಖೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಕಣ್ಣೂರಿನಲ್ಲಿ ಬಾಂಬ್‌ ಸ್ಫೋಟ ಒಂದು ಸಾವು, ಒಬ್ಬರಿಗೆ ಗಾಯ

Apr 06 2024, 12:58 AM IST
ದೇಶಿ ನಿರ್ಮಿತ ಬಾಂಬ್ ತಯಾರಿಸುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡು ಓರ್ವ ಮೃತಪಟ್ಟು, ಮತ್ತೊರ್ವ ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನ ಪನೂರಿನಲ್ಲಿ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved