ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣ: ಕಡಲ ತೀರದಲ್ಲಿ ಹೈ ಅಲರ್ಟ್
Mar 10 2024, 01:45 AM ISTಬಾಂಬ್ ಸ್ಫೋಟ ಆರೋಪಿ ಭಟ್ಕಳಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಸಮುದ್ರದ ಮೂಲಕ ಪರಾರಿಯಾಗಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎನ್ಐಎ ಸೂಚನೆ ಮೇರೆಗೆ ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್ ಗಾರ್ಡ್ ಹದ್ದುಗಣ್ಣು ಇರಿಸಿದೆ.