• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಣಂತಿ ಸಾವು: ಸಂತ್ರಸ್ತೆ ಮನೆಗೆ ಎಸ್ಟಿ ಕಲ್ಯಾಣಾಧಿಕಾರಿ ಭೇಟಿ

Dec 24 2024, 12:46 AM IST
ಹನೂರಿನ ಅರ್ಧನಾರಿಪುರಕ್ಕೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್, ಸಿಬ್ಬಂದಿ ಭೇಟಿ ನೀಡಿ ಮೃತ ಬಾಣಂತಿ ಕುಟುಂಬಸ್ಥರಿಂದ ಮಾಹಿತಿ ಪಡೆದರು.

ಬೆಳಗಾವಿ ಆಸ್ಪತ್ರೆಯಲ್ಲಿ ಮತ್ತೆ ಬಾಣಂತಿ ಸಾವು : ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರ ಬಲಿ

Dec 23 2024, 01:02 AM IST
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರು ಮತ್ತು ಕಳೆದ ಒಂದು ವರ್ಷದಲ್ಲಿ 322 ನವಜಾತ ಶಿಶುಗಳ ಸಾವಿಗೀಡಾಗಿವೆ ಎಂಬ ಸುದ್ದಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಭಾನುವಾರ ಮತ್ತೊಬ್ಬರು ಬಾಣಂತಿ ಬೆಳಗಾವಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಬಾಣಂತಿ ಸಾವು ಪ್ರಕರಣ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಹಿಂದೇಟು

Dec 15 2024, 02:00 AM IST
ಜಿಲ್ಲಾಸ್ಪತ್ರೆಯ ಮುಖ್ಯಸ್ಥರೇ ಹೇಳುವಂತೆ ಬಾಣಂತಿಯರ ಸರಣಿ ಸಾವುಗಳ ಬಳಿಕ ಶೇ.50ರಷ್ಟು ಹೆರಿಗೆಗಳ ಪ್ರಮಾಣ ಕುಸಿತ ಕಂಡಿದೆ.

ಮೃತ ಬಾಣಂತಿ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ, ಸಾಂತ್ವನ

Dec 13 2024, 12:48 AM IST
ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಇತರೆ ಸೌಲಭ್ಯ ಸರ್ಕಾರದಿಂದ ಒದಗಿಸಲಾಗುವುದು.

ಚಿತ್ರದುರ್ಗ ಜಿಲ್ಲೆಗೂ ಎಂಟ್ರಿ ಕೊಡ್ತಾ ಬಾಣಂತಿ ಸಾವು

Dec 12 2024, 12:34 AM IST
ಬಳ್ಳಾರಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿದ್ದ ಬಾಣಂತಿಯರ ಸಾವು ಪ್ರಕರಣ ಚಿತ್ರದುರ್ಗ ಜಿಲ್ಲೆಗೂ ಎಂಟ್ರಿ ಕೊಟ್ಟಿತಾ ಎಂಬ ಅನುಮಾನಗಳು ಮೂಡಿವೆ. ಮಂಗಳವಾರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರೋರ್ವರು ಅಸು ನೀಗಿದ್ದು ವೈದ್ಯರ ವಿರುದ್ಧ ವ್ಯಾಪಕ ಆಕ್ರೋಶಗಳು ಕೇಳಿ ಬಂದಿವೆ.

ಶೇ.80ರಷ್ಟು ಬಾಣಂತಿ ಸಾವು ಸರ್ಕಾರಿ ಆಸ್ಪತ್ರೆಯಲ್ಲೇ : ಏಳೇ ತಿಂಗಳಲ್ಲಿ ರಾಜ್ಯದಲ್ಲಿ 326 ಬಾಣಂತಿಯರು ಬಲಿ!

Dec 10 2024, 12:31 AM IST
ಬಳ್ಳಾರಿ ಬಾಣಂತಿಯರ ಸರಣಿ ಸಾವು ಹೊರತಾಗಿ ರಾಜ್ಯದಲ್ಲಿ ಕಳೆದ ಏಳು ತಿಂಗಳಲ್ಲಿ ಬರೋಬ್ಬರಿ 326 ಬಾಣಂತಿಯರ ಸಾವು ಸಂಭವಿಸಿದ್ದು, ಕಳೆದ ಮೂರೂವರೆ ವರ್ಷದಲ್ಲಿ ಎರಡು ಸಾವಿರ ಬಾಣಂತಿಯರು ಬಲಿಯಾಗಿದ್ದಾರೆ!

ಬಾಣಂತಿ, ಮಕ್ಕಳ ಸಾವಿಗೆ ಸರ್ಕಾರದ ಬೇಜವಾಬ್ದಾರಿ ಕಾರಣ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Dec 10 2024, 12:31 AM IST
ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಮೃತ ಬಾಣಂತಿ ರೋಜಾ ಮನೆಗೆ ಜೆಡಿಎಸ್ ನಿಯೋಗ ಭೇಟಿ

Dec 07 2024, 12:31 AM IST
ಎಮ್ಮಿಗನೂರ ಗ್ರಾಮದ ಬ್ರಾಹ್ಮಣರ ಕ್ಯಾಂಪಿನ ನಿವಾಸಿ, ಈಚೆಗೆ ಬಿಮ್ಸ್‌ನಲ್ಲಿ ಸಾವನ್ನಪ್ಪಿದ ಬಾಣಂತಿ ರೋಜಾ ಮನೆಗೆ ಜೆಡಿಎಸ್ ನಿಯೋಗ ಭೇಟಿ ಮಾಡಿ 35 ಸಾವಿರ ನಗದು ನೆರವು ನೀಡಿ ಸಾಂತ್ವನ ಹೇಳಿತು.

ಬಾಣಂತಿ ರೋಜಾ ಸಾವು: 20 ದಿನ ಕಳೆದರೂ ಸಿಗದ ಪರಿಹಾರ

Dec 07 2024, 12:30 AM IST
ಬಳ್ಳಾರಿಯ ಬಿಮ್ಸ್‌ನಲ್ಲಿ ನಡೆದ ಬಾಣಂತಿಯರ ಸರಣಿ ಸಾವು ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಮೃತರ ಮನೆಗಳಲ್ಲಿ ನೀರವ ಮೌನ ಆವರಿಸಿದೆ.

ಬಳ್ಳಾರಿ ಜಿಲ್ಲಾಸ್ಪತ್ರೇಲಿ ಮತ್ತೊಬ್ಬ ಬಾಣಂತಿ ಸಾವು - ಕಳೆದ 25 ದಿನಗಳಲ್ಲಿ 5ನೇ ಸಾವಿನ ಪ್ರಕರಣ

Dec 06 2024, 04:51 AM IST

ಬಾಣಂತಿಯರ ಸಾವಿನಿಂದ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಂದು ಬಾಣಂತಿಯ ಸಾವು ಸಂಭವಿಸಿದೆ. ಇದರಿಂದಾಗಿ ನವೆಂಬರ್‌ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿದೆ.

  • < previous
  • 1
  • 2
  • 3
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved