• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಣಂತಿ ಸಾವು ಪ್ರಕರಣ-ಜಿಲ್ಲಾಸ್ಪತ್ರೆಗೆ ಆರ್‌. ಅಶೋಕ್ ಭೇಟಿ

Dec 02 2024, 01:18 AM IST
ಹೆರಿಗೆಗೆಂದು ಮಹಿಳೆಯರು ಆಸ್ಪತ್ರೆಗೆ ದಾಖಲಾಗಿದ್ದು ಯಾವಾಗ? ಬರುವಾಗ ಅವರ ಆರೋಗ್ಯ ಸ್ಥಿತಿ ಹೇಗಿತ್ತು?

ಸಿದ್ದಾಪುರದಲ್ಲಿ ಬಾಣಂತಿ ಸಾವು ಪ್ರಕರಣ ತನಿಖೆ ಬಳಿಕ ಕ್ರಮ: ಶಾಸಕ ಭೀಮಣ್ಣ ನಾಯ್ಕ

Nov 10 2024, 01:43 AM IST
ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ. ಆದರೆ ಇಂಥ ಘಟನೆ ಸಂಭವಿಸಿದಾಗ ತಾಳ್ಮೆಯಿಂದ ಸಮರ್ಪಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ದರ್ಪ, ರಾಜಕೀಯ ಚಟ ತೀರಿಸಿಕೊಳ್ಳಲು ಆಸ್ಪತ್ರೆ ಎದುರು ಮೃತಶರೀರ ಇಟ್ಟುಕೊಂಡು ಪ್ರತಿಭಟನೆ ನಡೆಸುವುದಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಸಿದ್ದಾಪುರದಲ್ಲಿ ಬಾಣಂತಿ ಸಾವು: ಸರ್ಕಾರಿ ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ

Nov 09 2024, 01:18 AM IST
ಹಾರ್ಸಿಕಟ್ಟಾ ಸಮೀಪದ ಕೊಣೆಗದ್ದೆಯ ಜ್ಯೋತಿ ರವಿ ನಾಯ್ಕ (೩೬) ಮೃತಪಟ್ಟ ಮಹಿಳೆ. ನ. ೫ರಂದು ತಾಲೂಕು ಆಸ್ಪತ್ರೆಯ ವೈದ್ಯರು ಜ್ಯೋತಿ ಅವರಿಗೆ ಸಿಜೆರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ನಂತರ ರಕ್ತಸ್ರಾವ ಹೆಚ್ಚಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಜ್ಯೋತಿ ಮೃತಪಟ್ಟಿದ್ದಾರೆ.

ಬಾಣಂತಿ ಸಾವು: ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ

Jun 25 2024, 12:46 AM IST
ಬೀಳಗಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ನಂತರ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಿ ಆಸ್ಪತ್ರೆ ಎದುರು ಶವದೊಂದಿಗೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ನಡೆದಿದೆ.

ಹಿಂದು ಬಾಣಂತಿ, ಮಗು ಉಪಚರಿಸಿದ ಮುಸ್ಲಿಂ ದಂಪತಿ

Jun 03 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಮುಸ್ಲಿಂ ದಂಪತಿಯೊಬ್ಬರು ಹಿಂದು ಬಾಣಂತಿ ಹಾಗೂ ಮಗುವನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಶಾಂತವ್ವ ಕುಮಾರ ನಿಡಸೋಸಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರಿಗೆ ಆರೈಕೆ ಮಾಡಿ ಮುಸ್ಲಿಂ ದಂಪತಿ ಮಾನವೀಯತೆ ಮೆರೆದಿದ್ದಾರೆ.

ನವಜಾತ ಶಿಶು-ಬಾಣಂತಿ ಸಾವು

Feb 29 2024, 02:02 AM IST
ರಾಮನಗರದ ಆರೋಗ್ಯ ಕೇಂದ್ರದಲ್ಲಿ ಸಕಾಲದಲ್ಲಿ ಸೂಕ್ತ ಸೂಚನೆ ನೀಡಿದ್ದರೆ ಇಬ್ಬರ ಜೀವ ಉಳಿಸಬಹುದಿತ್ತು. 10 ಗಂಟೆ ರಾಮನಗರ ಆಸ್ಪತ್ರೆಯಲ್ಲಿ ಇರಿಸಿಕೊಂಡು ಬಳಿಕ ಸಹಜ ಹೆರಿಗೆ ಅಸಾಧ್ಯವೆಂದು ತಿಳಿಸಿದರು ಎಂದು ಮೃತಳ ಕುಟುಂಬಸ್ಥರು ದೂರಿದ್ದಾರೆ.

ಬಾಣಂತಿ ಪತ್ನಿಯನ್ನು ಕೊಂದ ಪೇದೆ

Nov 08 2023, 01:00 AM IST
ಹೊಸಕೋಟೆ: 11 ದಿನದ ಬಾಣಂತಿ ಪತ್ನಿಯನ್ನು ಪೇದೆಯೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ನಡೆದಿದೆ.
  • < previous
  • 1
  • 2
  • 3
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved