• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ: ಅಪ್ರಾಪ್ತರು ಚುಡಾಯಿಸಿದ್ದರಿಂದ ಮನನೊಂದ ಬಾಲಕಿ ಆತ್ಮಹತ್ಯೆ ; ಆರೋಪಿಗಳಿಗಾಗಿ ಶೋಧ

Sep 02 2024, 02:06 AM IST
ಮಂಡ್ಯ ತಾಲೂಕಿನಲ್ಲಿ ಅಪ್ರಾಪ್ತರು ಚುಡಾಯಿಸಿದ್ದರಿಂದ ಮನನೊಂದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ನಾಪತ್ತೆಯಾಗಿದ್ದಾರೆ ಮತ್ತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತ ತನಿಖೆ ನಡೆಸುತ್ತಿದ್ದಾರೆ.

ಕೋಲ್ಕತಾದ ಆಸ್ಪತ್ರೆಯೊಂದರಲ್ಲಿ ಮತ್ತೊಂದು ಹೇಯ ಕೃತ್ಯ : ಬಾಲಕಿ ಮತ್ತು ನರ್ಸ್ ಮೇಲೆ ಲೈಂಗಿಕ ದೌರ್ಜನ್ಯ

Sep 02 2024, 02:03 AM IST
ಕೋಲ್ಕತಾದ ಆಸ್ಪತ್ರೆಯೊಂದರಲ್ಲಿ 13 ವರ್ಷದ ಬಾಲಕಿಗೆ ಲ್ಯಾಬ್ ಟೆಕ್ನೀಷಿಯನ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಮತ್ತೊಂದು ಪ್ರಕರಣದಲ್ಲಿ ಬೀರ್‌ಭೂಮ್‌ನ ಆಸ್ಪತ್ರೆಯಲ್ಲಿ ರೋಗಿಯೊಬ್ಬ ನರ್ಸ್‌ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಧರ್ಮದೇಟು

Aug 27 2024, 01:35 AM IST
ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಯುವಕನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಶನಿವಾರ ರಾಯಬಾಗ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರೈಲು ಹತ್ತುವ ಆಸೆಯಿಂದ ಅಥ್ಲೆಟಿಕ್ಸ್‌ಗೆ ಬಂದ ಅಂಧ ಬಾಲಕಿ ರಕ್ಷಿತಾ ಈಗ ಪ್ಯಾರಾಲಿಂಪಿಕ್ಸ್‌ಗೆ!

Aug 18 2024, 01:47 AM IST
ಪ್ಯಾರಿಸ್‌ ಗೇಮ್ಸ್‌ನ 1500 ಮೀ. ಓಟದಲ್ಲಿ ಮೂಡಿಗೆರೆಯ ರಕ್ಷಿತಾ ರಾಜು ಸ್ಪರ್ಧೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಚೊಚ್ಚಲ ಬಾರಿ ಸ್ಪರ್ಧೆ. ಎರಡೂ ಕಣ್ಣುಗಳಿಲ್ಲದಿದ್ರೂ ಸಾಧನೆಗಿಲ್ಲ ಅಡ್ಡಿ. ಈ ವರೆಗೂ ಗೆದ್ದಿದ್ದು ಹಲವು ಪದಕ.

ಆಟವಾಡುತ್ತಿದ್ದ ಬಾಲಕಿ ಮೇಲೆ ಚಾವಣಿ ಕುಸಿದು ಸಾವು

Aug 10 2024, 01:32 AM IST
ನಾಗರ ಪಂಚಮಿಯಂದು ಪಕ್ಕದ‌ ಮನೆಯ ರಾಮಣ್ಣ ಕಾಳಪ್ಪ ಅರ್ಕಸಾಲಿ ಎಂಬವರ ಮನೆ ಬಳಿ ತೆರಳಿ ಆಟವಾಡುತ್ತಿದ್ದರು. ಇದೇ ವೇಳೆ ಇತ್ತೀಚಿಗೆ ಸುರಿದ ಮಳೆಯಿಂದ ನೆನೆದಿದ್ದ ಚಾವಣಿ ಹಾಗೂ ಗೋಡೆ ಬಾಲಕಿಯರ ಮೇಲೆ ಬಿದ್ದಿದೆ.

ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಬಲಿ, ಗ್ರಾಮಸ್ಥರಿಂದ ಪ್ರತಿಭಟನೆ

Aug 10 2024, 01:31 AM IST
ಶಿಗ್ಗಾಂವಿ ತಾಲೂಕಿನ ಶಿಡ್ಲಾಪುರ ಗ್ರಾಮದ ಬಾಲಕಿಯೊಬ್ಬಳು ಶಂಕಿತ ಡೆಂಘೀ ಜ್ವರಕ್ಕೆ ಶುಕ್ರವಾರ ಬಲಿಯಾಗಿದ್ದಾಳೆ.

ಬಾಲಕಿ ಮೇಲೆ ಅತ್ಯಾಚಾರ: ಫೋಕ್ಸೋ ಪ್ರಕರಣ ದಾಖಲು

Aug 02 2024, 12:51 AM IST
Rape of girl: Foxo case registered

ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕಿ ಚಂದನಾ

Jul 30 2024, 12:36 AM IST
ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಚಂದನ ಜುಲೈ ೨೩ ರಂದು ಸೈಕಲ್‌ನಲ್ಲಿ ಶಾಲೆಗೆ ಹೋಗುವಾಗ ತಿಪಟೂರಿನಲ್ಲಿ ರಸ್ತೆ ಅಪಘಾತದಿಂದ ಗಂಭೀರ ಗಾಯಗೊಂಡು ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಿದರೂ ಆಕೆಯ ಮೆದುಳು ನಿಷ್ಕ್ರಿಯಗೊಂಡಿತ್ತು.

ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋದ ಬಾಲಕಿ

Jul 29 2024, 12:56 AM IST
ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ಗ್ರಾಮದ ಹತ್ತಿರ ಬಂದಿದ್ದರಿಂದ ತಾಯಿಯೊರ್ವಳು ಪಾತ್ರೆ ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ, ತಾಯಿ ಅರಿಸಿ ಮಗು ಹೋಗಿದ್ದಾಗ ಮಗು ನೀರು ಪಾಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

ಶಂಕಿತ ಡೆಂಘಿಯಿಂದ ಬಾಲಕಿ ಸಾವು

Jul 28 2024, 02:08 AM IST
ಬೆಳಗಾವಿ ನಗರದ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved