• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಮಲ್ ತಂದುಕೊಟ್ಟಿಲ್ಲ ಎಂದು ಬಾಲಕಿ ಕೊಂದ ಪಾಪಿ

Jun 17 2024, 01:38 AM IST
ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏ.19 ರಂದು ನಡೆದ ಅನುಶ್ರೀ ರಾಘವೇಂದ್ರ ಮಡಿವಾಳ (7) ಎಂಬ ಬಾಲಕಿಯ ನಿಗೂಢ ಹತ್ಯೆ ಪ್ರಕರಣ ಭೇದಗಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌: ಮೂವರ ಬಂಧನ, ಪೋಕ್ಸೋ ಕೇಸ್‌ ದಾಖಲು

Jun 02 2024, 01:46 AM IST
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಮೂವರು ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆ ಆವರಣ ಗೋಡೆ ಕುಸಿದು ಬಾಲಕಿ ಸ್ಥಳದಲ್ಲೇ ಸಾವು

May 21 2024, 12:33 AM IST
ಉಳ್ಳಾಲ ತಾಲೂಕು ಹರೇಕಳ ನ್ಯೂಪಡ್ಪು ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿತ್ತು. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಕೂಡಾ ಭಾಗವಹಿಸಿದ್ದಳು. ಅಲ್ಲಿಂದ ಮನೆಗೆ ಹಿಂದಿರುಗುವಾಗ ಈಕೆ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದು ಆಕೆ ಸ್ಥಳದಲ್ಲೇ ಮೃತಪಟ್ಟಳು.

ಚಾಕೋಲೆಟ್‌ ಆಮಿಷವೊಡ್ಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಂಧನ

May 20 2024, 01:35 AM IST
ಚಾಕೋಲೆಟ್‌ ಆಮಿಷವೊಡ್ಡಿ ಹತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು.

ಸಿಡಿಲು ಬಡಿದು ಬಾಲಕಿ ಸಾವು

May 18 2024, 12:34 AM IST
ಲೋಕಾಪುರ ಸಮೀಪದ ಜಾಡರ ಅರಳಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.

ಕೊಡಗಿನ ಅಪ್ರಾಪ್ತ ವಯಸ್ಕ ಬಾಲಕಿ ಕೊಲೆ: ಗೃಹ ಸಚಿವ ಸಾಂತ್ವನ

May 17 2024, 12:33 AM IST
ಸೋಮವಾರಪೇಟೆ ಸಮೀಪದ ಕುಂಬಾರಗಡಿಗೆ ಗ್ರಾಮದಲ್ಲಿ ಅಪ್ರಾಪ್ತೆ ಮೀನಾ ಎಂಬ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬದವರನ್ನು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಹಾಗೂ ಪೆನ್‍ಡ್ರೈವ್ ಪ್ರಕರಣದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಲು ನಿರಾಕರಿಸಿದರು.

ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ: ದೂರು

May 16 2024, 12:54 AM IST
ಹೆಗ್ಗಾರದ ಕೃಷ್ಣ ಶಿವರಾಮ ಭಟ್ಟ ಬಂಧಿತ ಆರೋಪಿ. ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಮದ್ಯ ಸೇವಿಸಿ ಬಾಲಕಿ ಜೊತೆ ಅನುಚಿತ ವರ್ತನೆ

May 16 2024, 12:52 AM IST
ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮಾದಕ ವ್ಯಸನಿಯೊಬ್ಬ ಏಕಾಏಕಿ ಅಡ್ಡ ಹಾಕಿ ಆಕೆಯ ಜತೆ ಅನುರ್ಚಿತವಾಗಿ ನಡೆದುಕೊಂಡಿದಲ್ಲದೇ ಬಲವಂತ ಮಾಡಲು ಮುಂದಾದಾಗ ವಿರೋಧ ವ್ಯಕ್ತಪಡಿಸಿದ ವೇಳೆ ಆಕೆಗೆ ಥಳಿಸಿದ್ದು, ಸುತ್ತಮುತ್ತ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಆತನನ್ನು ಹಿಡಿಯಲು ಮುಂದಾದಾಗ ಪರಾರಿಯಾದ ಘಟನೆ ಮಂಗಳವಾರ ರಾತ್ರಿ ೮ ಗಂಟೆಯ ಸಮಯದಲ್ಲಿ ನಗರದಲ್ಲಿ ನಡೆದಿದೆ.

ಕೊಡಗು ಬಾಲಕಿ ಶಿರ ಮರದ ಮೇಲೆ ಪತ್ತೆ: ಹಂತಕನ ಸೆರೆ

May 12 2024, 08:42 AM IST

  ತನ್ನ ಜತೆ ನಿಶ್ಚಿತಾರ್ಥ ಮಾಡಿಕೊಂಡ 16 ವರ್ಷದ ಬಾಲಕಿಯ ಶಿರಚ್ಛೇದ ಮಾಡಿ ಆಕೆಯ ತಲೆ ಜತೆ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ 

ಬಾಲಕಿ ಹತ್ಯೆ ಪ್ರಕರಣ: ಹಿಂದೂ ಜಾಗರಣಾ ವೇದಿಕೆ ಖಂಡನೆ, ಕಠಿಣ ಶಿಕ್ಷೆಗೆ ಆಗ್ರಹ

May 12 2024, 01:20 AM IST
ವಿದ್ಯಾರ್ಥಿನಿ ಮೀನಾಳ ಹತ್ಯೆ ಖಂಡನೀಯ. ಇದೊಂದು ಹೇಯ ಕೃತ್ಯ ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved