• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮವಾರಪೇಟೆ ಬಾಲಕಿ ಹತ್ಯೆ ಪ್ರಕರಣ: ಆರೋಪಿ ಪತ್ತೆಗೆ ತೀವ್ರ ಶೋಧ

May 11 2024, 12:02 AM IST
ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗುಂಡಿಯಲ್ಲಿ ಗುರುವಾರ ಸಂಜೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದ ಬಾಲಕಿಯೊಬ್ಬಳನ್ನು ಹಮ್ಮಿಯಾಲ ಗ್ರಾಮದ ಆರೋಪಿ ಪ್ರಕಾಶ್ ಎಂಬಾತ ಬರ್ಬರವಾಗಿ ಹತ್ಯೆ ಮಾಡಿ, ರುಂಡದೊಂದಿಗೆ ಪರಾರಿಯಾಗಿದ್ದ.

ಮಂಗನ ಕಾಯಿಲೆಗೆ 5 ವರ್ಷದ ಬಾಲಕಿ ಬಲಿ ಬಲಿ

May 06 2024, 09:28 AM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಂಕಿತ ಮಂಗನಕಾಯಿಲೆಗೆ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರೆಂದೂರಿನ ಬಾಲಕಿಯು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ.

ಮುದ್ದಿನ ಶ್ವಾನ ಸಾವನ್ನಪ್ಪಿದ್ದಕ್ಕೆ 12 ವರ್ಷದ ಬಾಲಕಿ ಆತ್ಮಹತ್ಯೆ

Apr 29 2024, 01:38 AM IST
ಮನೆಯಲ್ಲಿ ಸಾಕಿದ ನಾಯಿ, ಬೆಕ್ಕಿನ ಮರಿಗಳೊಂದಿಗೆ ಮನೆಯಲ್ಲಿನ ಮಕ್ಕಳು ಅತೀವ ಪ್ರೀತಿ ಬೆಳೆಸಿಕೊಂಡಿರುತ್ತಾರೆ.

ಇನ್ನೂ ಸಿಗದ ಕಿನ್ನಾಳದ ಬಾಲಕಿ ಹಂತಕರು

Apr 28 2024, 01:23 AM IST
ಆರೋಪಿಗಳ ಪತ್ತೆಗಾಗಿ ಪೊಲೀಸ್‌ ಇಲಾಖೆ ವಿಶೇಷ ತಂಡ ರಚನೆ ಮಾಡಿದ್ದರೂ ಈ ವರೆಗೂ ಯಶಸ್ಸು ಸಿಕ್ಕಿಲ್ಲ. ಹೀಗಾಗಿ ಆರೋಪಿಗಳ ಸುಳಿವು ನೀಡಿದವರಿಗೆ ₹25 ಸಾವಿರ ನಗದು ಬಹುಮಾನ ಘೋಷಣೆ ಮಾಡಿದೆ.

ಹಾವು ಕಡಿದು ಬಾಲಕಿ ಸಾವು

Apr 28 2024, 01:20 AM IST
ದೊಡ್ಡಬಳ್ಳಾಪುರ: ವಿಷಪೂರಿತ ಹಾವು ಕಡಿದು 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದ ತೋಟದಲ್ಲಿ ನಡೆದಿದೆ.

ಕೇಕ್‌ ಸೇವಿಸಿ ಬಾಲಕಿ ಸಾವಿಗೆ ಸಿಂಥೆಟಿಕ್‌ ಸ್ವೀಟ್ನರ್‌ ಕಾರಣ!

Apr 23 2024, 12:49 AM IST
ಪಂಜಾಬ್‌ನಲ್ಲಿ ಕೆಲ ದಿನಗಳ ಹಿಂದೆ ಮಾನ್ವಿ ಎಂಬ 10 ವರ್ಷದ ಬಾಲಕಿ ಕೇಕ್‌ ತಿಂದು ಸಾವನ್ನಪ್ಪಿದ ಪ್ರಕರಣಕ್ಕೆ, ಕೇಕ್‌ ತಯಾರಿ ವೇಳೆ ಭಾರೀ ಪ್ರಮಾಣದ ಸಿಂಥೆಟಿಕ್‌ ಸ್ವೀಟ್ನರ್‌ (ಕೃತಕ ಸಿಹಿ) ಬಳಸಿದ್ದೇ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ.

ಬಾಲಕಿ ಹತ್ಯೆಗೈದು, ಚೀಲದಲ್ಲಿ ತುಂಬಿದ ಕಿರಾತಕರು

Apr 22 2024, 02:01 AM IST
ಕೇವಲ ಏಳು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆಗೈದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಟ್ಟಿರುವ ಅಮಾನವೀಯ ಘಟನೆ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದಿದೆ.

ಫಲಿತಾಂಶ ಬಾರದ ಮುನ್ನವೇ ಇಹಲೋಕ ತ್ಯಜಿಸಿದ ಬಾಲಕಿ

Apr 21 2024, 02:16 AM IST
ಮೊನ್ನೆಯಷ್ಟೇ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಆ ಬಾಲಕಿ ಫಲಿತಾಂಶದ ನಿರೀಕ್ಷೆಯಲ್ಲಿದ್ದಳು. ಉತ್ತಮ ಫಲಿತಾಂಶ ಬರುವ ಉತ್ಸಾಹವೂ ಇತ್ತು. ಆದರೆ ವಿಧಿಯ ಅಟ್ಟಹಾಸ ಬೇರೆಯದೇ ಆಗಿತ್ತು.

ಅಲೆಕ್ಸಾ ಸಹಾಯದಿಂದ ಮಂಗಗಳ ಓಡಿಸಿ ಮಗು ರಕ್ಷಿಸಿದ 13ರ ಬಾಲಕಿ

Apr 07 2024, 01:45 AM IST
ತಂತ್ರಜ್ಞಾನದ ಬಗ್ಗೆ ಸರಿಯಾದ ಅರಿವಿದ್ದರೆ ದೊಡ್ಡ ಸಮಸ್ಯೆಯನ್ನು ಕ್ಷಣಾರ್ಧದಲ್ಲಿ ಹೇಗೆ ಬಗೆಹರಿಸಬಹುದು ಎಂಬುದಕ್ಕೆ ಈ ಪ್ರಸಂಗವೊಂದು ಸಾಕ್ಷಿ.

ಕುಸ್ತಿಯಲ್ಲಿ ಬಾಲಕನನ್ನು ಸೋಲಿಸಿದ 10ರ ಬಾಲಕಿ

Apr 06 2024, 12:48 AM IST
10 ವರ್ಷದ ಬಾಲಕಿಯೊಬ್ಬಳು ಇದೇ ವಯಸ್ಸಿನ ಬಾಲಕನ ಜೊತೆಗೆ ಸೆಣೆಸಾಟ ನಡೆಸುವ ಮೂಲಕ ಅಷ್ಟೂರ್ ಜಾತ್ರೆಯಲ್ಲಿ ಹೊಸ ಸಂಪ್ರದಾಯವೊಂದಕ್ಕೆ ನಾಂದಿ ಹಾಡಿದಳು. ಮಹಾರಾಷ್ಟ್ರದ ಧಾರಾಶಿವ ಜಿಲ್ಲೆಯ ಲೋಹಾರಾದ ಶ್ವೇತಾ ರಾಮೇಶ್ವರ ಕಾರಲೆ ಸ್ವ-ಇಚ್ಛೆಯಿಂದ ಕುಸ್ತಿ ಅಖಾಡಕ್ಕಿಳಿದು ಎಲ್ಲರ ಗಮನ ಸೆಳೆದಳು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved