• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯ ವಿವಾಹ ತಡೆಗೆ ಪ್ರತೀ ಇಲಾಖೆ ಪಾತ್ರ ಮುಖ್ಯ: ಡಿಸಿ ಮೀನಾ ನಾಗರಾಜ್‌

Jun 18 2025, 12:24 AM IST
ಚಿಕ್ಕಮಗಳೂರು, ಹೆಣ್ಣು ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿರುವ ಬಾಲ್ಯ ವಿವಾಹ ಕಾನೂನು ವಿರೋಧಿಯಾಗಿದ್ದು, ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪ್ರತಿಯೊಂದು ಇಲಾಖೆಗಳ ಪಾತ್ರ ಮಹತ್ವದ್ದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಬಾಲ ಕಾರ್ಮಿಕ, ಬಾಲ್ಯ ವಿವಾಹ ಮುಕ್ತ ಜಿಲ್ಲೆಗೆ ಪಣ

Jun 14 2025, 12:51 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿ, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಬಳ್ಳಾರಿ ಬಾಲಕಿಯೊಂದಿಗೆ ಮದ್ದೂರಿನ ಯುವಕನೊಂದಿಗೆ ಬಾಲ್ಯ ವಿವಾಹ

Jun 09 2025, 02:02 AM IST
ಬಳ್ಳಾರಿಯ ರೂಪನಗಡಿಯ ಬಾಲಕಿಯನ್ನು ಕರೆ ತಂದ ಪೋಷಕರು ಮಾರಸಿಂಗನಹಳ್ಳಿ ಗ್ರಾಮದ ಯುವಕ ಪ್ರಸನ್ನ ಎಂಬಾತನಿಗೆ ಕೊಟ್ಟು ಗ್ರಾಮದ ಶ್ರೀವೆಂಕಟೇಶ್ವರ ದೇವಸ್ಥಾನದಲ್ಲಿ ಕಳೆದ ಮಾರ್ಚ್ 6ರಂದು ಮದುವೆ ಕಾರ್ಯ ನೆರವೇರಿಸಲಾಗಿದೆ.

ಬಾಲ್ಯ ವಿವಾಹ ನಿಷೇಧ, ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್.

Jun 06 2025, 01:32 AM IST
ಜಿಲ್ಲೆಯ ಕೈಗಾರಿಕೆ, ದಾಬಾ, ಹೋಟೆಲ್, ಇಟ್ಟಂಗಿ ಭಟ್ಟಿ, ಎಪಿಎಂಸಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಬಾಲಕಾರ್ಮಿಕರನ್ನು ಪತ್ತೆ ಹಚ್ಚಬೇಕು.

ಹದಿನಾರೂವರೆ ವರ್ಷದ ಇಬ್ಬರು ಹೆಣ್ಣು ಮಕ್ಕಳಿಗೆ ಬಾಲ್ಯ ವಿವಾಹ..!

May 25 2025, 02:33 AM IST
ಮಂಡ್ಯ ಜಿಲ್ಲೆಯ ಕೆರಗೋಡು ಮತ್ತು ಶ್ರೀರಂಗಪಟ್ಟಣದಲ್ಲಿ ಎರಡು ಬಾಲ್ಯ ವಿವಾಹಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಈ ಬಾಲ್ಯ ವಿವಾಹಗಳು ಆಯಾ ಭಾಗದ ದೇವಸ್ಥಾನಗಳಲ್ಲಿ ನಡೆದಿವೆ. ಈ ಸಂಬಂಧ ಮಂಡ್ಯ ತಾಲೂಕಿನ ಬಸರಾಳು ಮತ್ತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿವೆ.

28 ಬಾಲ್ಯ ವಿವಾಹಕ್ಕೆ ತಡೆ, 18 ಪ್ರಕರಣ ದಾಖಲು

May 23 2025, 12:04 AM IST
ಬಾಲ್ಯ ವಿವಾಹಕ್ಕೆ ಒಳಗಾದ ಮಕ್ಕಳು ಅವರ ಕುಟುಂಬದ ಜತೆಗೆ ಅಥವಾ ಬಾಲಕಿಯರ ಬಾಲ ಮಂದಿರದಲ್ಲಿ ಅಥವಾ ತೆರೆದ ತಂಗುದಾಣದಲ್ಲಿ ಇದ್ದರೂ ಸಹ ಅವರಿಗೆ ಶಿಕ್ಷಣ ದೊರೆಯುವ ರೀತಿಯಲ್ಲಿ ಕ್ರಮವಹಿಸಬೇಕು

ಬಾಲ್ಯ ವಿವಾಹ : ೮ ಮಂದಿ ವಿರುದ್ದ ಪ್ರಕರಣ ದಾಖಲು

Apr 28 2025, 11:50 PM IST
ಚಾಮರಾಜನಗರ ಜಿಲ್ಲೆ ಮತ್ತು ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ೧೫ ವರ್ಷದ ಬಾಲಕಿಗೆ ಸುಮಾರು ೨೭ ವರ್ಷದ ಯುವಕನೊಂದಿಗೆ ಬಾಲ್ಯವಿವಾಹ ನೆರವೇರಿಸಿದ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಸಹಾಯವಾಣಿ ೧೦೯೮ಗೆ ದೂರು ದಾಖಲಾಗಿದ್ದು, ಈ ಸಂಬಂಧ ಬಾಲಕಿಯ ಮನೆ ಭೇಟಿ ಮಾಡಲಾಗಿ ವಿವಾಹವು ನೆರವೇರಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಚಾಮರಾಜನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ೮ ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.

ಬಾಲ್ಯ ವಿವಾಹ ತಡೆಗೆ ಅಗತ್ಯ ಕ್ರಮಕೈಗೊಳ್ಳಿ

Apr 28 2025, 11:49 PM IST
ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ತಮ್ಮ ವ್ಯಾಪ್ತಿಗಳಲ್ಲಿ ನಡೆಯುವ ಸಾಮೂಹಿಕ ಮತ್ತು ವೈಯಕ್ತಿಕ ಮದುವೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿಕೊಳ್ಳಬೇಕು. ಬಾಲ್ಯ ವಿವಾಹ ನಡೆಯದಂತೆ ನಿಯಮಾನುಸಾರ ಕಾರ್ಯ ಪ್ರವೃತ್ತರಾಗಬೇಕು.

ಬಾಲ್ಯ ವಿವಾಹ ತಡೆಗೆ ಎಫ್‌ಐಆರ್

Apr 28 2025, 12:45 AM IST
ಬಾಲ್ಯವಿವಾಹ ತಡೆಗೆ ಸಂಬಂದಿಸಿದಂತೆ ತಹಸೀಲ್ದಾರ ಕಚೇರಿಯಲ್ಲಿ ತಾಲೂಕು ಸಮನ್ವಯ ಸಮಿತಿ ಸಭೆ ನಡೆಯಿತು.

ಬಾಲ್ಯ ವಿವಾಹ ನಿಷೇಧ: ತಾಲೂಕು ಅಧಿಕಾರಿಗಳ ಸಭೆ ಆಯೋಜನೆಗೆ ಸೂಚನೆ

Apr 21 2025, 12:50 AM IST
ಚಿಕ್ಕಮಗಳೂರು, ಅಕ್ಷಯ ತೃತೀಯ ದಿನವಾದ ಏ.30 ರಂದು ಬಾಲ್ಯ ವಿವಾಹಗಳು ನಡೆಯುವ ಸಾಧ್ಯತೆ ಇರುವುದರಿಂದ ಬಾಲ್ಯ ವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಏ.26 ರೊಳಗೆ ಸಭೆ ಆಯೋಜಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved