• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

420 ರಾಜಕಾರಣ ಬಿಟ್ಟು ದೇಶದ್ರೋಹಿಗಳನ್ನು ಮಟ್ಟ ಹಾಕಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Sep 13 2024, 01:30 AM IST
ಈ ಹಿಂದೆ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ಇಳಿಸುವ ಕೆಲಸ ಮಾಡಿದರು. ರಾಜ್ಯದಲ್ಲಿರುವ ಹಿಂದೂ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡವಳಿಕೆಯ ಪರಿಣಾಮವಾಗಿ ದೇಶದ್ರೋಹಿಗಳು ಇಂತಹ ಅಟ್ಟಹಾಸಕ್ಕೆ ಕೈ ಹಾಕುತ್ತಿದ್ದಾರೆ.

ತಾಲೂಕಿನ ಸಮಸ್ಯೆಗಳ ಗಂಭೀರ ಪರಿಗಣಿಸಿ, ಪರಿಹಾರ ಕಲ್ಪಿಸಿ: ಶಾಸಕ ಬಿ.ವೈ.ವಿಜಯೇಂದ್ರ

Sep 05 2024, 12:36 AM IST
ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಬಿಜೆಪಿ ಹಿರಿಯ ನಾಯಕರ ಪ್ರತ್ಯೇಕ ಸಭೆ : ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯದ ಕಹಳೆ

Aug 13 2024, 01:01 AM IST
ಮತ್ತೊಂದು ಪಾದಯಾತ್ರೆ ನಡೆಸುವ ನೆಪದಲ್ಲಿ ಬಿಜೆಪಿಯ ಹಲವು ಹಿರಿಯ ನಾಯಕರು ಪ್ರತ್ಯೇಕ ಸಭೆ ನಡೆಸುವ ಮೂಲಕ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ್ದಾರೆ.

ತುಂಗಭದ್ರಾ ಜಲಾಶಯಕ್ಕೆ ಚೀಫ್‌ ಎಂಜಿನಿಯರ್ ನೇಮಕ ಮಾಡಿಲ್ಲವೇಕೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ

Aug 13 2024, 12:51 AM IST
ತುಂಗಭದ್ರಾ ಜಲಾಶಯಕ್ಕೆ ರಾಜ್ಯ ಸರ್ಕಾರ ಒಂದು ವರ್ಷವಾದರೂ ಮುಖ್ಯ ಎಂಜಿನಿಯರ್‌ ಯಾಕೆ ನೇಮಕ ಮಾಡಿಲ್ಲ? ಮೊದಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು.

ಉತ್ತಮ ಆಡಳಿತ ನೀಡುವಲ್ಲಿ ಕಾಂಗ್ರೆಸ್‌ ವಿಫಲ, ಭ್ರಷ್ಟಾಚಾರದಲ್ಲಿ ಮೇಲುಗೈ: ಬಿ.ವೈ.ವಿಜಯೇಂದ್ರ

Aug 08 2024, 01:39 AM IST
ಸ್ವತಃ ಮುಖ್ಯಮಂತ್ರಿಗಳೇ ಹಗರಣದಲ್ಲಿ ಭಾಗಿಯಾಗಿರುವುದರಿಂದ ತಮಗೆ ಅಧಿಕಾರ ಕೊಟ್ಟಿರುವ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ವಿಫಲಾರಾಗಿದ್ದು, ಭ್ರಷ್ಟಾಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ. ಹಾಗಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಮೈಸೂರು ಮುಡಾ, ವಾಲ್ಮೀಕಿ ನಿಗಮದ ಹಗರಣ ಸಿಎಂ ಸಿದ್ದರಾಮಯ್ಯ ಪ್ರಮುಖ ಆರೋಪಿ: ಬಿ.ವೈ.ವಿಜಯೇಂದ್ರ

Aug 07 2024, 01:01 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿ ಆ ಸಮುದಾಯಕ್ಕೆ ದ್ರೋಹ ಮಾಡಿದೆ. ನಿಗಮದ ಹಗರಣದ ಆರೋಪಿಗಳ ಹೆಸರನ್ನು ಎಸ್ಐಟಿ ತನಿಖೆಯಲ್ಲಿ ಕೈಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣದ ಪ್ರಮುಖ ಆರೋಪಿಯಾಗಿದ್ದಾರೆ.

ಯಾವ ಭ್ರಷ್ಟಾಚಾರ? ತಾಕತ್ತಿದ್ರೆ ಬಿ.ವೈ.ವಿಜಯೇಂದ್ರ ಹೇಳಲಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು

Aug 03 2024, 01:30 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ತಾಕತ್‌ ಇದ್ದರೆ ಭ್ರಷ್ಟಾಚಾರದ ಪಿತಾಮಹ ಅಂದರೆ ಏನು? ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಲಿ. ಆಗ ಅವರನ್ನು ಬಿಜೆಪಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇನೆ  ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರದ ಪಿತಾಮಹ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

Aug 03 2024, 01:30 AM IST
‘ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರದ ಪಿತಾಮಹ. ಅವರೇನು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಮತ್ತು ನಡ್ಡಾ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Aug 01 2024, 12:16 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.  

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂಧನ ಖಂಡಿಸಿ ಪ್ರತಿಭಟನೆ

Jul 13 2024, 01:32 AM IST
ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಳೆಯ ನಡುವೆಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved