• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಮಸೀದಿ ವಿರುದ್ಧ ಬಿಜೆಪಿ ಕಾನೂನು ಹೋರಾಟ: ಎಸ್.ಪಿ.ಸ್ವಾಮಿ

Sep 12 2025, 12:06 AM IST
ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟಕ್ಕೆ ಶಾಂತಿಯುತ ಪ್ರತಿಭಟನೆ ಮೂಲಕ ಉತ್ತರ ಕೊಟ್ಟಿದ್ದೇವೆ. ಹಿಂದೂ ಧರ್ಮದ ಒಗ್ಗಟ್ಟು ತೋರಿಸಿದ್ದೇವೆ. ಅಕ್ರಮವಾಗಿ ಸರ್ಕಾರಿ ಜಾಗದಲ್ಲಿ ಮಸೀದಿ ಕಟ್ಟಿದ್ದಾರೆ. ಮಸೀದಿಯಲ್ಲಿ ಕಲ್ಲು, ಕತ್ತಿಗಳನ್ನು ಇಟ್ಟುಕೊಂಡಿದ್ದಾರೆ. ಮಸೀದಿ ಮುಂದೆ ಹೋಗಲು ಹಿಂದು ಜನ ಭಯ ಪಡ್ತಿದ್ದಾರೆ.

ಧರ್ಮಸ್ಥಳ ಕೇಸ್‌: ವರದಿಗೆ ಮುಂಚೆಯೇ ಬಿಜೆಪಿ ಅಪಪ್ರಚಾರ: ವಿನಯಕುಮಾರ್ ಸೊರಕೆ

Sep 11 2025, 01:00 AM IST
ಧರ್ಮಸ್ಥಳ ತನಿಖೆ ವಿಷಯದಲ್ಲಿ ಎಸ್ಐಟಿ ವರದಿ ಬರುವ ಮುಂಚೆಯೇ ಷಡ್ಯಂತ್ರ ನಡೆದಿದೆ ಎಂದು ಉಪಮುಖ್ಯಮಂತ್ರಿ ಹೇಳಿಕೆ ನೀಡಿರುವುದರಿಂದ ತನಿಖೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರಸಮಿತಿ ರಾಜ್ಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.

ಇಂದು ಮದ್ದೂರಿಗೆ ಬಿಜೆಪಿ ನಿಯೋಗ : ಸ್ಥಿತಿ ಪರಾಮರ್ಶೆ

Sep 10 2025, 02:04 AM IST
ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರ ನಿಯೋಗವು ಬುಧವಾರ ಮಂಡ್ಯ ಜಿಲ್ಲೆ ಮದ್ದೂರಿಗೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಲಿದೆ.

ಮದ್ದೂರು ಘಟನೆ: ಸತ್ಯಾಸತ್ಯತೆ ಬಿಜೆಪಿ ತಂಡ ರಚನೆ

Sep 10 2025, 01:03 AM IST
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದ ಸತ್ಯಾಸತ್ಯತೆ ತಿಳಿಯುವ ಸಂಬಂಧ ಪ್ರತಿಪಕ್ಷ ಬಿಜೆಪಿಯು ಏಳು ಮಂದಿ ಮುಖಂಡರನ್ನು ಒಳಗೊಂಡ ತಂಡ ರಚಿಸಿದೆ.

ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಕಸಿಯುವ ಕೆಲಸ: ಬಿಜೆಪಿ ಪ್ರತಿಭಟನೆ

Sep 10 2025, 01:03 AM IST
ಈಗಾಗಲೇ ಕೆರಗೋಡು ಮತ್ತು ನಾಗಮಂಗಲದಲ್ಲಿ ಹಿಂದೂ ವಿರೋಧಿ ಚಟುವಟಿಕೆಗಳು ನಡೆದಿವೆ. ಈಗ ನಮ್ಮ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿಯೂ ಕೋಮು ದ್ವೇಷವನ್ನು ಬಿತ್ತುವ ಕೆಲಸವನ್ನು ಹೊರಜಿಲ್ಲೆಯಿಂದ ಬಂದವರು ಮಾಡುತ್ತಿದ್ದಾರೆ. ಕಿಡಿಗೇಡಿಗಳ ಅಟ್ಟಹಾಸಕ್ಕೆ ಸರ್ಕಾರ ಪ್ರಚೋದನೆ ನೀಡುತ್ತಿದೆ.

ಗಣೇಶ ಮೆರವಣಿಗೆಯಲ್ಲಿ ಕಲ್ಲು ತುರಾಟ ಖಂಡಿಸಿ ಬಿಜೆಪಿ ಪ್ರತಿಭಟನೆ

Sep 10 2025, 01:03 AM IST
ಮದ್ದೂರಿನಲ್ಲಿ ಗಣೇಶಮೂರ್ತಿ ಮೆರವಣಿಗೆ ವೇಳೆ ಅನ್ಯ ಕೋಮಿನ ಯುವಕರು ಕಲ್ಲು ತೂರುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದ ಹಲವೆಡೆ ಹಿಂದೂಗಳ ಮೇಲೆ ಇಂತಹ ಹಲ್ಲೆ ದೌರ್ಜನ್ಯ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ.

ಸಂಚುಕೋರರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಬಿಜೆಪಿ ಆಗ್ರಹ

Sep 10 2025, 01:03 AM IST
ಗಣೇಶೋತ್ಸವವನ್ನೇ ಗುರಿಯಾಗಿಸಿಕೊಂಡು ಹೊರಗಡೆಯಿಂದ ಬಂದಿರುವ ಮುಸ್ಲಿಂ ಗೂಂಡಾಗಳು ದ್ವೇಷದ ಕಿಡಿ ಹಚ್ಚುತ್ತಿದ್ದಾರೆ. ಮಸೀದಿ ಸುತ್ತಮುತ್ತಲ ಲೈಟ್‌ಗಳನ್ನೆಲ್ಲಾ ಆಫ್ ಮಾಡಿ ಮಸೀದಿಯೊಳಗಿನಿಂದಲೇ ಕಲ್ಲು ತೂರಾಟ ನಡೆಸಿ ಶಾಂತಿಯುತವಾಗಿ ನಡೆಸಲಾಗುತ್ತಿದ್ದ ಗಣೇಶ ವಿಸರ್ಜನಾ ಮೆರವಣಿಗೆಗೆ ಭಂಗ ಉಂಟುಮಾಡಿದ್ದಾರೆ.

ಉಡುಪಿ ಬಿಜೆಪಿ: 17ರಿಂದ ಸೇವಾ ಪಾಕ್ಷಿಕ ಅಭಿಯಾನ

Sep 09 2025, 01:01 AM IST
ಬಿಜೆಪಿ ವತಿಯಿಂದ ಸೆ.17ರಿಂದ ಅ.2ರ ಗಾಂಧಿ - ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜಿಲ್ಲೆಯಾದ್ಯಂತ ಸೇವಾ ಪಾಕ್ಷಿಕ ಅಭಿಯಾನ ನಡೆಯಲಿದೆ.

17ರಿಂದ ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನ

Sep 09 2025, 01:01 AM IST
ಬಿಜೆಪಿ ಪ್ರತಿವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆ. 17ರಿಂದ ಮಹಾತ್ಮ ಗಾಂಧೀಜಿಯವರ ಜನ್ಮದಿನವಾದ ಅ. 2ರ ವರೆಗೆ ಸೇವಾ ಪಾಕ್ಷಿಕ ಅಭಿಯಾನವನ್ನು ದೇಶಾದ್ಯಂತ ನಡೆಸುತ್ತದೆ.

ಮತಗಳ್ಳತನ ಮೂಲಕ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ: ಉದಯ್ ಭಾನು ಚಿಬ್ ಆರೋಪ

Sep 09 2025, 01:00 AM IST
ರಾಹುಲ್ ಗಾಂಧಿ ಬಿಹಾರದಲ್ಲಿ ಮತ ಕಳ್ಳತನ ವಿರುದ್ಧ ಯಾತ್ರೆಗೆ ಜನರು ಬೆಂಬಲ ನೀಡಿದ್ದಾರೆ. ಇವತ್ತು ದೇಶಾದ್ಯಂತ ಇದರ ಬಗ್ಗೆ ಚರ್ಚೆ ಆಗುತ್ತಿದೆ. ಅದರಂತೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವೋಟ್ ಚೋರಿ ಅರಿವು ಮೂಡಿಸಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 375
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved