7ಕ್ಕೆ ಕೋಲಾರದಲ್ಲಿ ಬಿಜೆಪಿ ಜನಾಕ್ರೋಶ ಪ್ರತಿಭಟನೆ
May 04 2025, 01:35 AM ISTಭಯೋತ್ಪಾದಕ ಚಟುವಟಿಕೆಗಳು ಭಾರತದಲ್ಲಿ ಹೊಸದೇನೂ ಅಲ್ಲ. ಸ್ವಾತಂತ್ರ್ಯ ಪೂರ್ವದಿಂದಲ್ಲೂ ನಿರಂತರವಾಗಿ ಮುಂದುವರೆಸಿಕೊಂಡು ಬರಲಾಗುತ್ತಿದೆ, ಅಮಾಯಕ ಪ್ರವಾಸಿಗರ ಮೇಲೆ ನಡೆಸಿದ ಭಯೋತ್ಪಾದಕರ ದಾಳಿಯೂ ಹೇಡಿತನದ ಪರಮಾವಧಿಯಾಗಿದೆ ಎಂದು ಮಾಜಿ ಶಾಸಕ ವೈ.ಸಂಪಂಗಿ ಖಂಡಿಸಿದರು.