• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನತೆಗೆ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ತಿಳಿಸಿ : ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್

Jul 26 2024, 01:35 AM IST
ಮೋದಿ ಸರ್ಕಾರ ದಶಕದಿಂದ ಯಾವುದೇ ಭ್ರಷ್ಟಾಚಾರ ಆರೋಪವಿಲ್ಲದೆ ಆಡಳಿತ ನಡೆಸಿದಂತಹ ಬಿಜೆಪಿ ಸರಕಾರ ೩೦೦ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಬೇಕಾಗಿತ್ತು. ಆದರೆ, ಬೂತ್ ಮಟ್ಟದಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಲು ಸಾಧ್ಯವಾಗಲಿಲ್ಲ

ಬಿಜೆಪಿ ಕಾಲದ ಅಕ್ರಮ: ಸಿದ್ದು ‘ಬೇಟೆ’ ಆರಂಭ!

Jul 25 2024, 01:24 AM IST
ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಮತ್ತಿತರ ಹಗರಣಗಳನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ತೀವ್ರಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಡುಗಿದ ಬೆನ್ನಲ್ಲೇ ರಾಜ್ಯ ಭೋವಿ ನಿಗಮದ ಕೋಟ್ಯಂತರ ರು. ಅವ್ಯವಹಾರ ಪ್ರಕರಣ ಸಂಬಂಧ ನಿಗಮದ ಕಚೇರಿ ಅಧೀಕ್ಷಕ ಪಿ.ಡಿ.ಸುಬ್ಬಪ್ಪ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ: ಕಾಂಗ್ರೆಸ್ ಫ್ರೀ ಸ್ಕೀಂಗಳಿಗೆ ಬಿಜೆಪಿ ಸರ್ಕಾರ ಬ್ರೇಕ್‌

Jul 25 2024, 01:19 AM IST
ರಾಜಸ್ಥಾನದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಕೆಲವು ಉಚಿತ ಸ್ಕೀಂಗಳ ಮೇಲೆ ಪ್ರಹಾರ ನಡೆಸಿರುವ ಬಿಜೆಪಿ ಸರ್ಕಾರ, ಅವುಳಿಗೆ ತಡೆ ನೀಡುವ ತೀರ್ಮಾನ ಕೈಗೊಂಡಿದೆ. ಅಂದರೆ ಹಳೆಯ ಫಲಾನುಭವಿಗಳಿಗೆ ಯೋಜನೆ ಮುಂದುವರಿಸಿ ಹೊಸಬರಿಗೆ ಯೋಜನೆ ಅನ್ವಯ ಆಗದಂತೆ ನಿಯಮ ಮಾರ್ಪಡಿಸಿದೆ.

ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಪತ್ರಕರ್ತ ಪ್ರದೀಪ್‌ ಭಂಡಾರಿ ನೇಮಕ ಮಾಡಿದ ಜೆ.ಪಿ. ನಡ್ಡಾ

Jul 24 2024, 12:30 AM IST

ಪತ್ರಕರ್ತ ಪ್ರದೀಪ್ ಭಂಡಾರಿಯವನ್ನು ಬಿಜೆಪಿ ರಾಷ್ಟ್ರೀಯ ವಕ್ತಾರರನ್ನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.

ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಿಸಲು ಶ್ರಮಿಸಿ

Jul 24 2024, 12:23 AM IST
ಕೇಂದ್ರದ ನಾಯಕರು, ರಾಜ್ಯದಲ್ಲಿ ನಡೆಯುವ ಪ್ರತಿಯೊಂದು ಬೆಳವಣಿಗೆಯನ್ನೂ ಗಮನಿಸುತ್ತಿದ್ದಾರೆ.

ಬಿಜೆಪಿ - ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ

Jul 23 2024, 12:35 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿಜೆಪಿ- ಕಾಂಗ್ರೆಸ್ ನಡುವೆ ಹೊಂದಾಣಿಕೆ ರಾಜಕಾರಣವಿದೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಯಲ್ಲಿ ಯಾವುದೇ ಸಂಶಯವಿಲ್ಲ. ಹೊಂದಾಣಿಕೆ ರಾಜಕಾರಣ ನಡಿತಿದೆ. ಅದು ನಿಜ. ಯತ್ನಾಳ ಹೇಳುವುದರಲ್ಲಿ ಯಾವುದೇ ಸಂಶಯವೇ ಇಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಹೇಳಿದರು.

ತಳಮಟ್ಟದಿಂದ ಸಂಘಟಿತರಾಗುವ ಅವಶ್ಯಕತೆ ಹೆಚ್ಚಿದೆ: ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್‌ಗೌಡ

Jul 23 2024, 12:33 AM IST
ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಮುಂಬರುವ ಚುನಾವಣೆಗಳಲ್ಲಿ ಗೆದ್ದು ಬಿಜೆಪಿ ಬಾವುಟವನ್ನು ಹಾರಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್‌ಗೌಡ ಹೇಳಿದರು. ಚಾಮರಾಜನಗರದಲ್ಲಿ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ಅವಧಿಯಲ್ಲಿ ಅನುದಾನ ನೀಡದೆ ಕಾರ್‍ಯಕ್ರಮ ಘೋಷಣೆ: ಸಚಿವ ಮಧು ಬಂಗಾರಪ್ಪ

Jul 22 2024, 01:23 AM IST
ತೀರ್ಥಹಳ್ಳಿ ಪಟ್ಟಣ ಸಮೀಪ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತವಾದ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿಜೆಪಿ ಅವಧಿಯ ಹಗರಣಗಳ ತನಿಖೆ ನಡೆಯಲಿದೆ

Jul 21 2024, 01:21 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದ ಕುರಿತು ಮುಖ್ಯಮಂತ್ರಿಗಳು ಸುಧೀರ್ಘವಾಗಿ ಮಾತನಾಡಿದ್ದಾರೆ. ಮುಡಾದಲ್ಲಿ ಯಾವುದೇ ಹಗರಣ ಆಗಿಲ್ಲ, ವಾಲ್ಮೀಕಿ ನಿಗಮದ ಹಗರಣ ತನಿಖೆ ಆಗುತ್ತಿದ್ದು, ಎಸ್‌ಐಟಿ, ಇಡಿ ತನಿಖೆ ಮಾಡುತ್ತಿವೆ. ಈಗಾಗಲೇ ಸಾಕಷ್ಟು ಹಣ ರಿಕವರಿ ಆಗಿದೆ, ಉಳಿದದ್ದು ರಿಕವರಿ ಆಗೋದು ಪಕ್ಕಾ. ಬಿಜೆಪಿ ಸರ್ಕಾರದ ಅವಧಿಯಲ್ಲೂ ಹಗರಣಗಳು ನಡೆದಿದ್ದು, ಅವುಗಳನ್ನು ತನಿಖೆ ನಡೆಸುತ್ತೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಕುಟುಂಬಕ್ಕೆ ಜಮೀನು ಮಾರಿದ್ದವರ ಭೇಟಿಯಾದ ಬಿಜೆಪಿ!

Jul 21 2024, 01:20 AM IST
ಮುಡಾ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದ್ದ ಜಮೀನಿನ ಮೂಲ ಮಾಲೀಕರ ಕುಟುಂಬಸ್ಥರನ್ನು ಬಿಜೆಪಿ ನಿಯೋಗವು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದೆ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 329
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved