• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ವಿರುದ್ಧ ಬೀದಿಗಿಳಿದ ಬಿಜೆಪಿ

Aug 23 2024, 01:13 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಈ ಮೂಲಕ ರಾಜ್ಯಪಾಲರ ತೇಜೋವಧೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್, ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ

Aug 23 2024, 01:12 AM IST
ರಾಜ್ಯಪಾಲರ ವಿರುದ್ಧ ಟೀಕೆಗಳನ್ನು ಮಾಡಿ ಅಸಂವಿಧಾನಾತ್ಮಕವಾಗಿ ವರ್ತಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸಿಗರು ಈಗ ರಾಜ್ಯಪಾಲರನ್ನು ದೂರುತ್ತಿದ್ದಾರೆ. ತನಿಖೆಗೆ ಅನುಮತಿ ನೀಡಿದರೂ ಸಿಎಂ ಕುರ್ಚಿಗೆ ಅಂಟಿ ಕುಳಿತಿದ್ದಾರೆ ಎಂದು ಸತೀಶ್‌ ಕುಂಪಲ ಟೀಕಿಸಿದರು.

ಪ್ರಾಸಿಕ್ಯೂಷನ್‌ ಹಿಂದೆ ಜೆಡಿಎಸ್‌ ಬಿಜೆಪಿ ಪಿತೂರಿ ಇದೆ: ವಾಟಾಳ್‌

Aug 23 2024, 01:11 AM IST
ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕನ್ನಡ ಒಕ್ಕೂಟದಿಂದ ‘ರಾಜಭವನಕ್ಕೆ ಮುತ್ತಿಗೆ’ ಹೋರಾಟ ನಡೆಯಿತು

ಐವಾನ್‌ ಹೇಳಿಕೆ ವಿರುದ್ಧ ಬಿಜೆಪಿ ವಕೀಲರ ಪ್ರಕೋಷ್ಟದಿಂದ ದೂರು ದಾಖಲು

Aug 23 2024, 01:11 AM IST
ಕಾಂಗ್ರೆಸ್‌ ವಿಧಾನಪರಿಷತ್ತು ಸದಸ್ಯ ಐವಾನ್‌ ಡಿಸೋಜಾ ಮಂಗಳೂರಿನಲ್ಲಿ ಆ.19ರಂದು ಪ್ರತಿಭಟನೆ ವೇಳೆ ರಾಜ್ಯಪಾಲರು ಮತ್ತು ರಾಜ್ಯಪಾಲರ ಕಚೇರಿ ಮೇಲೆ ಬಾಂಗ್ಲಾ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ರಾಷ್ಟ್ರವಿರೋಧಿ ಹೇಳಿಕೆ ನೀಡಿದ್ದಾರೆ. ಇಂಥ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಬಿಜೆಪಿ ವಕೀಲರ ಪ್ರಕೋಷ್ಟದ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ದೂರು ದಾಖಲು ಮಾಡಲಾಗಿದೆ.

ಮುಡಾ ಹಗರಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ರಾಜಿನಾಮೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Aug 23 2024, 01:11 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಜ್ಯಪಾಲರಿಗೆ ಕಾಂಗ್ರೆಸ್ಸಿಗರಿಂದ ಅಗೌರವ; ಬಿಜೆಪಿ ಪ್ರತಿಭಟನೆ

Aug 23 2024, 01:07 AM IST
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಹಗುರವಾಗಿ ಮಾತನಾಡುತ್ತಿದ್ದಾರೆ.

ರಾಜ್ಯಪಾಲರಿಗೆ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ

Aug 23 2024, 01:06 AM IST
ಸಚಿವ ಕೃಷ್ಣ ಭೈರೇಗೌಡ ರಾಜ್ಯಪಾಲರನ್ನು ನಾಲಾಯಕ್ ಎಂದು ಕರೆದಿದ್ದಾರೆ.

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ : ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು

Aug 23 2024, 01:02 AM IST

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ ಇದೆ. ಹೈಕಮಾಂಡ್ ಕಾಪಾಡುವ, ಸಚಿವರು, ಶಾಸಕರು ಬೆನ್ನಿಗೆ ನಿಲ್ಲುವ ಭ್ರಮೆಯಿಂದ ಹೊರಕ್ಕೆ ಬನ್ನಿ. ಕಾನೂನನ್ನು ಎದುರಿಸಿ. ಪುಂಡಾಟಿಕೆ ಒಪ್ಪಲಾಗದು - ಸಿ.ಮುನಿರಾಜು

  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved