ಹಿಂಡನ್ಬರ್ಗ್ನ ಹೊಸ ಸಂಶೋಧನಾ ವರದಿ ಹಾಗೂ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಅವರ ಮೇಲಿನ ಆರೋಪವನ್ನು ಅನುಮೋದಿಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದು ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್ ಕಿಡಿಕಾರಿದ್ದಾರೆ.
ಒಟ್ಟು 31 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 16 ಮಂದಿ ಗೆದ್ದಿದ್ದಾರೆ. ಆದರೆ ಅದರಲ್ಲಿ 5 ಮಂದಿ ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಬಿಜೆಪಿಯ 9, ಜೆಡಿಎಸ್ ನಿಂದ ಇಬ್ಬರು ಹಾಗೂ ಪಕ್ಷೇತರರಾಗಿ ನಾಲ್ವರು ನಗರಸಭೆ ಸದಸ್ಯರಿದ್ದಾರೆ.
ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ಗೆ ‘ಅಗ್ನಿಪರೀಕ್ಷೆ’ಯಂತಾಗುವುದು ನಿಶ್ಚಿತವಾಗಿದೆ.