• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಲಾಗಿರುವ 33 ಅಡಿ ಎತ್ತರದ ಪರಶುರಾಮ ವಿಗ್ರಹ ವಿವಾದ: ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Aug 06 2024, 12:44 AM IST
ಈ ನಕಲಿ ಯೋಜನೆಯ ಹಿಂದಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಮುನಿಯಾಲು ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲಾ ಗಡಿಭಾಗಕ್ಕೆ ಆಗಮಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಬಿಜೆಪಿ - ಜೆಡಿಎಸ್‌ ಪಾದಯಾತ್ರೆ

Aug 06 2024, 12:43 AM IST
ನಿಡಘಟ್ಟದ ಸುಮಿತ್ರ ದೇವಿ ಕಲ್ಯಾಣ ಮಂಟಪಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತಾಲೂಕು ಬಿಜೆಪಿ ಮಹಿಳಾ ಘಟಕದಿಂದ ಬೆಲ್ಲದ ಆರತಿ ಮಾಡಿ ಹಣೆಗೆ ತಿಲಕವಿಟ್ಟು ಗೌರವಿಸಲಾಯಿತು.

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಸರ್ಕಾರ, ಪೊಲೀಸ್ ಇಲಾಖೆ: ಬಿಜೆಪಿ ಆರೋಪ

Aug 06 2024, 12:39 AM IST
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಸ್ಥಾಪಿಸಿ, ನಂತರ ತೆರವುಗೊಳಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕ್ರಿಶ್ ಆರ್ಟ್ ಗ್ಯಾಲರಿಯಲ್ಲಿ ಮಹಜರು ಜಪ್ತು ಮಾಡಿದ ಬಗ್ಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜೆಡಿಎಸ್‌ ಪಾದಯಾತ್ರೆ ಖಂಡಿಸಿ ಅಹಿಂದ ಸಂಘಟನೆಗಳ ಒಕ್ಕೂಟದಿಂದ ರ್‍ಯಾಲಿ

Aug 06 2024, 12:36 AM IST
ಸಾಯಿಬಾಬಾ ವೃತ್ತದಿಂದ ಆರಂಭಗೊಂಡ ಮೆರವಣಿಗೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ರ್‍ಯಾಲಿಯಾಗಿ ಮಾರ್ಪಟ್ಟಿತು.

ನಾವು ನಾವು ಎಂದು ಬಿಜೆಪಿ-ಜೆಡಿಎಸ್ ನಡುವೆ ತಿಕ್ಕಾಟ ಇದೆ: ಕೃಷಿ ಸಚಿವ ಚಲುವರಾಯಸ್ವಾಮಿ

Aug 06 2024, 12:35 AM IST

ಕರ್ನಾಟಕ ಕಾಂಗ್ರೆಸ್ ನ ಭದ್ರಕೋಟೆಯಾಗುವುದೋ ಎಂಬ ಆತಂಕದಲ್ಲಿರುವ ಬಿಜೆಪಿ-ಜೆಡಿಎಸ್‌ಗೆ ನಿದ್ರೆ ಮಾಡಲಾಗುತ್ತಿಲ್ಲ. ಅವರಿಗೆ ನಿದ್ರೆ ಬರುವಂತೆ ಇಂಜೆಕ್ಷನ್ ಇನ್ನೂ ಸಿಕ್ಕಿಲ್ಲ. ಸೋತ ಮೇಲೆ 5 ವರ್ಷ ಕಾಯುವ ಸಂಯಮವೂ ಇಲ್ಲ. ತಾಳ್ಮೆಯೂ ಇಲ್ಲ. ಹಾಗಾಗಿ ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿದ್ದಾರೆ.  

ಬಿಜೆಪಿ- ಜೆಡಿಎಸ್ ನಾಯಕರ ವಿರುದ್ಧ ಅಹಿಂದ ಕಾರ್ಯಕರ್ತರ ಪ್ರತಿಭಟನೆ

Aug 06 2024, 12:35 AM IST
ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ಮುಂಡಾ ಹಗರಣ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ವಿಚಾರದಲ್ಲಿ ಎಸ್ಐಟಿ ಈಗಾಗಲೇ ತೆರಿಕೆ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಸತ್ಯಾ ಸತ್ಯತೆ ಹೊರಬರಲಿದೆ.

ಪಾದಯಾತ್ರೆ ವೇಳೆ ಚನ್ನಪಟ್ಟಣದಲ್ಲಿ ದಳಪತಿಗಳನ್ನು ಕಾದು ಹೈರಾಣಾದ ಬಿಜೆಪಿ ನಾಯಕರು

Aug 06 2024, 12:33 AM IST
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ - ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ 3ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಲು ಬಿಜೆಪಿ ನಾಯಕರು ಜೆಡಿಎಸ್ ನಾಯಕರನ್ನು ಚನ್ನಪಟ್ಟಣದಲ್ಲಿ ಕಾದು ಹೈರಾಣಾದ ಘಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ- ಜೆಡಿಎಸ್ ಪಾದಯಾತ್ರೆ

Aug 06 2024, 12:32 AM IST
ಮೈಸೂರು ಮುಡಾ ಹಾಗೂ ವಾಲ್ಮೀಕಿ ಪ್ರಾಧಿಕಾರದ ಹಣ ದುರ್ಬಳಕೆ ವಿಷಯ ಕುರಿತು ದಾಖಲೆಗಳ ಸಹಿತ ವಿವರವಾಗಿ ಬಯಲಿಗೆಳೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಿನಲ್ಲಿ ಮುಡಾ ಕಚೇರಿಯಲ್ಲಿನ ಬದಲಿ ನಿವೇಶಗಳ ಪಡೆದು ಭಾರೀ ಭ್ರಷ್ಟಾಚಾರ ಎಸಗಿರುವ ಆರೋಪಗಳು ದಾಖಲೆಗಳ ಸಹಿತ ಬಿಜೆಪಿ ಬಯಲಿಗೆ ಎಳೆದಿದ್ದರೂ ಮುಖ್ಯಮಂತ್ರಿಗಳು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿರುವುದು ನಾಚಿಗೇಡಿನ ಸಂಗತಿ.

ಬಿಜೆಪಿ - ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಆಡಳಿತವನ್ನು ಸಹಿಸುತ್ತಿಲ್ಲ : ಭರತೇಶ್

Aug 06 2024, 12:31 AM IST
ಸಿದ್ದರಾಮಯ್ಯ ಸರ್ಕಾರಕ್ಕೆ ಧಕ್ಕೆ ತರಲು ಮುಂದಾದರೆ ಹಿಂದುಳಿದ ಜನಾಂಗದವರು ಸೇರಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ. ರಾಜಕೀಯ ಮಾಡುವುದಾದರೆ ಜನ ಬೆಂಬಲದಿಂದ ಆಯ್ಕೆಗೊಂಡು ಅಧಿಕಾರ ನಡೆಸಲಿ. ಅದನ್ನು ಬಿಟ್ಟು ರಾಜ್ಯಪಾಲರನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ.

ಸಿಎಂ ವಿರುದ್ಧ ಕೇಂದ್ರ ಸರ್ಕಾರ ಹಾಗೂ ಬಿಜೆಪಿ, ಜೆಡಿಎಸ್ ಕುತಂತ್ರ ಆರೋಪ: 7ರಂದು ಅಹಿಂದ ಸಮುದಾಯದ ರಾಜಭವನ ಚಲೋ

Aug 05 2024, 12:37 AM IST
ಸಿದ್ದರಾಮಯ್ಯ ಶೋಷಿತ ಸಮುದಾಯಕ್ಕೆ ಅನೇಕ ಜನಪರ ಯೋಜನೆಗಳನ್ನು ನೀಡಿದ್ದಾರೆ. ದೀನದಲಿತರಿಗೆ ನೆರವಾಗಿದ್ದಾರೆ. ಇಂತಹ ನಾಯಕರು ಅಧಿಕಾರದಲ್ಲಿ ಇದ್ದರೆ ತಮಗೆ ಅಧಿಕಾರ ಸಿಗುವುದಿಲ್ಲವೆಂದು ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಕುತಂತ್ರ ನಡೆಸುತ್ತಿದ್ದಾರೆಂಬುದು ಕುರುಬರ ಸಂಘದ ಆರೋಪ.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved