• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಬೇಕು’ : ಶಿಡ್ಲಘಟ್ಟ ಬಿಜೆಪಿ ಗ್ರಾಮಾಂತರ ಮಂಡಲ ಘಟಕ

Aug 05 2024, 12:35 AM IST
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಭ್ರಷ್ಟ ರಾಜ್ಯ ಸರ್ಕಾರವನ್ನು ತೊಲಗಿಸಬೇಕಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ಹಗರಣದ ಮೂಲಕ ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು

ಬಿಜೆಪಿ- ಜೆಡಿಎಸ್‌ನವರು ನಡೆಸುತ್ತಿರುವುದು ‘ಡ್ರಾಮ ಕಂಪನಿ ಪಾದಯಾತ್ರೆ’

Aug 05 2024, 12:33 AM IST
ಮೊನ್ನೆ ಕೇಂದ್ರ ಸಚಿವ ಕುಮಾರಣ್ಣ ಸಿಡಿ ಬಿಟ್ರು, ಪೆನ್‌ಡ್ರೈ ಬಿಟ್ರು ನಾನು ಪಾದಯಾತ್ರೆ ಬರಲ್ಲ ಅಂತ ಬಿಜೆಪಿಗರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಈಗ ಅವರನ್ನೇ ಕರೆದುಕೊಂಡು ಹೊರಟಿದ್ದಾರೆ. ಇವರಿಗೆ ಯಾವುದೇ ನಿಲುವಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಇವರು ಮುಖ್ಯಮಂತ್ರಿ ಆಗಬೇಕು ಅನ್ನೋ ಹಪಾಹಪಿ ಅಷ್ಟೇ.

ಬಿಜೆಪಿ- ಜೆಡಿಎಸ್‌ದು ಪಾಪ ವಿಮೋಚನಾ ಯಾತ್ರೆ

Aug 05 2024, 12:33 AM IST
ಬಿಜೆಪಿ ಹಾಗೂ ಜೆಡಿಎಸ್‌ನವರದ್ದು ಪಾಪವಿಮೋಚನಾ ಯಾತ್ರೆಯಾಗಿದೆ. ಅವರು ಮಾಡಿರುವ ಎಲ್ಲಾ ಪಾಪಗಳನ್ನು ಕಳೆದುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ. ಇದು ಭ್ರಷ್ಟಾಚಾರದಿಂದ ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ನಡೆಸುತ್ತಿರುವ ಪಾದಯಾತ್ರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಪೆನ್‌ಡ್ರೈವ್ ಪ್ರಕರಣ: ಎಚ್‌.ಡಿ.ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಮೌನವೇಕೆ?: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 04 2024, 01:25 AM IST
ಪೆನ್‌ಡ್ರೈವ್ ಅನ್ನು ಮಾಜಿ ಶಾಸಕ ಪ್ರೀತಂಗೌಡ ಹಂಚಿದ್ದಾನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕರೇಕೆ ಚರ್ಚೆ ಮಾಡದೆ ಮೌನವಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು. ರಾಮನಗರದಲ್ಲಿ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಪಾದಯಾತ್ರೆ: ರೈ ಆರೋಪ

Aug 04 2024, 01:24 AM IST
ನಾನು ಅರಣ್ಯ ಸಚಿವನಾಗಿದ್ದಾಗ ರಾಜ್ಯದಲ್ಲಿ ಒಂದೇ ಒಂದು ಎಕರೆ ಪ್ರದೇಶ ಗಣಿಗಾರಿಕೆಗೆ ಅವಕಾಶ ನೀಡಿಲ್ಲ. ಬಳ್ಳಾರಿ ಅರಣ್ಯದಲ್ಲಿ ಶೇ.60ರಷ್ಟು ಗಣಿಗಾರಿಕೆಯನ್ನು ನಿಲ್ಲಿಸಿದ್ದೇನೆ ಎಂದು ರಮಾನಾಥ ರೈ ಹೇಳಿದರು.

ಕೇರಳದಲ್ಲಿ ಗೋಹತ್ಯೆ ನಡೆಸಿದ್ದರಿಂದಲೇ ವಯನಾಡಿನಲ್ಲಿ ಭೂಕುಸಿತ : ಬಿಜೆಪಿ ನಾಯಕ ವಿವಾದ

Aug 04 2024, 01:23 AM IST
ಕೇರಳದಲ್ಲಿ ಗೋಹತ್ಯೆ ನಡೆಸಿದ್ದರಿಂದಲೇ ವಯನಾಡಿನಲ್ಲಿ ಭೂಕುಸಿತ ಉಂಟಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜಸ್ಥಾನದ ಮಾಜಿ ಸಂಸದ ಜ್ಞಾನದೇವ್‌ ಅಹುಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಎಣ್ಣೆ, ನೀರಂತೆ ಬಿಜೆಪಿ-ಜೆಡಿಎಸ್ ಒಂದಾಗಲ್ಲ: ಆಹಾರ ಸಚಿವ ಕೆ.ಎಸ್.ಮುನಿಯಪ್ಪ

Aug 04 2024, 01:23 AM IST
ಎಣ್ಣೆ-ನೀರು ಬೆರೆಯುವುದಿಲ್ಲ. ಅದೇ ರೀತಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಲು ಸಾಧ್ಯವಿಲ್ಲ. ನಿಮ್ಮಿಬ್ಬರ ಅನೈತಿಕ ಸಂಬಂಧ, ಹೆಚ್ಚು ದಿನ ಇರುವುದಿಲ್ಲ. ಬಿಜೆಪಿ ಸಿದ್ಧಾಂತಕ್ಕೂ ದೇವೇಗೌಡರ ತತ್ವ ಸಿದ್ಧಾಂತಕ್ಕೂ ವ್ಯತ್ಯಾಸ ಇದೆ ಎಂದು ಆಹಾರ ಸಚಿವ ಕೆ.ಎಸ್.ಮುನಿಯಪ್ಪ ಭವಿಷ್ಯ ನುಡಿದರು. ರಾಮನಗರದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಪಾದಯಾತ್ರೆ ಬೆಂಬಲಿಸಿ: ಪೀಹಳ್ಳಿ ರಮೇಶ್

Aug 04 2024, 01:23 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮೂಡಾದಲ್ಲಿ ನಡೆಸಿರುವ ನಿವೇಶನಗಳ ಹಗರಣ ಕುರಿತು ಈಗಾಗಲೇ ರಾಜ್ಯದೆಲ್ಲಡೆ ಸುದ್ದಿಯಾಗಿದೆ. ಇದರ ವಿರುದ್ದ ಹೋರಾಟ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಪಕ್ಷ ನಾಯಕ ಅಶೋಕ್ ಸೇರಿ ಇತರ ನಾಯಕರು ಬೆಂಗಳೂರಿನ ಬಿಡದಿಯಿಂದ-ಮೈಸೂರಿನವರೆಗೂ ಯಾತ್ರೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಲು ಬಿಜೆಪಿ ಷಡ್ಯಂತ್ರ: ದಿನೇಶ ಗುಂಡೂರಾವ್‌

Aug 04 2024, 01:23 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.

ಚೊಂಬ ಕೊಟ್ಟ ಕೇಂದ್ರ: ಇಂದು ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಮುತ್ತಿಗೆ

Aug 04 2024, 01:22 AM IST
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಅನುದಾನ ನೀಡದಿರುವುದು, ಲೋಕಸಭೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭಾರತ್ ಅಕ್ಕಿ ನೀಡದಿರುವುದನ್ನು ಖಂಡಿಸಿ ಖಾಲಿ ಚೊಂಬು ಹಿಡಿದುಕೊಂಡು ನಗರದ ಬಿಜೆಪಿ ಜಿಲ್ಲಾ ಕಚೇರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ಆ.4ರಂದು ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ನೂತನ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಹೇಳಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved