• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣೆಗೆರೆಯಲ್ಲಿ ಡಾ.ಪ್ರಭಾರಿಂದ ಬಿಜೆಪಿ ಯುಗಾಂತ್ಯ: ಕಾಂಗ್ರೆಸ್‌ ಕಾರ್ಯಕರ್ತರ ಉದ್ಘೋಷ

Jun 08 2024, 12:35 AM IST
ದಾವಣಗೆರೆ ಪಾಲಿಕೆ ಆವರಣದಲ್ಲಿ ಲೋಕಸಭೆ ಚುನಾವಣೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಭ್ರಮಾಚರಿಸಲಾಯಿತು.

ಸಚಿವರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಸಂದ ಜಯ

Jun 08 2024, 12:30 AM IST
ಚಿಕ್ಕಮಗಳೂರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣದ ಅವ್ಯವಹಾರದಲ್ಲಿ ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿರುವುದು ಬಿಜೆಪಿ ಹೋರಾಟಕ್ಕೆ ಸಂದ ಜಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್‌ ಶೆಟ್ಟಿ ಹೇಳಿದರು.

ಅಣ್ಣಾಮಲೈ ಫೋಟೋ ಇರುವ ಕುರಿಯ ತಲೆ ಕಡಿದ ಕಟುಕರು :ಬಿಜೆಪಿ ಆಕ್ಷೇಪ

Jun 07 2024, 12:34 AM IST
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೊಯಮತ್ತೂರು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅಣ್ಣಾಮಲೈ ಅವರ ಫೋಟೋ ಕಟ್ಟಿರುವ ಕುರಿಯೊಂದರ ತಲೆಯನ್ನು ಕಡಿದಿರುವ ವಿಡಿಯೋವೊಂದನ್ನು ಜಾಲತಾಣದಲ್ಲಿ ಹರಿಯಬಿಡಲಾಗಿದೆ.

ಸಿದ್ದು ರಾಜೀನಾಮೆ ಕೋರಿ ಗೌರ್ನರ್‌ಗೆ ಬಿಜೆಪಿ ದೂರು

Jun 07 2024, 12:33 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆಯನ್ನು ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿಯು ರಾಜ್ಯಪಾಲರಿಗೆ ದೂರು ನೀಡಿದೆ.

ಬಿಜೆಪಿ ಬಹುಮತಕ್ಕೆ ತಡೆ ನೀಡಿದ್ದು ಕೇವಲ 6.26 ಲಕ್ಷ ಮತ!

Jun 07 2024, 12:33 AM IST
18ನೇ ಲೋಕಸಭಾ ಚುನಾವಣೆಯಲ್ಲಿ 240 ಸ್ಥಾನಗಳಿಸಿರುವ ಬಿಜೆಪಿ ಬಹುಮತಕ್ಕೆ ಅಗತ್ಯವಾದ 272 ಸ್ಥಾನ ತಲುಪಲು 32 ಸ್ಥಾನಗಳ ಕೊರತೆ ಎದುರಿಸುತ್ತಿದೆ.

ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಜನರು ಬಿಜೆಪಿ ವಿರುದ್ಧ ತೀರ್ಪು ನೀಡಿದ್ದಾರೆ: ಯು.ಬಸವರಾಜ

Jun 07 2024, 12:32 AM IST
ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋಧಿ ದುರಾಡಳಿತ ನಡೆಸಿದ್ದ ಬಿಜೆಪಿ

ಮಿತ್ರರ ಬೇಡಿಕೆ ಪಟ್ಟಿಗೆ ಬಿಜೆಪಿ ಲಕ್ಷ್ಮಣ ರೇಖೆ!

Jun 07 2024, 12:32 AM IST
ಸರಳ ಬಹುಮತಕ್ಕೆ ಅಗತ್ಯವಾದ 272 ಸ್ಥಾನಕ್ಕೆ 30 ಸ್ಥಾನಗಳ ಕೊರತೆ ಎದುರಿಸುತ್ತಿರುವ ಬಿಜೆಪಿ, ನೂತನ ಸರ್ಕಾರ ರಚನೆ ವೇಳೆ ತನ್ನ ಬಿಗಿಪಟ್ಟು ಮುಂದುವರೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಉದ್ಧವ್ ಠಾಕ್ರೆ, ಪಕ್ಷೇತರರಿಗೆ ಬಿಜೆಪಿ ಗಾಳ?

Jun 07 2024, 12:31 AM IST

 ಎನ್‌ಡಿಎ ಮೈತ್ರಿಕೂಟ   ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಮತ್ತು ಇತರೆ ಹಲವು ಸಣ್ಣಪುಟ್ಟ ಪಕ್ಷಗಳು ಹಾಗೂ ಪಕ್ಷೇತರರನ್ನು ಸೆಳೆಯಲು  ಯೋಜಿಸಿದೆ ಎನ್ನಲಾಗಿದೆ.

ಬಿಜೆಪಿ ಮೊದಲು ಕಾನೂನು ಸುವ್ಯವಸ್ಥೆಯ ಡೆಫಿನೇಷನ್ ಹೇಳಲಿ: ಡಾ.ಪರಮೇಶ್ವರ್

Jun 07 2024, 12:31 AM IST
ಸಮಯ ಬಂದಾಗ ಎಲ್ಲ ಅಂಕಿ ಸಂಖ್ಯೆ ಬಿಡುಗಡೆ ಮಾಡುತ್ತೇನೆ. ಎರಡು ಅವಧಿಯನ್ನು ಹೋಲಿಸಿ ನೋಡೋಣ ಎಂದು ಸಚಿವ ಡಾ. ಎಂ. ಪರಮೇಶ್ವರ್‌ ಖಾರವಾಗಿ ತಿಳಿಸಿದರು.

ಈಶಾನ್ಯ ಪದವೀಧರ ಕ್ಷೇತ್ರ: 2ನೇ ಸುತ್ತಿನ ಅಂತ್ಯಕ್ಕೆ ಬಿಜೆಪಿ ಮುನ್ನಡೆ

Jun 07 2024, 12:15 AM IST
ಕರ್ನಾಟಕದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಪ್ರಕ್ರಿಯೆ ಕಾರ್ಯ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದ, ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರದಲ್ಲಿ ಬೆ.8ರಿಂದ ಆರಂಭವಾಗಿದೆ.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved