ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ಪರ ಪೋಸ್ಟ್ ಮಾಡಿ, ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.