• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಬಿಜೆಪಿ ಗುರು ಪೂರ್ಣಿಮೆ ಆಚರಣೆ

Jul 11 2025, 12:32 AM IST
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಗುರು ಪೂರ್ಣಿಮೆ ಪ್ರಯುಕ್ತ ಜಿಲ್ಲೆಯ ವಿವಿಧೆಡೆ ‘ಜ್ಞಾನದ ದೀವಿಗೆಯನ್ನು ನೀಡಿ ಬದುಕಿಗೆ ದಾರಿ ತೋರಿದ’ ಗುರುಗಳನ್ನು ಜಿಲ್ಲೆಯಾದ್ಯಂತ ಗೌರವಿಸುವ ಅಭಿಯಾನ ನಡೆಸಲಾಯಿತು.

ಗ್ಯಾರಂಟಿ ಯೋಜನೆಗಳಿಂದ ಕಂಗೆಟ್ಟ ಬಿಜೆಪಿ ಅಪಪ್ರಚಾರ: ಎಂ.ಎ.ಗಫೂರ್‌

Jul 10 2025, 12:48 AM IST
ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಂಭಾಗ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆ ಹಮ್ಮಿಕೊಂಡಿತ್ತು.

ಕಮಿಷನ್ ಆರೋಪ: ತಂಗಡಗಿ ರಾಜೀನಾಮೆಗೆ ಬಿಜೆಪಿ ಪಟ್ಟು

Jul 09 2025, 12:28 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಲಂಚ ಕೊಟ್ಟರೆ ಮಾತ್ರ ಮಠ, ವ್ಯಕ್ತಿ, ಮಂದಿರಕ್ಕೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನು ನೋಡಿದರೆ ಸರ್ಕಾರದಲ್ಲಿ ಭ್ರಷ್ಟಾಚಾರ ಎಲ್ಲೆ ಮೀರಿದೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ.

ಹೆಣ್ಣುಮಕ್ಕಳ ಕಳ್ಳಸಾಗಣೆ ಖಂಡಿಸಿ ಹಾನಗಲ್ಲಿನಲ್ಲಿ ಬಿಜೆಪಿ ಪ್ರತಿಭಟನೆ

Jul 09 2025, 12:25 AM IST
ಅಧಿಕಾರಿಗಳು ಹಾಗೂ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಆಗ ಸತ್ಯಾಂಶ ತಿಳಿಯಲಿದೆ. ಕೂಡಲೆ ಪ್ರಕರಣದ ಸತ್ಯಾಸತ್ಯತೆಯನ್ನು ಶೋಧಿಸಿ ತಪ್ಪಿಸಸ್ಥರಿಗೆ ಸರಿಯಾದ ಶಿಕ್ಷೆಯಾಗಿದಿದ್ದರೆ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

''ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರಿಯುತ್ತಾರೆ''

Jul 09 2025, 12:18 AM IST
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಗೋಕಾಕ್‌ ಬಳಿಕ ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಒಗ್ಗಟ್ಟು ಪ್ರದರ್ಶನ

Jul 09 2025, 12:18 AM IST
ಬಿಜೆಪಿಯೊಳಗಿನ ರೆಬೆಲ್ಸ್‌ ನಾಯಕರು ಬೆಳಗಾವಿ ಜಿಲ್ಲೆಯ ಗೋಕಾಕ್‌ ಬಳಿಕ ದಾವಣಗೆರೆಯಲ್ಲಿ ತಮ್ಮ ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಈ ವೇಳೆ ಸಭೆ ನಡೆಸಿ ಪಕ್ಷದಲ್ಲಿನ ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ

Jul 07 2025, 11:48 PM IST

 ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸಿ ಕೆಲಸ ಮಾಡಲು ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ತನಕವೂ ನಾನು ವಿರಮಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಕೋಮು ಸಾಮರಸ್ಯ ಕದಡಿಸಿ ಗೆದ್ದ ಬಿಜೆಪಿ: ಗೀತಾ ವಾಗ್ಳೆ

Jul 07 2025, 11:48 PM IST
ಗ್ಯಾರಂಟಿ ಯೋಜನೆಗಳನ್ನೇ ಸರಿಯಾಗಿ ನೀಡಲಾಗದ ಸರ್ಕಾರ ಎಂಬುದಾಗಿ ಹೇಳಿರುವ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ತಮ್ಮ ಪಕ್ಷದ ಮಹಿಳೆಯರನ್ನೇ ಮೊದಲು ವಿಚಾರಿಸಿ ಈ ಹೇಳಿಕೆ ನೀಡಬೇಕಿತ್ತು. ಅಧ್ಯಕ್ಷರೇ, ನಿಮ್ಮ ಪಕ್ಷದಲ್ಲೇ ಅದೆಷ್ಟೋ ಮಹಿಳೆಯರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದು, ಅವರಲ್ಲಿ ಇವುಗಳ ಬಗ್ಗೆ ವಿಚಾರಿಸಿ ಕೊಳ್ಳುವುದು ಒಳಿತು ಎಂದು ಗೀತಾ ವಾಗ್ಳೆ ಕುಟುಕಿದ್ದಾರೆ.

‘ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂ ಬಂದ್‌’ ಎಂಬ ರಾಯರಡ್ಡಿ ಹೇಳಿಕೆಗೆ ಬಿಜೆಪಿ ಕಿಡಿ

Jul 07 2025, 12:17 AM IST
‘ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂ ಬಂದ್‌’ ಎಂಬ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ.

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Jul 06 2025, 01:48 AM IST
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಕುಪ್ಪೆಟ್ಟಿ -ಕಲ್ಲೇರಿ - ಉಪ್ಪಿನಂಗಡಿ ತನಕ ರಸ್ತೆ ಅವ್ಯವಸ್ಥೆ ಹಾಗೂ ರಾಜ್ಯ ಸರ್ಕಾರ ಬೇಗ ಅನುದಾನ ನೀಡಿ ರಸ್ತೆ ಸರಿ ಪಡಿಸುವಂತೆ ಆಗ್ರಹಿಸಿ ಕಲ್ಲೇರಿ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 365
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved