• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲ್ಮನೆಗೆ 3 ಬಿಜೆಪಿ ಅಭ್ಯರ್ಥಿ ಅಂತಿಮ ಹೊಣೆ ವಿಜಯೇಂದ್ರ, ರಾಜೇಶ್‌ ಹೆಗಲಿಗೆ

May 23 2024, 01:08 AM IST
ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಪಕ್ಷಕ್ಕೆ ಲಭ್ಯವಾಗುವ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ತೀರ್ಮಾನದ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಿಗೆ ನೀಡಲು ರಾಜ್ಯ ಬಿಜೆಪಿ ಕೋರ್‌ ಕಮಿಟಿ ನಿರ್ಣಯಿಸಿದೆ.

ಕಾಂಗ್ರೆಸ್ಸಿಗರಿಗೆ ಅಭಿವೃದ್ಧಿಯ ಮಾತನಾಡುವ ನೈತಿಕ ಹಕ್ಕಿಲ್ಲ: ಬಿಜೆಪಿ ಪ್ರಮುಖರು

May 23 2024, 01:03 AM IST
ಚುನಾವಣೆಗೆ ಟಿಕೆಟ್ ಸಿಕ್ಕಮೇಲೆ ಮೊಸಳೆ ಕಣ್ಣೀರು ಸುರಿಸಿದ್ದು ಬಿಟ್ಟರೆ ಮತ್ತೇನು ಮಾಡಿದ್ದಾರೆ. ಚುನಾವಣೆ ಮುಗಿದ ಮೇಲೆ ಜಿಲ್ಲೆಯತ್ತ ಮುಖವನ್ನೂ ಹಾಕಿಲ್ಲ. ಜಿಲ್ಲೆಯ ಬಗ್ಗೆ ಅವರಿಗೆ ಎಷ್ಟು ಕಳಕಳಿ ಇದೆ ಎನ್ನುವುದು ಇದೇ ಉದಾಹರಣೆ.

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜ ಬಂಧನದ ಹೈಡ್ರಾಮಾ!

May 23 2024, 01:02 AM IST
ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜ ಅವರನ್ನು ಬಂಧಿಸಲು ಗರ್ಡಾಡಿ ಗ್ರಾಮದಲ್ಲಿರುವ ಶಾಸಕರ ಮನೆಗೆ ಪೊಲೀಸರು ನೂರಾರು ಸಂಖ್ಯೆಯಲ್ಲಿ ಹೋದಾಗ ಭಾರೀ ಹೈಡ್ರಾಮಾ ನಡೆದ ಪ್ರಸಂಗ ಬುಧವಾರ ನಡೆಯಿತು.

ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ: ವಿರೂಪಾಕ್ಷಪ್ಪ

May 22 2024, 12:55 AM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸುಮಾರು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕರ್ನಾಟಕದಲ್ಲಿ ಸುಮಾರು 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ. ಅಲ್ಲದೇ, ವಿಧಾನಪರಿಷತ್ತು ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳೇ ಜಯ ಸಾಧಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಶತಸಿದ್ಧ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಭವಿಷ್ಯ ನುಡಿದಿದ್ದಾರೆ.

3 ಅಭ್ಯರ್ಥಿಗಳ ಆಯ್ಕೆ: ಇಂದು ಬಿಜೆಪಿ ಸಭೆ

May 22 2024, 12:53 AM IST
ಅಸೆಂಬ್ಲಿ ಟಿಕೆಟ್‌ ವಂಚಿತರಿಗೆ ಅವಕಾಶ ನೀಡುವ ಜೊತೆಗೆ ರವಿಕುಮಾರ್‌ ಮುಂದುವರಿಕೆಗೆ ಒಲವು ತೋರಲಾಗಿದೆ.

ವಿ.ಸಿ.ನಾಲಾ ಕಾಮಗಾರಿ ಅವೈಜ್ಞಾನಿಕ, ತಂತ್ರಜ್ಞಾನ ಬಳಕೆ ಮಾಡುತ್ತಿಲ್ಲ: ಬಿಜೆಪಿ ಆರೋಪ

May 22 2024, 12:53 AM IST
ವಿಸಿ ನಾಲೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಯಾವುದೇ ತಂತ್ರಜ್ಞಾನ ಬಳಕೆ ಮಾಡದೆ ಕಾಮಗಾರಿ ನಡೆಸುತ್ತಿದ್ದಾರೆ. ನಾಲಾ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ನಾಲೆ ಒಂದು ಕಡೆ ತಡೆಗೋಡೆಗೆ ಕಾಂಕ್ರೀಟ್ ನಿರ್ಮಿಸಿದ್ದರೆ ಮತ್ತೊಂದಡೆ ಹಾಗೆ ಬಿಟ್ಟಿದ್ದಾರೆ. ಜತೆಗೆ ಕೆಲವಡೆ ನಾಲೆಯ ತಡೆಗೋಡೆಗೆ ಕಾಂಕ್ರೀಟ್ ಹಾಕದೆಯೇ ಮಣ್ಣಿಗೆ ಕಬ್ಬಿಣ ಹಾಕಿ ಗಾರೆ ಹಾಕುತ್ತಿದ್ದಾರೆ.

ಪಕ್ಷ ನಿಷ್ಠ ರಘುಪತಿ ಭಟ್‌ರಿಗೂ ಬಿಜೆಪಿ ನಾಯಕರಿಂದ ಮೋಸ: ಈಶ್ವರಪ್ಪ

May 22 2024, 12:51 AM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಸಿಡಿದೆದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್‌.ಈಶ್ವರಪ್ಪನವರ ರಾಷ್ಟ್ರಭಕ್ತ ಬಳಗ ಇದೀಗ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯೂ ಆಗಿರುವ ಮಾಜಿ ಶಾಸಕ ರಘುಪತಿ ಭಟ್‌ ಅವರಿಗೆ ಬೆಂಬಲ ಘೋಷಿಸಿದೆ.

ಬಿಜೆಪಿ ಬಜೆಟ್‌ ಪ್ರತಿ ಓದಲ್ಲ, ಅಭಿವೃದ್ಧಿ ಶೂನ್ಯ ಅಂತಾರೆ: ಸಿದ್ದರಾಮಯ್ಯ

May 22 2024, 12:49 AM IST
ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಭರವಸೆ ನೀಡಿದ್ದೆವು, ಯಾವೆಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ ಎಂಬುದನ್ನು ಜನರಿಗೆ ತಿಳಿಸಿದ್ದೇವೆ. ಆದರೂ ಬಿಜೆಪಿಯವರು ಸುಳ್ಳು ಹೇಳುತ್ತಾರೆ, ನೀವೂ ಹೇಳ್ತೀರಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಬಿಜೆಪಿ ಮೇಲಿನ ಸೇಡಿಗಾಗಿ ಸರ್ಕಾರದಿಂದ ಶಿಕ್ಷಣ ವ್ಯವಸ್ಥೆ ಹಾಳು

May 22 2024, 12:48 AM IST
ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಪಠ್ಯಕ್ರಮ ರದ್ದು ಮಾಡ್ತಿವಿ ಅಂತ ಹೇಳಿದರು. ಶಿಕ್ಷಣ ಇಲಾಖೆಯಲ್ಲಿ ಪಠ್ಯಕ್ರಮದ ಕುರಿತು ರಾಜಕೀಯ ಹಸ್ತಕ್ಷೇಪ ಆಗಬಾರದು.

ಚುನಾವಣೆ ದಿಕ್ಕನ್ನೇ ಬದಲಿಸಿದ್ದು ಬಿಜೆಪಿ 370ರ ಗುರಿ: ಪಿಕೆ

May 22 2024, 12:45 AM IST
ಬಹುಮತದ ಬದಲು 370ರ ಬಗ್ಗೆ ಮಾತ್ರ ಚರ್ಚೆ ನಡೆಯುತ್ತಿದ್ದು, ಬಿಜೆಪಿ ಗೆಲ್ಲುವ ಬಗ್ಗೆ ಅನುಮಾನವಿಲ್ಲ. ಬದಲಿಗೆ ಎಷ್ಟು ಸ್ಥಾನ ಎನ್ನುವುದಷ್ಟೇ ಕುತೂಹಲವಾಗಿ ಉಳಿದಿದೆ. ಮೋದಿ ವಿರುದ್ಧ ಯಾವುದೇ ಜನಾಕ್ರೋಶವಿಲ್ಲ ಎಂದು ರಾಜಕೀಯ ತಜ್ಞ ಪ್ರಶಾಂತ್‌ ಕಿಶೋರ್‌ ತಿಳಿಸಿದ್ದಾರೆ.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved