• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೈಲಬೆಲೆ ಹೆಚ್ಚಳಕ್ಕೆ ಬಿಜೆಪಿ ಆಕ್ಷೇಪ ಸರಿಯಲ್ಲ-ರಾಜು ಕುನ್ನೂರ

Jun 24 2024, 01:40 AM IST
ಕಳೆದ ಹತ್ತು ವರ್ಷಗಳಲ್ಲಿ ಪೆಟ್ರೋಲ್ ಬೆಲೆಯನ್ನು ಎರಡರಿಂದ ಮೂರು ಪಟ್ಟು ಮತ್ತು ಡೀಸೆಲ್ ಬೆಲೆಯನ್ನು ಐದರಿಂದ ಹತ್ತು ಪಟ್ಟು ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಡುಹಗಲೇ ಜನರನ್ನು ಸುಲಿಗೆ ಮಾಡಿದರೂ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಗರು ಈಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮೂರು ರುಪಾಯಿ ಹೆಚ್ಚಿಸಿದ್ದಕ್ಕೆ ಎದೆ ಬಡಿದುಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಕುನ್ನೂರ ಪ್ರತಿಕ್ರಿಯೆಸಿದ್ದಾರೆ.

ಉಡುಪಿ ಬಿಜೆಪಿ ಗ್ರಾಮಂತರ ಮಂಡಲದಿಂದ ಡಾ. ಮುಖರ್ಜಿ ಪುಣ್ಯತಿಥಿ ಆಚರಣೆ

Jun 24 2024, 01:31 AM IST
ಉಡುಪಿ ಜಿಲ್ಲಾ ಬಿಜೆಪಿ ಗ್ರಾಮಂತರ ಮಂಡಲದಲ್ಲಿ ಡಾ.ಶ್ಯಾಮ‌ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಸಂಸ್ಮರಣಾ ದಿನಾಚರಣೆ ನಡೆಯಿತು.

ತೈಲ ಬೆಲೆ ಏರಿಕೆ ಖಂಡಿಸಿ ಚನ್ನರಾಯಪಟ್ಟಣದಲ್ಲಿ ಬಿಜೆಪಿ ಪ್ರತಿಭಟನೆ

Jun 23 2024, 02:12 AM IST
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಕೆ.ಆರ್.ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಮುಖಂಡರು, ಕಾರ್ಯಕರ್ತರು ನೂರಾರು ಮಂದಿ ಭಾಗಿಯಾಗಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ತೊಲಗಲಿ ತೊಲಗಲಿ ಕಾಂಗ್ರೆಸ್ ಸರ್ಕಾರ ತೊಲಗಲಿ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸುರೇಶ್‌ಗೆ ವಿಪಕ್ಷ ನಾಯಕ ಸ್ಥಾನ ಕೊಡಿ: ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

Jun 23 2024, 02:11 AM IST

‘ಲೋಕಸಭೆಗೆ 8 ಬಾರಿ ಆಯ್ಕೆ ಆಗಿದ್ದ  ಕಾಂಗ್ರೆಸ್‌ ಸಂಸದ ಕೋಡಿಕುನ್ನಿಲ್‌ ಸುರೇಶ್‌ ಅವರನ್ನೇಕೆ ಲೋಕಸಭೆಯ ಹಂಗಾಮಿ ಸ್ಪೀಕರ್‌ ಅನ್ನಾಗಿ ಮಾಡಲಿಲ್ಲ?’ ಎಂಬ ಕಾಂಗ್ರೆಸ್‌ ಪ್ರಶ್ನೆಗೆ ಬಿಜೆಪಿ ತಿರುಗೇಟು ನೀಡಿದೆ.

ಬಿಜೆಪಿ ಸೋಲಿಗೆ ಸಿದ್ದೇಶ್ವರ ಟೀಂ ಕಾರಣ

Jun 23 2024, 02:04 AM IST
ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ನೇತೃತ್ವದ ದಾವಣಗೆರೆ ಬಾಯ್ಸ್‌ ಟೀಂ ಸ್ವಯಂಕೃತಾಪರಾಧ ಕಾರಣವೇ ಹೊರತು, ಬೇರೆ ಯಾರೂ ಅಲ್ಲ ಎಂದು ಕ್ಷೇತ್ರದ ವಿವಿಧ ತಾಲೂಕುಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು ದಾವಣಗೆರೆಯಲ್ಲಿ ತಿರುಗೇಟು ನೀಡಿದ್ದಾರೆ.

ದ.ಭಾರತದಲ್ಲೇ ಕರ್ನಾಟಕ ಬಿಜೆಪಿ ಭದ್ರಕೋಟೆ

Jun 23 2024, 02:02 AM IST
ದಕ್ಷಿಣ ಭಾರತದಲ್ಲಿ ರಾಜ್ಯವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದ್ದು, ಬಿಜೆಪಿ- ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯ ಜನತೆಯ ಆಶೀರ್ವಾದ ಲಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಜನತೆಯ ಕ್ಷಮೆ ಯಾಚಿಸಲಿ: ವೀಣಾ ಅಚ್ಚಯ್ಯ ಆಗ್ರಹ

Jun 23 2024, 02:02 AM IST
ಬಿಜೆಪಿ ಜಿಲ್ಲೆಯ ಜನತೆಯ ಕ್ಷಮಾಪಣೆ ಕೋರಬೇಕು ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯೆ ಆಗ್ರಹಿಸಿದರು. ಪ್ರತಿಭಟನೆ ಸಂದರ್ಭ ಬಿಜೆಪಿ ಪ್ರಮುಖರು ಪ್ರತಿಕೃತಿ ದಹಿಸಿರುವುದನ್ನು ಖಂಡಿಸಿದರು.

ಕಾಂಗ್ರೆಸ್‌ ದಬ್ಬಾಳಿಕೆ ರಾಜಕಾರಣಕ್ಕೆ ಬಗ್ಗುವುದಿಲ್ಲ: ಬಿಜೆಪಿ

Jun 23 2024, 02:00 AM IST
ಬಿಜೆಪಿ ಕಾರ್ಯಕರ್ತ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್‌ ದಬ್ಬಾಳಿಕೆಯ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ. ಕೆ. ಲೋಕೇಶ್‌ ಹೇಳಿದರು.

ಬೆಲೆ ಏರಿಕೆ ವಿರೋಧಿಸಿ ಕಾರ್ಕಳದಲ್ಲಿ ಬಿಜೆಪಿ ಪ್ರತಿಭಟನೆ

Jun 22 2024, 12:48 AM IST
ಕಾರ್ಕಳ ತಾಲೂಕು ಬಿಜೆಪಿ ವತಿಯಿಂದ ಕಾರ್ಕಳ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಯಿತು. ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಸೋಲಿಗೆ ರವೀಂದ್ರನಾಥ್‌, ರೇಣು ತಂಡವೇ ಕಾರಣ

Jun 22 2024, 12:47 AM IST
ಬಿಜೆಪಿ ಭದ್ರಕೋಟೆ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ನಾವು ಕಳೆದುಕೊಳ್ಳುವುದಕ್ಕೆ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ ನೇತೃತ್ವದ ಸ್ವಯಂ ಘೋಷಿತ ಲಗಾನ್ ಟೀಂ, ಡೆಲ್ಲಿ ಬಾಯ್ಸ್‌ ತಂಡದ ಪೂರ್ವ ನಿರ್ಧಾರಿತ ಕುತಂತ್ರವೇ ಕಾರಣ ಎಂದು ಪಕ್ಷದ ಮಾಜಿ ಶಾಸಕರು, ಹಿರಿಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 356
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved