• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೆನ್‌ಡ್ರೈವ್‌ ರೂವಾರಿ ಸಿದ್ದು, ಡಿಕೆಶಿ: ಬಿಜೆಪಿ ಮುಖಂಡ

May 07 2024, 01:06 AM IST
ಡಿಕೆಶಿಯಿಂದ ಆಮಿಷ ಬಂದಿತ್ತು ಎಂದು ದೇವರಾಜೇಗೌಡ ಆರೋಪಿಸಿದ್ದು ಎಸ್‌ಐಟಿ ಸರ್ಕಾರದ ಕೈಗೊಂಬೆ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬರಗಾಲದಿಂದ ಜಾನುವಾರು, ರೈತರ ಹಿತ ಕಾಪಾಡಿ: ಬಿಜೆಪಿ ರೈತ ಮೋರ್ಚಾದ ಬಿ.ಎಚ್.ನಾರಾಯಣಗೌಡ

May 07 2024, 01:04 AM IST
ಪಶುಸಂಗೋಪನೆ ಇಲಾಖೆಯವರು ಬರಗಾಲದ ತೀವ್ರತೆಯನ್ನು ಅರಿತು ಜಾನುವಾರು ಹಿತವನ್ನು ಕಾಪಾಡಿ ರೈತರಿಗೆ ರಕ್ಷಣೆ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಬಿ.ಎಚ್.ನಾರಾಯಣಗೌಡ ಮನವಿ ಮಾಡಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌: ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ

May 06 2024, 12:40 AM IST
ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌ ಎಂಬುದಾಗಿ ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ ಸೃಷ್ಟಿಸಿದ್ದು, ಚುನಾವಣೆ ವೇಳೆ ಜನರ ಜೀವದ ಜತೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಚಿಕೆಗೆಟ್ಟ ಪಕ್ಷ, ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ : ಯತೀಂದ್ರ ಸಿದ್ದರಾಮಯ್ಯ

May 06 2024, 12:38 AM IST

 ಬಿಜೆಪಿ ನಾಚಿಕೆಗೆಟ್ಟ ಪಕ್ಷ. ಅವರಿಗೆ ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ. ಆಪರೇಷನ್ ಕಮಲ‌ ಮಾಡಿ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.

ದೇಶದ ಅಭಿವೃದ್ಧಿ, ಸುಭದ್ರತೆಗೆ ಬಿಜೆಪಿ ಗೆಲ್ಲಿಸಿ: ಕೋಟಾ

May 06 2024, 12:38 AM IST
ಕಾಂಗ್ರೆಸ್ಸಿನವರಿಂದಲೇ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ಗೌರವ ಸಿಕ್ಕಿಲ್ಲ ಎಂದು ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ಕಾಂಗ್ರೆಸ್ ಕೊಟ್ಟಿದ್ದು ಮನೆತನಕ, ಬಿಜೆಪಿ ಕೊಟ್ಟಿದ್ದು ಕೊನೆತನಕ

May 06 2024, 12:37 AM IST
ಬಿಟ್ಟಿ ಭಾಗ್ಯ ಕೊಟ್ಟು ದೇಶದ ಜನರನ್ನು ಸೋಮಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಬಡವರನ್ನು ಇನ್ನಷ್ಟು ಪರಾವಲಂಬಿಯಾಗುವುದನ್ನು ರೂಢಿಸುತ್ತಿದ್ದು

ಬಿಜೆಪಿ 200 ಸ್ಥಾನಗಳನ್ನು ಗೆಲ್ಲೋದು ಕಷ್ಟ

May 06 2024, 12:36 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನ ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಅಭ್ಯರ್ಥಿ ಪರ ನಾಗರತ್ನ ಕುಪ್ಪಿ ಪ್ರಚಾರ

May 06 2024, 12:36 AM IST
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿಗಾಗಿ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಇನ್ನೂ ಮಾಡಬೇಕಾದದ್ದು ಬಹಳ ಇದೆ. ಅದಕ್ಕಾಗಿ ದೇಶ ಅಭಿವೃದ್ಧಿ ಹೊಂದಲು ಬಿಜೆಪಿ ಪಕ್ಷಕ್ಕೆ ಮತ ನೀಡಿ.

ಕುರುಬ ಸಮುದಾಯದ ಅಭಿವೃದ್ಧಿಯಲ್ಲಿ ಬಿಜೆಪಿ ಪಾತ್ರ ದೊಡ್ಡದು-ಮಾಜಿ ಸಚಿವ ವಿಶ್ವನಾಥ

May 06 2024, 12:35 AM IST
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರವು ಬಿ.ಎಸ್. ಯಡಿಯೂರಪ್ಪ ಅವರ ಕಾಲದಲ್ಲಿ ಜಾರಿಗೆ ಬಂತು. ಕುರುಬ ಸಮುದಾಯದ ಅಭಿವೃದ್ಧಿಯಲ್ಲಿ ಬಿಜೆಪಿ ಪಾತ್ರ ದೊಡ್ಡದಿದ್ದು, ಸಮುದಾಯದ ಬಾಂಧವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಮನವಿ ಮಾಡಿದರು.

ಸಂವಿಧಾನ ವಿರುದ್ಧ ಮಾತಾಡಿದವರನ್ನು ಬಿಜೆಪಿ ಉಚ್ಛಾಟಿಸಲಿ : ಸುರ್ಜೆವಾಲಾ

May 06 2024, 12:35 AM IST

 ಬಿಜೆಪಿ ನಾಯಕರು, ಮೊದಲು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವವರನ್ನು ಪಕ್ಷದಿಂದ ಉಚ್ಚಾಟಿಸಲಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪಸಿಂಗ್‌ ಸುರ್ಜೇವಾಲಾ ಆಗ್ರಹಿಸಿದರು.

  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved