• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೆನ್‌ಡ್ರೈವ್‌ ಕೇಸ್‌ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ವಿಜಯೇಂದ್ರ

May 05 2024, 02:00 AM IST
ಕಾಂಗ್ರೆಸ್‌ನವರು ಗ್ಯಾರಂಟಿ ಯೋಜನೆಗಳಿಂದ ಆಸಕ್ತಿ ಕಳೆದುಕೊಂಡು ಹಾಸನದ ಪೆನ್‌ಡ್ರೈವ್‌ ಹಗರಣವನ್ನೇ ನೆಚ್ಚಿಕೊಂಡಿದ್ದಾರೆ. ಇದು ಚುನಾವಣೆಯಲ್ಲಿ ಬಿಜೆಪಿ ಮೇಲೆ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ಬಡವರನ್ನು ನಿರ್ಮೂಲನೆ ಮಾಡತ್ತೆ: ಮಹದೇವಪ್ಪ

May 05 2024, 02:00 AM IST
ಕನ್ನಡಪ್ರಭ ವಾರ್ತೆ ಸಿಂದಗಿ: ಬಡತನ ನಿರ್ಮೂಲನೆ ಕಾಂಗ್ರೆಸ್ ನಡೆಯಾದರೆ, ಬಡವರನ್ನೆ ನಿರ್ಮೂಲನೆ ಮಾಡುವ ಗುರಿಯನ್ನು ಬಿಜೆಪಿ ಹೊಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಟೀಕಿಸಿದರು.

ಬಿಜೆಪಿ ಭದ್ರಕೋಟೆ ಗಾಂಧೀನಗರದಲ್ಲಿ ಶಾಗೆ ಸೋನಲ್‌ ಸವಾಲ್‌

May 04 2024, 09:56 AM IST

ಮತ್ತೊಮ್ಮೆ ಗಾಂಧಿನಗರ ಗದ್ದುಗೆಗೇರಲು ಗೃಹಮಂತ್ರಿ ಸಜ್ಜು

-ಗಾಂಧಿನಗರದಲ್ಲಿ ಗೃಹ ಸಚಿವ ಅಮಿತ್‌ ಶಾ ಎರಡನೇ ಬಾರಿ ಸ್ಪರ್ಧೆ

-ಕಾಂಗ್ರೆಸ್‌ನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೋನಲ್‌ ಪಟೇಲ್‌ ಕಣಕ್ಕೆ

ಜಿಂಕೆ ಹೆಸರಲ್ಲಿ ನನ್ನ ಪ್ರತಿಷ್ಠೆಗೆ ಧಕ್ಕೆ ತರಲು ಬಿಜೆಪಿ ಯತ್ನ

May 04 2024, 01:33 AM IST
ಜಿಂಕೆ ಸಾಕಿದ್ದಾರೆ, ಅದು ಮಾಡಿದ್ದಾರೆ, ಇದು ಮಾಡಿದ್ದಾರೆಂದೆಲ್ಲಾ ನನ್ನನ್ನೇ ಗುರಿಯಾಗಿಸಿಕೊಂಡು ಪ್ರತಿಷ್ಠೆಗೆ ಧಕ್ಕೆ ತರಲು ಬಿಜೆಪಿ ಅಪಪ್ರಚಾರ ಮಾಡಿದ್ದರು. ಅಂಥವರಿಗೆ ನ್ಯಾಯಾಲಯದಲ್ಲೇ ಉತ್ತರ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.

ಬಲಾಢ್ಯ ದೇಶ ನಿರ್ಮಾಣಕ್ಕಾಗಿ ಬಿಜೆಪಿ ಗೆಲ್ಲಿಸಿ: ಸಿ.ಟಿ. ರವಿ

May 04 2024, 12:41 AM IST
ಹಿಂದುತ್ವ ಬಿಟ್ಟು ರಾಜಕಾರಣ ಮಾಡುವ ಪಕ್ಷ ನಮ್ಮದಲ್ಲ. ಈ ಚುನಾವಣೆ ಕೇವಲ ಬಿಜೆಪಿಯನ್ನು ಉಳಿಸುವ ಚುನಾವಣೆಯೂ ಆಗಿರದೇ, ಇಡೀ ದೇಶವನ್ನು ಉಳಿಸುವ ಚುನಾವಣೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.

ಸುಳ್ಳು ಹೇಳುವ ಇನ್‌ಸ್ಟಿಟ್ಯೂಟ್‌ ತೆರೆದ ಬಿಜೆಪಿ: ಸಚಿವ ಶಿವರಾಜ್ ತಂಗಡಗಿ

May 04 2024, 12:38 AM IST
ಚಿನ್ನಪ್ಪರೆಡ್ಡಿ ಆಯೋಗದ ಶಿಫಾರಸಿನಂತೆ ಮುಸ್ಲಿಮರಿಗೆ 20 ವರ್ಷಗಳ ಹಿಂದೆ ಶೇ.4 ಮೀಸಲಾತಿ ನೀಡಲಾಗಿದೆ.

ಬರ ಪರಿಹಾರ ಕೇಳದ ಬಿಜೆಪಿ ಸಂಸದರಿಗೆ ನಾಚಿಕೆ ಆಗ್ಬೇಕು: ಟಿ.ಬಿ.ಜಯಚಂದ್ರ ವಾಗ್ದಾಳಿ

May 04 2024, 12:37 AM IST
ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಪಟ್ಟಣದ ಗಾಂಧಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತಾಳಿದೆ ಎಂದು ಹರಿಹಾಯ್ದರು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಬಿಜೆಪಿ ದೂರು

May 04 2024, 12:37 AM IST
ಹಾಸನದ ಸಂಸದ ಪ್ರಜ್ವರ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ವೀಡಿಯೋಗಳು ಅಸಲಿಯೋ, ನಕಲಿಯೋ ಎಂಬುದು ತನಿಖೆಯಾಗಬೇಕು. ಅದಕ್ಕಾಗಿ ವಿಧಿ ವಿಜ್ಞಾನ ಪ್ರಯೋಗಾಲಯವಿದೆ. ನಂತರ ಪ್ರಜ್ವಲ್ ವಿಚಾರ ನ್ಯಾಯಾಲಯ ತೀರ್ಪು ನೀಡಿ ಅಪರಾಯೋ ಇಲ್ಲವೋ ಎಂಬುದನ್ನು ತೀರ್ಪು ನೀಡುತ್ತದೆ. ಆದರೆ, ರಾಹುಲ್‌ ಗಾಂಧಿಯವರು ತಾವೇ ನ್ಯಾಯಾಧೀಶರಂತೆ ರೇಪಿಸ್ಟ್ ಎಂದು ಆದೇಶ ನೀಡಿದ್ದಾರೆ. ಇದು ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನ ಮಾಡುವ ವಿಚಾರವಾಗಿದೆ.

ಓಡು ರಾಹುಲ್‌ ಓಡು : ಬಿಜೆಪಿ ಮುಖಂಡರಿಂದ ವ್ಯಂಗ್ಯ

May 04 2024, 12:36 AM IST
ವಯನಾಡು ಬಳಿಕ ರಾಯ್‌ಬರೇಲಿ ಸ್ಪರ್ಧೆಗೆ ಟಾಂಗ್‌ ನೀಡಿರುವ ಬಿಜೆಪಿ ಓಡು ರಾಹುಲ್‌ ಓಡು ಎಂದು ಅಣಕವಾಡಿದೆ.

ಜನವಿರೋಧಿ ಬಿಜೆಪಿ, ಕಾಂಗ್ರೆಸ್ ಸೋಲಿಸಿ: ಎಂ. ಕೃಷ್ಣಮೂರ್ತಿ

May 04 2024, 12:35 AM IST
ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಸಹ ಆಳ್ವಿಕೆ ನಡೆಸಿವೆ. ಆದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಇಂಥ ಕೆಟ್ಟ ಆಡಳಿತವನ್ನು ಕಿತ್ತೊಗೆಯಬೇಕಾಗಿದೆ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಎಂ. ಕೃಷ್ಣಮೂರ್ತಿ ಹೇಳಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 329
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved