• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ಗಳ ಆಮಿಷಕ್ಕೆ ಬಲಿಯಾಗಬೇಡಿ : ಬಿಜೆಪಿ ಯುವ ಮುಖಂಡ

Apr 29 2024, 01:44 AM IST
ದೇಶದ ವರ್ಷದ ಬಜೆಟ್ ಗಾತ್ರಕ್ಕಿಂತ ಗ್ಯಾರಂಟಿಗೆ ನೀಡುವ ಹಣವೇ ದೊಡ್ಡದಾಗಿದೆ

ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ

Apr 29 2024, 01:38 AM IST
ಮತದಾರರು ಆನಂದಸ್ವಾಮಿ ಗಡ್ಡದೇವರಿಗೆ ಮತ ನೀಡಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಬೇಕು

ಬಿಜೆಪಿ ಸರ್ಕಾರದಿಂದ ಲಂಬಾಣಿ ಸಮುದಾಯಕ್ಕೆ ಭರಪೂರ ಯೋಜನೆ

Apr 29 2024, 01:36 AM IST
ಬಿಜೆಪಿ ಅಧಿಕಾರಾವಧಿಯಲ್ಲಿ ಲಂಬಾಣಿ ಸಮುದಾಯಕ್ಕೆ ಭರಪೂರ ಅಭಿವೃದ್ಧಿ ಯೋಜನೆಗಳು ತಲುಪಿದ್ದು ಎಲ್ಲ ಕಾಲದಲ್ಲಿಯೂ ಬಿಜೆಪಿ ಪರವಾಗಿ ನಮ್ಮ ಸಮುದಾಯ ನಿಲ್ಲಬೇಕು ಎಂದು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಮನವಿ ಮಾಡಿದರು.

ವಚನ ಭ್ರಷ್ಟ ಬಿಜೆಪಿ ಕಿತ್ತೊಗೆದು ಜನಪರ ಕಾಂಗ್ರೆಸ್‌ ಕೈ ಹಿಡಿಯಿರಿ

Apr 29 2024, 01:34 AM IST
ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿದಿಲ್ಲ. ಇಲೆಕ್ಟ್ರಾಲ್‌ ಬಾಂಡ್‌ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಮಾಡಿ, ಬಿಜೆಪಿ ಪಕ್ಷದ ಆಸ್ತಿಯನ್ನು ಹೆಚ್ಚಿಗೆ ಮಾಡಿಕೊಂಡಿದೆ. ಇಂತಹ ಭ್ರಷ್ಟ ಬಿಜೆಪಿಯನ್ನು ಸೋಲಿಸಿ ಎಂದು ವಿನೋದ್ ಅಸೂಟಿ ಮನವಿ ಮಾಡಿದರು.

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಿಜೆಪಿ ಬೈಕ್ ರ್‍ಯಾಲಿ

Apr 29 2024, 01:33 AM IST
ದೇಶದ ಸುಭದ್ರತೆಗೆ ಸರ್ವ ಜನಾಂಗದ ಕಲ್ಯಾಣಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲೇಬೇಕು.

ನೇಹಾ ಪ್ರಕರಣ: ಬಿಜೆಪಿ ಕೋಮುವಾದಕ್ಕೆ ಬಳಕೆ: ಪ್ರಕಾಶ್‌ ರೈ

Apr 29 2024, 01:33 AM IST
ನೇಹಾ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ನರೇಂದ್ರ ಮೋದಿ ಹೇಳುತ್ತಾರೆ. ಆದರೆ ಬಿಜೆಪಿಗರೇ ಪ್ರಕರಣವನ್ನು ಕೋಮುವಾದಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ರಾಯಚೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜಕೀಯ ಜಾಗೃತಿ ಸಮಾವೇಶದಲ್ಲಿ ಬಹುಭಾಷ ನಟ ಪ್ರಕಾಶ ರೈ ಆರೋಪ ಮಾಡಿದರು.

ಕೋಮುವಾದಿ ಬಿಜೆಪಿ ಸೋಲಿಸಿ: ಸಚಿವ ಜಮೀರ್

Apr 29 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ದೇಶ ಹಾಗೂ ಸಂವಿಧಾನ ರಕ್ಷಣೆಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಬೇಕು. ದೇಶ ಹಾಗೂ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಹೀಗಾಗಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಲ ತುಂಬಬೇಕು ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಮನವಿ ಮಾಡಿದರು.

ಬಿಜೆಪಿ ಎಸ್ಸಿ, ಎಸ್ಟಿ, ಒಬಿಸಿ ಮೀಸಲು ತೆಗೆಯಲ್ಲ: ಅಮಿತ್ ಶಾ

Apr 29 2024, 01:32 AM IST
ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಜಾತಿ ಮೀಸಲಾತಿ ಜಟಾಪಟಿ ಜೋರಾಗಿದೆ. ಈ ವಿಚಾರದಲ್ಲಿ ನಾಯಕರ ವಾಕ್ಸಮರ ಭಾನುವಾರವೂ ಮುಂದುವರೆದಿದೆ.

ಯುವಕರಿಗೆ ಉದ್ಯೋಗ ನೀಡಲು ಬಿಜೆಪಿ ಸರ್ಕಾರ ವಿಫಲ: ನಟ ಪ್ರಕಾಶ ರೈ

Apr 29 2024, 01:32 AM IST
ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ನಾಲಿಗೆಗಳಿವೆ

ಬಿಜೆಪಿ ಸುಳ್ಳಿನ ಮಾತಿಗೆ ಮರಳಾಗಬೇಡಿ: ದರ್ಶನಾಪುರ

Apr 29 2024, 01:32 AM IST
ಸಗರ, ರಸ್ತಾಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಿ. ಕುಮಾರ ನಾಯಕ ಪರ ಮತಯಾಚನೆ
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 329
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved