ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಜಿಲ್ಲೆಯಾದ್ಯಂತ ಸಂಭ್ರಮಾಚರಣೆ
Jun 05 2024, 12:30 AM IST
ಚಿಕ್ಕಮಗಳೂರು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲೆಯಾದ್ಯಂತ ಸಂಭ್ರಮಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ಪಾಳಯದಲ್ಲಿ ಸಂಭ್ರಮ
Jun 05 2024, 12:30 AM IST
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪ್ರಚಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಪಾಳಯದಲ್ಲಿ ಸಂತಸ-ಸಂಭ್ರಮ ಮನೆ ಮಾಡಿದೆ. ಜೆಡಿಎಸ್ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ನೆಚ್ಚಿನ ನಾಯಕನ ಪರ ಜೈಕಾರ ಕೂಗಿದರು. ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರಮೋದಿ ಜೊತೆಗೆ ಕುಮಾರಸ್ವಾಮಿ ಅವರಿಗೆ ಜೈಕಾರ ಮೊಳಗಿಸಿ ಸಂಭ್ರಮಿಸಿದರು.
ವಿಕಸಿತ ಭಾರತಕ್ಕಾಗಿ ಭಾರತೀಯರ ಮತ: ಬಿಜೆಪಿ
Jun 05 2024, 12:30 AM IST
ನರೇಂದ್ರ ಮೋದಿಯವರ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ಸಲುವಾಗಿ ಮತದಾರರು ಬಿಜೆಪಿಗೆ ಮತಹಾಕಿ ಗೆಲ್ಲಿಸಿದ್ದಾರೆ ಎಂಬುದಾಗಿ ಬಿಜೆಪಿ ಬಣ್ಣಿಸಿದೆ.
ಬಿಜೆಪಿ ಜಿಲ್ಲಾಧ್ಯಕ್ಷರ ತವರಲ್ಲಿ ಬಿಜೆಪಿಗೆ ಹಿನ್ನಡೆ!
Jun 05 2024, 12:30 AM IST
ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ರನ್ನು ಲೋಕಸಭಾ ಚುನಾವಣೆಗೂ ಮುನ್ನ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
6 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಯದುವೀರ್ ಲೀಡ್
Jun 05 2024, 12:30 AM IST
ಯದುವೀರ್ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಅವರು 6,56,241 ಮತಗಳನ್ನು ಪಡೆದಿದ್ದು, 1,39,262 ಮತಗಳ ಅಂತರದೊಂದಿಗೆ ಯದುವೀರ್ ಗೆಲುವು ದಾಖಲಿಸಿದರು.
ಗದಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
Jun 05 2024, 12:30 AM IST
ದೇಶದಲ್ಲಿ ಮೊತ್ತಮ್ಮೆ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರಚನೆ ಮಾಡುವತ್ತ ದಾಪುಗಾಲು
ಎಚ್ಡಿಕೆ ಗೆಲುವಿಗೆ ಬಿಜೆಪಿ ಪ್ರಾಮಾಣಿಕ ಶ್ರಮ: ಬಿಜೆಪಿ ನಾಯಕರು
Jun 05 2024, 12:30 AM IST
ಮಂಡ್ಯ ಲೋಕಸಭಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅಭೂತಪೂರ್ವ ಗೆಲುವಿಗೆ ಬಿಜೆಪಿ ಮುಖಂಡರು-ಕಾರ್ಯಕರ್ತರ ಪ್ರಾಮಾಣಿಕ ಶ್ರಮ ಕಾರಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಮತ್ತು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಕ್ಲೀನ್ಸ್ವೀಪ್
Jun 05 2024, 12:30 AM IST
ಕೆಲವೇ ತಿಂಗಳ ಮೊದಲು ಭಾರೀ ಮಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೇರಿದ್ದ ಮಧ್ಯಪ್ರದೇಶದಲ್ಲಿ ತನ್ನ ಗೆಲುವಿನ ಲಹರಿಯನ್ನು ಲೋಕಸಭಾ ಚುನಾವಣೆಯಲ್ಲೂ ಮುಂದುವರೆಸಿದೆ.
ಮತಎಣಿಕೆ ಕೇಂದ್ರ ಹೊರಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
Jun 05 2024, 12:30 AM IST
ಸುರತ್ಕಲ್ ಎನ್ಐಟಿಕೆಯ ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕ್ಯಾ.ಬ್ರಿಜೇಶ್ ಚೌಟ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಸಂಭ್ರಮಿಸಿದರು.
ಬಿಜೆಪಿ ಕೋಟೆ ಛಿದ್ರ ಮಾಡಿದ ಕಾಂಗ್ರೆಸ್
Jun 05 2024, 12:30 AM IST
ಹದಿನೈದು ವರ್ಷಗಳಿಂದ ಬಿಜೆಪಿಯೇ ಮೆರೆಯುತ್ತಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಡಾ. ಬಸವರಾಜ ಅವರನ್ನು ಪರಾಭವಗೊಳಿಸುವ ಮೂಲಕ ಬಿಜೆಪಿ ಕೋಟೆಯನ್ನು ಛಿದ್ರಗೊಳಿಸಿದ್ದಾರೆ.
< previous
1
...
196
197
198
199
200
201
202
203
204
...
357
next >
More Trending News
Top Stories
ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ
ಧಾರವಾಡ-ಬೆಂಗಳೂರು ವಂದೇ ಭಾರತ್ 100% ಮುಂಗಡ ಬುಕ್ಕಿಂಗ್
ತುಂಗಭದ್ರಾ ಜಲಾಶಯದ 7 ಗೇಟ್ಗಳು ಸಂಪೂರ್ಣ ಜಾಂ!
ದೀಪಾವಳಿಗೆ ಜಿಎಸ್ಟಿ ಇಳಿಕೆ ಗಿಫ್ಟ್ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ