• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮೇಣದ ಬತ್ತಿ ಪ್ರತಿಭಟನೆ

Apr 24 2024, 02:17 AM IST
ಒಂದು ಸಮುದಾಯದ ತುಷ್ಟೀಕರಣಕ್ಕಾಗಿ, ತಮ್ಮ ವೋಟ್ ಬ್ಯಾಂಕ್‌ ಗಾಗಿ ರಾಜ್ಯದ ಹೆಣ್ಣು ಮಕ್ಕಳ ಸುರಕ್ಷತೆಯನ್ನೇ ಬಲಿ ಕೊಡುತ್ತಿದೆ. ನೇಹಾಳನ್ನು ವಾಪಸ್ ಕರೆ ತರಲು ಸಾಧ್ಯವಿಲ್ಲ. ಆದರೆ, ಅವಳ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಬೇಕು. ತಂದೆ ತಾಯಿಗೆ ನ್ಯಾಯ ಸಿಗಬೇಕಾದರೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು.

ನೇಹಾ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ

Apr 24 2024, 02:17 AM IST
ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ನಮ್ಮ ಸಮಾಜದ ಹೆಣ್ಣು ಮಗಳನ್ನು ಕಳೆದುಕೊಂಡ ದುಃಖ ನನಗೂ ಇದೆ. ಈಗಾಗಲೇ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಧಾರ ತೆಗೆದುಕೊಂಡಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗೋದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಸಮಬಲ ಹೋರಾಟ

Apr 24 2024, 02:16 AM IST
ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಕೇಂದ್ರ ಕೂಡ ಒಂದು.

ಬಿಜೆಪಿ ನಾಯಕರಿಗೆ ಸೋಲಿನ ಭೀತಿ

Apr 24 2024, 02:16 AM IST
ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಸಂಸದನ ಮೇಲೆ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳ ಹೋರಾಟಕ್ಕೆ ಸ್ಪಂದಿಸಲಿಲ್ಲ. ಪದಕಗಳನ್ನು ಮರಳಿಸಿದರೂ ಪ್ರತಿಕ್ರಿಯೆ ನೀಡಲಿಲ್ಲ.

ಉದ್ಯೋಗ ಸೃಷ್ಠಿಸುವ ಭರವಸೆ ಬಿಜೆಪಿ ಉಳಿಸಿಕೊಂಡಿಲ್ಲ: ಟಿ.ಡಿ.ರಾಜೇಗೌಡ

Apr 24 2024, 02:15 AM IST
ಹಿಂದಿನ 2 ಲೋಕಸಭಾ ಚುನಾವಣೆಗೂ ಮುಂಚೆ ಯುವ ಮತದಾರರನ್ನು ಸೆಳೆಯಲು 2 ಕೋಟಿ ಉದ್ಯೋಗ ಸೃಷ್ಠಿಸುವ ಭರವಸೆ ನೀಡಿದ್ದ ಬಿಜೆಪಿ ತನ್ನ 10 ವರ್ಷದ ಅವಧಿಯಲ್ಲಿ ಮಾತು ಉಳಿಸಿಕೊಳ್ಳಲಾಗದೆ, ತಪ್ಪಿದೆ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಬಿಜೆಪಿ ಅಭ್ಯರ್ಥಿ ಕ್ರ.ಸಂ.1ಕ್ಕೆ ಮತ ನೀಡಿ: ಗಾಯತ್ರಿ

Apr 24 2024, 02:15 AM IST
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾದ ಗಾಯತ್ರಿ ಸಿದ್ದೇಶ್ವರ್ ಕ್ರಮ ಸಂಖ್ಯೆ 1ಕ್ಕೆ ಮತ ಹಾಕಿ, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಿ ಎಂದು ಗಾಯತ್ರಿ ಸಿದ್ದೇಶ್ವರ್ ಮನವಿ ಮಾಡಿದರು.

ಧರ್ಮದ ಮೂಲಕ ಜನರ ಭಾವನೆ ಕೆರಳಿಸುತ್ತಿರುವ ಬಿಜೆಪಿ : ಕಿಮ್ಮನೆ

Apr 23 2024, 09:52 AM IST

ದೇಶದ ಆರ್ಥಿಕ ನೀತಿ, ಬೆಲೆ ಏರಿಕೆ ಸೇರಿ ದೇಶದ ಗಂಭೀರ ವಿಚಾರಗಳಿಗೆ ಆದ್ಯತೆ ನೀಡದ ಬಿಜೆಪಿ, ಕೇವಲ ಜಾತಿ ಧರ್ಮದ ಮೂಲಕ ಜನರ ಭಾವನೆ ಕೆರಳಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.

ನೇಹಾ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

Apr 23 2024, 01:47 AM IST
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ತನಿಖೆ ಇನ್ನೂ ಪ್ರಗತಿಯ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ, ಗೃಹ ಮಂತ್ರಿ ಅದಕ್ಕೆ ಬೇರೆ ರೀತಿಯ ಬಣ್ಣ ಹಚ್ಚುವ ಕೆಲಸ ಮಾಡಿ, ತನಿಖೆಯ ದಾರಿ ತಪ್ಪಿಸಿ, ಒಂದು ಕೋಮಿನ ಜನರನ್ನು ಓಲೈಕೆ ಮಾಡುತ್ತಿರುವುದು ಹೇಯಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೇಹಾ ಕೊಲೆ ಖಂಡಿಸಿ ಬಿಜೆಪಿ -ಜೆಡಿಎಸ್ ಪ್ರತಿಭಟನೆ

Apr 23 2024, 12:59 AM IST
ರಾಮನಗರ: ಹುಬ್ಬಳ್ಳಿಯ ನೇಹಾ ಕೊಲೆ ಖಂಡಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯರಿಗೆ ಮೀಸಲು ಕೊಟ್ಟಿದ್ದು ಬಿಜೆಪಿ: ಸಂಸದ ಬಿ.ವೈ.ರಾಘವೇಂದ್ರ

Apr 23 2024, 12:57 AM IST
ಬೈಂದೂರಿನ ಕಿರಿಮಂಜೇಶ್ವರದಲ್ಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ಶಕ್ತಿಸಿಂಧು – ಬೃಹತ್ ಮಹಿಳಾ ಸಮಾವೇಶವನ್ನು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 328
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved