• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಕೈ ಬಲಪಡಿಸಲು ಬಿಜೆಪಿ ಸಹಕಾರಿ ಪ್ರಕೋಷ್ಠ ಕರೆ

Apr 23 2024, 12:51 AM IST
ದ.ಕ. ಜಿಲ್ಲೆಯ ಎಲ್ಲ ಸಹಕಾರಿಗಳೂ ಸಕ್ರಿಯರಾಗಿ ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಬಿಜೆಪಿ ದ.ಕ ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕ ಟಿ.ಜಿ ರಾಜಾರಾಂ ಭಟ್ ಹಾಗೂ ಸಹಸಂಚಾಲಕರಾದ ಶ್ರೀನಿವಾಸ ಶೇಟ್‌ ಮತ್ತು ರಕ್ಷಿತ್ ಶೆಟ್ಟಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

10 ವರ್ಷಗಳ ಶೋಭಾ ಕರಂದ್ಲಾಜೆ ಸಾಧನೆ ಆಧರಿಸಿ ಬಿಜೆಪಿ ಬಹಿರಂಗ ಚರ್ಚೆಗೆ ಬರಲಿ

Apr 23 2024, 12:50 AM IST
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ 7 ವರ್ಷ ಸಂಸದರಾಗಿ ಹಾಗೂ 3 ವರ್ಷ ಕೇಂದ್ರದ ಕೃಷಿ ಸಚಿವರಾಗಿ ಶೋಭಾ ಕರಂದ್ಲಾಜೆ ಈ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಇಟ್ಟುಕೊಂಡು ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ ಎಂದು ಲೋಕ ಸಭಾ ಚುನಾವಣೆಯ ಪಟ್ಟಣ ಉಸ್ತುವಾರಿ ಎಂ.ಆರ್.ರವಿಶಂಕರ್ ಸವಾಲು ಹಾಕಿದರು.

ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Apr 23 2024, 12:50 AM IST
ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಸೋಮವಾರ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು.

ನಾಯಕ ಜನಾಂಗ ಬಿಜೆಪಿ ಪಕ್ಷಕ್ಕೆ ಅಡವಿಟ್ಟಿಲ್ಲ

Apr 23 2024, 12:49 AM IST
ನಾಯಕ ಜನಾಂಗದ ಮತಗಳನ್ನು ಬಿಜೆಪಿ ಪಕ್ಷಕ್ಕೆ ಅಡವಿಟ್ಟಿಲ್ಲ, ಬಿಜೆಪಿ ಪಕ್ಷಕ್ಕೆ ಮಾತ್ರ ನಾಯಕ ಜನಾಂಗದ ಮತಗಳು ಸಿಗುವುದಿಲ್ಲ ಕಾಂಗ್ರೆಸ್‌ ಪಕ್ಷಕ್ಕೂ ಸಿಗಲಿದೆ ಅದರಲ್ಲಿ ವ್ಯತ್ಯಾಸವಿರಲಿದೆ ಅಷ್ಟೇ ಎಂದು ಕಾಂಗ್ರೆಸ್‌ ಮುಖಂಡ ಶ್ರೀನಿವಾಸನಾಯಕ ಹೇಳಿದರು.

ನೇಹಾ ಹತ್ಯೆ ಪ್ರಕರಣ ಖಂಡಿಸಿ: ಬಿಜೆಪಿ ಪ್ರತಿಭಟನೆ

Apr 23 2024, 12:49 AM IST
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾಳ ಕೊಲೆ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದ ಸುಭಾಶ್ಚಂದ್ರ ಭೋಸ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯಾದ್ಯಂತ ಜೆಡಿಎಸ್ - ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಮಾಜಿ ಪ್ರಧಾನಿ ದೇವೇಗೌಡ ವಿಶ್ವಾಸ

Apr 23 2024, 12:48 AM IST
ಯಡಿಯೂರಪ್ಪ ಹಾಗೂ ನಾವು ರಾಜ್ಯಾದ್ಯಂತ ಹಲವು ವೇದಿಕೆಗಳನ್ನು ಹಂಚಿಕೊಂಡಿದ್ದೇವೆ, ನಮ್ಮ ಶ್ರಮದ ಮೇಲೆ ನರೇಂದ್ರ ಮೋದಿಯವರು ತುಂಬಾ ವಿಶ್ವಾಸವನ್ನು ಇಟ್ಟುಕೊಂಡಿದ್ದಾರೆ, ಆ ವಿಶ್ವಾಸವನ್ನು ನಾವು ಉಳಿಸಬೇಕು, ಇಡೀ ರಾಜ್ಯದ ಎಲ್ಲಾ ಮತದಾರು ಹಾಗೂ ಎರಡು ಪಕ್ಷದ ಕಾರ್ಯಕರ್ತರು ಬಿಜೆಪಿಯ ಹೋರಾಟಕ್ಕೆ ಕಂಕಣ ಕಟ್ಟಿ, ದೇಶವನ್ನು ಉಳಿಸಬೇಕೆಂದು ತಿಳಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ದೇಶ ಅಭಿವೃದ್ಧಿ

Apr 23 2024, 12:47 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಲ್ಲಿ ಉತ್ತಮ ಆಡಳಿತ ನೀಡಿದೆ. ಕಿಸಾನ್ ಯೋಜನೆಯಲ್ಲಿ ರೈತರಿಗೆ 6 ಸಾವಿರ ನೀಡಲಾಗಿದೆ. ಪ್ರತಿ ಗ್ರಾಮಗಳಿಗೆ ಜನ್ ಧನ್ ಯೋಜನೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ರಾಮಮಂದಿರ ನಿರ್ಮಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಪರ ಕೆಲಸ ಮಾಡಿದ್ದಾರೆ.

ದಾವಣಗೆರೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ವಿಶ್ವಾಸ

Apr 23 2024, 12:47 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಗೆಲುವಿಗೆ ನಮ್ಮ ಕಾರ್ಯಕರ್ತರು ಶ್ರಮಿಸುತ್ತಾರೆ. ಹರಪನಹಳ್ಳಿಯಿಂದ 30 ಸಾವಿರ ಲೀಡ್‌ ಕೊಡಲಾಗುವುದು.

ಸಂತ್ರಸ್ತ ಮಹಿಳೆ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ

Apr 23 2024, 12:47 AM IST
ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ನಡೆದ ಲವ್ ಜೀಹಾದ್ ಪ್ರಕರಣದಲ್ಲಿ‌ ನೊಂದ ಮಹಿಳೆಯ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿದರು.

ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Apr 23 2024, 12:47 AM IST
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 328
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved