• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಬೇಕು ಎಂಬುದು ಭಾರತೀಯರ ಆಕಾಂಕ್ಷೆ: ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು

Apr 21 2024, 02:26 AM IST
ಕಾಂಗ್ರೆಸ್ ನವರು ಬಾಲರಾಜು ದುಡ್ಡು ಪಡೆದುಕೊಂಡಿದ್ದಾರೆ ಎಂಬ ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ಆ ರೀತಿ ದುಡ್ಡಿಗೆ ನಮ್ಮ ಕೈ ಕತ್ತರಿಸಿದರೂ ಸಹ ಕೈಚಾಚುವುದಿಲ್ಲ. ಜನಗಳಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ, ಮುಂದೆಯೂಕೆಲಸ ಮಾಡಲು ನನ್ನನ್ನು ಗೆಲ್ಲಿಸಿ

ಕೃಷಿ ಕ್ಷೇತ್ರ ಹಾಳು ಮಾಡಿದ ಬಿಜೆಪಿ ಬೆಂಬಲಿಸುವುದು ಬೇಡ

Apr 21 2024, 02:25 AM IST
ಕೃಷಿ ಕ್ಷೇತ್ರವನ್ನು ಪೂರ್ಣ ಪ್ರಮಾಣದಲ್ಲಿ ನಾಶಪಡಿಸಲು ಮುಂದಾಗಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಹಾಗೂ ಮಿತ್ರ ಪಕ್ಷಗಳಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕಬಾರದೆಂದು ಜನತೆಯಲ್ಲಿ ಜಾಗೃತಿಗೊಳಿಸುವುದಕ್ಕಾಗಿ ಹತ್ತು ಲಕ್ಷ ಕರಪತ್ರಗಳನ್ನು ಪ್ರತಿ ಮನೆ ಮನೆಗೆ ಹಂಚಲಾಗುವುದೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ತಿಳಿಸಿದರು.

ಮತಕ್ಕಾಗಿ ಎಂಥಹ ಕೆಲಸಕ್ಕೂ ಬಿಜೆಪಿ ಸಿದ್ಧ

Apr 21 2024, 02:24 AM IST
ಮಣಿಪುರ ಹಿಂಸಾಚಾರ ಕಂಡೂ ಕಾಣದಂತೆ ಮೌನವಾಗಿದ್ದರು. ದೇಶದ ಆರ್ಥಿಕ ಸ್ಥಿತಿ ಸುಧಾರಣೆ, ಸಮಾಜದಲ್ಲಿ ಕೋಮು ಸೌಹಾರ್ದತೆ ಪಾಲನೆ, ಅಭಿವೃದ್ಧಿ ಬಿಜೆಪಿ ಸರ್ಕಾರದ ಆದ್ಯತೆ ಪಟ್ಟಿಯಲ್ಲೇ ಇಲ್ಲ

ಸುಳ್ಳಿನ ಮೇಲೆ ಸರ್ಕಾರ ಆಳುತ್ತಿರುವ ಬಿಜೆಪಿ

Apr 21 2024, 02:22 AM IST
ದಾಬಸ್‌ಪೇಟೆ: ಪ್ರತಿ ಪಂಚಾಯತಿಗಳಲ್ಲಿ ಸೇರುತ್ತಿರುವ ಜನಸ್ತೋಮ ನೋಡಿದರೆ ಜನರು ಬದಲಾವಣೆ ಬಯಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹತಾಶೆ ಮನೋಭಾವ ಹೆಚ್ಚಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹೇಳಿದರು.

ಬಿಜೆಪಿ, ಜೆಡಿಎಸ್ ಮೈತ್ರಿಯಿಂದ 28 ಸ್ಥಾನಗಳಲ್ಲಿಯೂ ಗೆಲುವು: ಬಿ.ವೈ. ವಿಜಯೇಂದ್ರ

Apr 21 2024, 02:21 AM IST
ರಕ್ತದಲ್ಲಿ ಹಿಂದುತ್ವದ ಕಣಗಳಿರುವ ದ.ಕ. ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ‌ಅವರನ್ನು 3 ಲಕ್ಷಗಿಂತಲೂ ಅಧಿಕ ಮತಗಳಿಂದ ಗೆಲ್ಲಿಸಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.

ಮಹಿಳಾ ಸಬಲೀಕರಣಕ್ಕೆ ಬಿಜೆಪಿ ಒತ್ತು

Apr 21 2024, 02:20 AM IST
ನಾರಿಶಕ್ತಿ ಯೋಜನೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಶ್ರಮಿಸಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವ ಮೂಲಕ ಅವರನ್ನು ಮತ್ತೊಮೆ ಪ್ರಧಾನಿಯನ್ನಾಗಿ ಮಾಡಬೇಕಾದ ಹೊಣೆಗಾರಿಕೆ ಮಹಿಳೆಯರ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಹೇಳಿದರು.

ಜನರ ಭಾವನೆ ಮೇಲೆ ಬಿಜೆಪಿ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2024, 02:19 AM IST
ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅಳುವ ಮೂಲಕ ಜನರ ಅನುಕಂಪ ಗಿಟ್ಟಿಸುವ ಪ್ರಯತ್ನ ಮಾಡುತ್ತಾರೆ. ಮತದಾರರನ್ನು ಮರಳು ಮಾಡಲು ಅವರು ಬಳಸುವ ಕೊನೆ ಅಸ್ತ್ರ ವೇದಿಕೆಗಳಲ್ಲಿ ಕಣ್ಣಿರು ಸುರಿಸುವುದು.

ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ: ದೀಪಕ ಹೆಗಡೆ ದೊಡ್ಡೂರ

Apr 21 2024, 02:19 AM IST
ಇತ್ತೀಚಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಮುಖಂಡರ ಹೇಳಿಕೆಯಿಂದ ನಮ್ಮ ಪಕ್ಷ ಭ್ರಮನಿರಸನಗೊಳ್ಳುವುದಿಲ್ಲ. ಬಿಜೆಪಿಯ ಸುಳ್ಳು ಹೇಳಿಕೆಗೆ ಮತದಾರರು ಈ ಚುನಾವಣೆಯಲ್ಲಿ ತಿಲಾಂಜಲಿ ಹಾಡಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ದೀಪಕ ಹೆಗಡೆ ದೊಡ್ಡೂರ ಹೇಳಿದರು.

ಬಿಜೆಪಿ ಸೇರಿ ಸಿಎಂಗೇ ‘ಪಂಚ್‌’ ನೀಡಿದ ಮಾಜಿ ಮೇಯರ್‌ ಕವಿತಾ ಸನಿಲ್‌!

Apr 21 2024, 02:19 AM IST
ಶನಿವಾರ ಬಂಟ್ವಾಳದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಕವಿತಾ ಸನಿಲ್‌ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸಂವಿಧಾನ ವಿರೋಧಿ, ಕೋಮುವಾದಿ ಬಿಜೆಪಿ ಸೋಲಿಸಿ

Apr 21 2024, 02:18 AM IST
ದೇಶದ ಸಂವಿಧಾನ ನೀಡಿದ ಮತದಾನ ಅತ್ಯಂತ ಶ್ರೇಷ್ಠ, ಪವಿತ್ರವಾದ ಹಕ್ಕಾಗಿದೆ. ಅಂತಹ ಮತ ನೀಡುವ ಮುನ್ನ ಯಾರಿಗೆ, ಯಾತಕ್ಕಾಗಿ ಮತದಾನ ಮಾಡಬೇಕೆಂಬುದಾಗಿ ಆಲೋಚಿಸಿ, ಮತ ಚಲಾಯಿಸಬೇಕಿದೆ. ಇದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ.ರಾಮಚಂದ್ರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 328
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved