• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಕೈಬಲಪಡಿಸಲು ಬಿಜೆಪಿ ಬೆಂಬಲಿಸಿ: ಬಸವರಾಜ ಬೊಮ್ಮಾಯಿ

Apr 04 2024, 01:10 AM IST
ಕಾಂಗ್ರೆಸ್ ಸರ್ಕಾರ ಬಂದಾಗ ಬರ ಬರುತ್ತದೆ. ಅವರ ಗ್ಯಾರಂಟಿಗಳಲ್ಲಿ ಬರಗಾಲವೂ ಗ್ಯಾರಂಟಿಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ಸೇರಲು ಅಂತಿಮ ನಿರ್ಧಾರ: ಸಂಸದೆ ಸುಮಲತಾ

Apr 04 2024, 01:08 AM IST

‘ನಾನು ಪಕ್ಷೇತರ ಸಂಸದೆಯಾದರೂ ಬಿಜೆಪಿ ನಾಯಕರು ನನ್ನನ್ನು ಪ್ರತಿ ಹಂತದಲ್ಲೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ.  ಅವರ ಜೊತೆಯಲ್ಲಿರಬೇಕು ಎಂದು ಬಯಸಿದ್ದೇನೆ ಎಂದು ಸುಮಲತಾ ಹೇಳಿದರು

ಬಿಜೆಪಿ-ಜೆಡಿಎಸ್ ತಿರಸ್ಕರಿಸಿ ಕಾಂಗ್ರೆಸ್‌ ಬೆಂಬಲಿಸಿ: ಎಂ.ಪುಟ್ಟಮಾದು

Apr 04 2024, 01:08 AM IST

ಪ್ರಜಾಪ್ರಭುತ್ವವನ್ನೇ ನಾಶ ಮಾಡುವ ಸಂವಿಧಾನವನ್ನು ದುರ್ಬಲಗೊಳಿಸುವ ಕುಕೃತ್ಯಗಳನ್ನು ಎಸಗುತ್ತಿರುವ ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆದು ನಮ್ಮ ಹಕ್ಕು ಬದುಕನ್ನು ಉಳಿಸಿಕೊಳ್ಳಬೇಕಾಗಿದೆ ಎಂ.ಪುಟ್ಟಮಾದು ಕರೆ ನೀಡಿದರು.

ರಾಜಸ್ಥಾನ: ಮತ್ತೆ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಸಿದ್ಧತೆ

Apr 04 2024, 01:07 AM IST
ಕೆಲವು ತಿಂಗಳ ಹಿಂದಷ್ಟೇ ನಡೆದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಹೀನಾಯವಾಗಿ ಮಣಿಸಿ ಬಿಜೆಪಿ ಗೆದ್ದಿತ್ತು. ಈಗ ಈ ಕಾವು ಆರುವ ಮೊದಲೇ ಲೋಕಸಭೆ ಚುನಾವಣೆ ಬಂದಿದೆ.

ಬಿಜೆಪಿ ಅಭ್ಯರ್ಥಿಗೆ ಇಡುಗಂಟು ನೀಡಿದ ಮಹಿಳೆಯರು!

Apr 04 2024, 01:06 AM IST
ಸಮಾಜದ ವಿವಿಧ ವರ್ಗದ ಮಹಿಳೆಯರು ಸೇರಿ ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರನ್ನು ನಾಮಪತ್ರ ಸಲ್ಲಿಕೆ ಹಾಗೂ ಚುನಾವಣಾ ಪ್ರಚಾರ ಭರಾಟೆಗೆ ಈ ವಿಶೇಷ ರೀತಿಯಲ್ಲಿ ಕಳುಹಿಸಿಕೊಟ್ಟರು.

ಉಗ್ರರ ಬೆಂಬಲದೊಂದಿಗೆ ಕಾಂಗ್ರೆಸ್‌ ಸ್ಪರ್ಧೆ: ಬಿಜೆಪಿ

Apr 04 2024, 01:06 AM IST
ಮುಂಬರುವ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್‌ ಭಯೋತ್ಪಾದಕರ ಬೆಂಬಲದೊಂದಿಗೆ ಎದುರಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಸುಳ್ಳು ಭರವಸೆ ಮೇಲೆ ಬಿಜೆಪಿ ಅಧಿಕಾರಕ್ಕೆ

Apr 04 2024, 01:05 AM IST
ಕಳೆದ ಎರಡು ಬಾರಿಯೂ ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಮತದಾರರಿಗೆ ಮರಳು ಮಾಡಿ ಅಧಿಕಾರಕ್ಕೆ ಬಂದಿದೆ ಹೊರತು ಅಭಿವೃದ್ಧಿಯಿಂದಲ್ಲ. ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಈ ಬಾರಿ ಗೆಲ್ಲಿಸಿ ಎಂದು ಶಾಸಕ ಅಶೋಕ ಮನಗೂಳಿ ಮನವಿ ಮಾಡಿದರು.

ಕಾಂಗ್ರೆಸ್‌ ಬೆಂಬಲಿಸಿದರೆ ಮಾತ್ರ ಬಿಜೆಪಿ ಅಸ್ತಿತ್ವ: ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ

Apr 04 2024, 01:03 AM IST
ಬಿಜೆಪಿಯ ಕಾರ್ಯಕರ್ತರು ಎಚ್ಚೆತ್ತುಕೊಂಡು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದರೆ ನಿಮ್ಮ ಅಸ್ಥಿತ್ವ ಉಳಿಯುತ್ತದೆ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪ್ರಜಾಸತ್ತೆ, ಬಹುತ್ವ ಉಳಿವಿಗಾಗಿ ಬಿಜೆಪಿ ಸೋಲಿಸಿ: ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿಕೆ

Apr 04 2024, 01:02 AM IST
ಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದ್ದಾರೆ.

ಬಿಜೆಪಿ ಹೇಳುವ ಸುಳ್ಳನ್ನು ಮತದಾರ ನಂಬಲ್ಲ: ಎನ್.ರಮೇಶ್

Apr 04 2024, 01:02 AM IST
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಮಾತನಾಡಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 342
  • next >

More Trending News

Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved