• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದ ಜೆಡಿಎಸ್-ಬಿಜೆಪಿ ಸಭೆಯಲ್ಲಿ ಒಗ್ಗಟ್ಟು ಪ್ರದರ್ಶನ

Mar 29 2024, 12:48 AM IST
ಮಂಡ್ಯದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ಮೊಟ್ಟಮೊದಲ ಜೆಡಿಎಸ್-ಬಿಜೆಪಿ ಸಮನ್ವಯ ಸಮಿತಿ ಸಭೆ ಉಭಯ ಪಕ್ಷಗಳ ನಾಯಕರ ಅಭೂತಪೂರ್ವ ಒಗ್ಗಟ್ಟಿಗೆ ಸಾಕ್ಷಿಯಾಯಿತು.

ಜೆಡಿಎಸ್-ಬಿಜೆಪಿ ಮೈತ್ರಿ ಸಂಬಂಧ ಹಾಲು - ಜೇನಿನಂತೆ: ಎಚ್‌ಡಿಕೆ

Mar 29 2024, 12:46 AM IST
ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ. ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ ತಿಂಗಳೊಳಗೆ ಸರ್ಕಾರ ಪತನವಾಗಲಿದೆ. ಸರ್ಕಾರ ಬೀಳಿಸುವುದಕ್ಕೆ ನಾವು, ವಿಜಯೇಂದ್ರ ಕಷ್ಟಪಡಬೇಕಿಲ್ಲ. ಅವರೇ ಅವರ ಸರ್ಕಾರವನ್ನು ಬೀಳಿಸಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದರು.

ಬಿಜೆಪಿ ಅಧಿಕಾರಕ್ಕೆ ಬಂದರೇ ಪ್ರಜಾಪ್ರಭುತ್ವ ಉಳಿಯುತ್ತದೆಯೋ? ಇಲ್ಲವೋ?

Mar 29 2024, 12:46 AM IST
ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಶತಾಯುಷಿ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‌ ಚೌಟರ ವಾರ್ಷಿಕ ಆದಾಯ 6.51 ಲಕ್ಷ ರು.

Mar 29 2024, 12:45 AM IST
ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರು 2002ರಲ್ಲಿ ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ, 2014ರಲ್ಲಿ ಇಂದೋರ್‌ನ ಐಐಎಂನಲ್ಲಿ ಡಿಫೆನ್ಸ್‌ ಆಫೀಸರ್ಸ್‌ ವ್ಯಾಸಂಗ ಪೂರೈಸಿದ್ದಾರೆ.

ಒಂದೇ ಒಂದು ಡ್ಯಾಂ, ವಿಶ್ವವಿದ್ಯಾಲಯ ಕಟ್ಟದ ಬಿಜೆಪಿ

Mar 29 2024, 12:45 AM IST
ಗೋಕಾಕ ನಗರದ ಶ್ರೀ ಮಹಾಲಕ್ಷ್ಮೀ ಸಭಾಭವನದಲ್ಲಿ ಗೋಕಾಕ ಮತ್ತು ಅರಭಾವಿ ಕ್ಷೇತ್ರಗಳ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶವನ್ನು ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿ ಮಾತನಾಡಿದರು.

ಸಚಿವ ಮಧು ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ

Mar 29 2024, 12:45 AM IST
ಶಿವಮೊಗ್ಗ ಕ್ಷೇತ್ರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಾರ್ವಜನಿಕ ಸಭೆಗಳಲ್ಲಿ ಬಳಸುವ ಪದಗಳು ಅಸಹ್ಯ ಹುಟ್ಟಿಸುತ್ತವೆ. ಇದು ಬೇಸರ ತರಿಸುತ್ತಿದೆ. ಇಡೀ ವಿಶ್ವವೇ ಕೊಂಡಾಡುವ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕೀಳು ಅಭಿರುಚಿಯ ಮಾತುಗಳ ಆಡುವುದು ಸರಿಯಲ್ಲ. ನಾವೇನು ಪುಕ್ಸಟೆ ಬಂದಿದ್ದೇವಾ ಎಂದು ಹಗುರವಾಗಿ ಮಾತನಾಡುವ ಪ್ರಯತ್ನ ಮಾಡಿದ್ದಾರೆ.

ತೇಜಸ್ವಿ ಸೂರ್ಯ ಗೆಲುವಿಗೆ ಶ್ರಮಿಸಲು ಬಿಜೆಪಿ-ಜೆಡಿಎಸ್‌ ಕಾರ್ಯಕರ್ತ ಪಣ

Mar 28 2024, 01:31 AM IST
ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯೊಂದಿಗೆ ಕಣಕ್ಕಿಳಿದಿರುವ ಬಿಜೆಪಿ-ಜೆಡಿಎಸ್‌ ತನ್ನ ಅಭ್ಯರ್ಥಿಗಳ ಗೆಲುವಿಗಾಗಿ ರೂಪಿಸಿಕೊಂಡಿರುವ ಸಮನ್ವಯ ಸಮಿತಿಯ ಮೊದಲ ಸಭೆ ನಡೆಯಿತು.

ಬಿಜೆಪಿ ಅಭ್ಯರ್ಥಿ ಗೆಲುವೇ ಗುರಿಯಾಗಲಿ: ಶಿವಶಂಕರ

Mar 28 2024, 12:53 AM IST
ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್‌ ಪಕ್ಷದ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಬೇಕು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೈತ್ರಿಧರ್ಮವನ್ನು ಪಾಲಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ರಾಜ್ಯವ್ಯಾಪಿ ಸೂಚನೆ ನೀಡಿದ್ದಾರೆ. ಅದರಂತೆ ದಾವಣಗೆರೆ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಲಿತರ ಮೇಲೆ ವಾಗ್ದಾಳಿ ಬಿಜೆಪಿ ಸಂಸ್ಕೃತಿ, ತಂತ್ರ: ಡಿ.ಬಸವರಾಜ

Mar 28 2024, 12:52 AM IST
ಸಚಿವ ಶಿವರಾಜ ತಂಗಡಗಿ ದಲಿತ ಸಮುದಾಯದ ವ್ಯಕ್ತಿ. ಉದ್ದೇಶ ಪೂರ್ವಕವಾಗಿ ದಲಿತರ ಮೇಲೆ ವಾಗ್ದಾಳಿ ಬಿಜೆಪಿ ತಂತ್ರವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಹೇಳನ ಮಾಡಿದ್ದರು. ಇದು ಬಿಜೆಪಿ ಸಂಸ್ಕೃತಿಯಾಗಿದೆ. ಮಾಜಿ ಸಚಿವ ಸಿ.ಟಿ.ರವಿ ಬಳಸಿರುವ ಪದ ಸಂಘ ಪರಿವಾರದಿಂದ ಬಂದಿರುವ ಬಳುವಳಿಯಾಗಿವೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದರು.

ಸಚಿವ ಶಿವರಾಜ್‌ ತಂಗಡಗಿ ಹೇಳಿಕೆ ಖಂಡಿಸಿ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ಬಂಧನ

Mar 28 2024, 12:52 AM IST
ದೇಶದ ಮೂಲೆ ಮೂಲೆಯಲ್ಲೂ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ, ಜನರು ಕೂಡ ಅವರ ಅಭಿಮಾನಿಗಳಿದ್ದಾರೆ. ಅದರಲ್ಲೂ ಯುವ ಸಮುದಾಯ ಹೆಚ್ಚಿದ್ದಾರೆ.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 341
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved