ಭಗವಂತ ಖೂಬಾಗೆ ಟಿಕೆಟ್ ಘೋಷಣೆ: ಜಿಲ್ಲಾ ಬಿಜೆಪಿ ಸ್ವಾಗತ
Mar 14 2024, 02:01 AM ISTಬಿಜೆಪಿ ಭರ್ಜರಿ ಜಯ ಗಳಿಸುವುದು ಖಚಿತ ಎಂದು ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್ ಹುಡಗಿ ತಿಳಿಸಿದರು. ಎಲ್ಲರಂತೆ ಭಗವಂತ ಖೂಬಾ ಅವರು ಸಹ ಪಕ್ಷದ ಚೌಕಟ್ಟಿನಲ್ಲಿ ಟಿಕೆಟ್ ಕೇಳಿದ್ದರು. ಎಲ್ಲರೂ ಒಟ್ಟಾಗಿ, ಸಂಘಟಿತರಾಗಿ ಕೆಲಸ ಮಾಡಲಿದ್ದು, ಬಿಜೆಪಿ ಜಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸೋಮನಾಥ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.