• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ.ಬ್ರಿಜೇಶ್‌ ಚೌಟ

Mar 14 2024, 02:08 AM IST
ಬುಧವಾರ ದೆಹಲಿಯಿಂದ ಹೊರಡಿಸಲಾದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಕ್ಯಾ.ಬ್ರಿಜೇಶ್‌ ಚೌಟ ಅವರ ಹೆಸರು ಪ್ರಕಟ ಮಾಡುವುದರೊಂದಿಗೆ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಅವಕಾಶ ನಿರಾಕರಿಸಲಾಗಿದೆ.

ಸಾಮಾನ್ಯ ಪ್ರಜೆಯ ಭಾವನೆ ಆಧರಿಸಿ ಬಿಜೆಪಿ ಪ್ರಣಾಳಿಕೆ ರೂಪ: ಸಂಸದ ಸಂಗಣ್ಣ ಕರಡಿ

Mar 14 2024, 02:07 AM IST
ಸಾಮಾನ್ಯ ಪ್ರಜೆಯ ಅವಶ್ಯಕ ಯೋಜನೆಗಳನ್ನು ಆಧರಿಸಿ ಬಿಜೆಪಿ ಪ್ರಣಾಳಿಕೆ ಸಿದ್ಧಪಡಿಸಲಾಗುವುದು.

ದ.ಕ.ಜಿಲ್ಲೆಯಲ್ಲಿ ಮಾಜಿ ಯೋಧನನ್ನು ಕಣಕ್ಕೆ ಇಳಿಸಿದ ಬಿಜೆಪಿ ವರಿಷ್ಠರು

Mar 14 2024, 02:06 AM IST
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ.

ಬಿಜೆಪಿ 2ನೇ ಪಟ್ಟಿ: ಘಟಾನುಘಟಿಗಳಿಗೆ ಟಿಕೆಟ್‌

Mar 14 2024, 02:06 AM IST
ಪಿಯೂಷ್‌ ಗೋಯಲ್‌, ನಿತಿನ್‌ ಗಡ್ಕರಿ, ಮನೋಹರ್‌ ಲಾಲ್‌ ಖಟ್ಟರ್‌ ಸೇರಿ ಹಲವು ಖ್ಯಾತನಾಮರ ಹೆಸರನ್ನು ಒಳಗೊಂಡ 72 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ.

ಬಿಜೆಪಿ ಮತದಾರರೂ ಗ್ಯಾರಂಟಿ ಲಾಭ ಪಡೆದಿದ್ದಾರೆ: ಹೆಬ್ಬಾಳ್ಕರ್

Mar 14 2024, 02:05 AM IST
ಇದು ಗ್ಯಾರಂಟಿ ಸಮಾವೇಶ ಅಲ್ಲ. ಗ್ಯಾರಂಟಿಗಳ ಯಶಸ್ಸಿನ ಉತ್ಸವ ಎಂದು ಸಚಿವೆ ಹೇಳಿದರು. ಜಿಲ್ಲೆಯ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.

ಉದ್ಯಾವರ ಗ್ರಾಪಂ ಬಿಜೆಪಿ ಕಾರ್ಯಕರ್ತರ ಸಮಾವೇಶ

Mar 14 2024, 02:05 AM IST
ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಸಮಾರಂಭದಲ್ಲಿ ಶಾಸಕ ಯಶ್‌ಪಾಲ್‌ ಸುವರ್ಣ ಭಾಗವಹಿಸಿದರು.

ಸದೃಢ ರಾಷ್ಟ್ರವಾಗಿಸಲು ಬಿಜೆಪಿ ಗೆಲ್ಲಿಸಿ: ರಘು ಕೌಟಿಲ್ಯ

Mar 14 2024, 02:04 AM IST
ಇಡೀ ವಿಶ್ವವೇ ಇಂದು ಭಾರತದತ್ತ ಬೆರಗು ಗಣ್ಣಿನಿಂದ ನೋಡುವಂತಾಗಿದೆ. ದೇಶದ ಇತಿಹಾಸದಲ್ಲೇ ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕಾರ್ಯ ಸಾಗುತ್ತಿವೆ. ಈ ಮೂಲಕ ವಿಶ್ವಕ್ಕೆ ಭಾರತ ಮಾದರಿ ತೋರಿಸಿಕೊಟ್ಟಿದ್ದಾರೆ. ಎಲ್ಲಾ ಹಿಂದುಳಿದ ವರ್ಗಗಳ ಜನರೂ ಒಗ್ಗಟ್ಟಾಗಿ ಮತ್ತೊಮ್ಮೆ 3ನೇ ಅವಧಿಗೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ತರಬೇಕು.

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಈ ಬಾರಿಯೂ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಹೊರಗಿನವರು

Mar 14 2024, 02:03 AM IST
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಅವರಿಗೆ ಟಿಕೆಟ್ ಘೋಷಣೆಯಾಗುವ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ ಹೊರಗಿನವರಿಗೆ ಮಣೆ ಹಾಕಿದಂತಾಗಿದೆ.

ಬೀಕರ ಬರದಲ್ಲೂ ಒಂದು ರು. ನೀಡದ ಕೇಂದ್ರ ಬಿಜೆಪಿ ಸರ್ಕಾರ: ಡಾ.ಜಿ.ಪರಮೇಶ್ವರ್

Mar 14 2024, 02:02 AM IST
ರಾಜ್ಯದಲ್ಲಿ ಬರವು ಬೀಕರ ಪರಿಸ್ಥಿತಿ ಎದುರಿಸುತ್ತಿದೆ. 236 ತಾಲೂಕು ಗಳ ಪೈಕಿ 226 ತಾಲೂಕುಗಳು ಬರ ಪೀಡಿತ ತಾಲೂಕುಗಳಾಗಿವೆ. ಕೇಂದ್ರವು ಒಂದು ರು. ಸಹ ರಾಜ್ಯಕ್ಕೆ ನೀಡಿಲ್ಲ ಎಂದು ಪರಮೇಶ್ವರ್‌ ಆರೋಪಿಸಿದ್ದಾರೆ

ಭಗವಂತ ಖೂಬಾಗೆ ಟಿಕೆಟ್ ಘೋಷಣೆ: ಜಿಲ್ಲಾ ಬಿಜೆಪಿ ಸ್ವಾಗತ

Mar 14 2024, 02:01 AM IST
ಬಿಜೆಪಿ ಭರ್ಜರಿ ಜಯ ಗಳಿಸುವುದು ಖಚಿತ ಎಂದು ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್‌ ಹುಡಗಿ ತಿಳಿಸಿದರು. ಎಲ್ಲರಂತೆ ಭಗವಂತ ಖೂಬಾ ಅವರು ಸಹ ಪಕ್ಷದ ಚೌಕಟ್ಟಿನಲ್ಲಿ ಟಿಕೆಟ್‌ ಕೇಳಿದ್ದರು. ಎಲ್ಲರೂ ಒಟ್ಟಾಗಿ, ಸಂಘಟಿತರಾಗಿ ಕೆಲಸ ಮಾಡಲಿದ್ದು, ಬಿಜೆಪಿ ಜಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸೋಮನಾಥ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 340
  • next >

More Trending News

Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved