• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

25 ವರ್ಷದ ಬಳಿಕ ಬಾಲುಗೆ ಒಲಿದ ಬಿಜೆಪಿ ಟಿಕೆಟ್‌

Mar 25 2024, 12:46 AM IST
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ಬಾಲರಾಜು 1999ರಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಟಿಕೆಟ್ ಪಡೆದಿದ್ದನ್ನ ಬಿಟ್ಟರೆ ಪುನಃ ರಾಷ್ಟ್ರೀಯ ಪಕ್ಷವಾದ ಬಿಜೆಪಿಯಲ್ಲಿ ಟಿಕೆಟ್ ಗಿಟ್ಟಿಸಲು 24ವರ್ಷ ಕಾಯಬೇಕಾಯಿತು.

ಚಿತ್ರದುರ್ಗ ಬಿಜೆಪಿ ಟಿಕೆಟ್ ಮತ್ತಷ್ಟು ಸಸ್ಪೆನ್ಸ್!

Mar 25 2024, 12:45 AM IST
ಕರ್ನಾಟಕದ ಯೋಗಿಯಾಗಿ ಬಿಂಬಿಸಲು ಕರ್ನಾಟಕದ ಯೋಗಿಯಾಗಿ ಬಿಂಬಿಸಲು ಮಾದಾರ ಚೆನ್ನಯ್ಯ ಶ್ರೀಗಾಗಿಯೇ ಟಿಕೆಟ್ ಹಂಚಿಕೆ ವಿಳಂಬವಾಗುತ್ತಿದೆಯಾ ಎಂಬ ಶಂಕೆಗಳು ಇದೀಗ ಮೂಡಿವೆ.

ಹಣ ಇಲ್ಲ ಅನ್ನೋ ಕಾಂಗ್ರೆಸ್‌ ವಾದ ಸುಳ್ಳು: ಬಿಜೆಪಿ

Mar 24 2024, 01:38 AM IST
ಆದಾಯ ತೆರಿಗೆ ಇಲಾಖೆ ನಮ್ಮ ಬ್ಯಾಂಕ್‌ ಖಾತೆ ಜಪ್ತಿ ಮಾಡಿದ ಕಾರಣ ರೈಲು ಟಿಕೆಟ್‌ ಖರೀದಿಗೂ ಹಣ ಇಲ್ಲ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆ ಪೂರ್ಣ ಸುಳ್ಳು ಎಂದು ಬಿಜೆಪಿ ತಿರುಗೇಟು ನೀಡಿದೆ.

ಬಿಜೆಪಿ ಬಿಟ್ಟು ಕರಡಿ ಎಲ್ಲೂ ಹೋಗಲ್ಲ

Mar 24 2024, 01:36 AM IST
ಎಲ್ಲೂ ಹೋಗಲ್ಲ, ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ ಎಂದು ಸಂಸದ ಸಂಗಣ್ಣ ಕರಡಿ ಗುನುಗುಡುತ್ತಿರುವಂತೆ ಕಾಣುತ್ತಿದೆ. ಇದನ್ನು ಅರಿತಿರುವ ಬಿಜೆಪಿ ನಾಯಕರು ಕರಡಿ ಬೆಂಬಲಿಗರ ಆಕ್ರೋಶ ತಣ್ಣಗಾಗುವಂತೆ ಮಾಡುತ್ತಿದ್ದಾರೆ.

ಕೋಲಾರ, ಮಂಡ್ಯ, ಹಾಸನ ಜೆಡಿಎಸ್‌ಗೆ: ಬಿಜೆಪಿ ಘೋಷಣೆ

Mar 24 2024, 01:35 AM IST
ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ತೀರ್ಮಾನವಾಗಿದೆ ಎಂದು ಸ್ಪಷ್ಟವಾಗಿ ತಿಳಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್‌, ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಷ್‌ ಅವರ ರಾಜಕೀಯ ಭ‍ವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ.

ಯಾರಿಗೆ ಬಿಜೆಪಿ ಟಿಕೆಟ್? ಆಕಾಂಕ್ಷಿಗಳ ಎದೆಬಡಿತ ಹೆಚ್ಚಳ

Mar 24 2024, 01:34 AM IST
ಎಲ್ಲ ಕುತೂಹಲಗಳಿಗೆ ಟಿಕೆಟ್ ಘೋಷಣೆಯ ಬಳಿಕವಷ್ಟೇ ತೆರೆ ಬೀಳಲಿದೆ.

ಡಿವೈಡರ್‌ಗೆ ಕಾರ್ ಡಿಕ್ಕಿ: ಬಿಜೆಪಿ ನಾಯಕಿಯ ಮೊಮ್ಮಗ ಸಾವು

Mar 24 2024, 01:33 AM IST
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಯಾವುದು ಎಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು.

ಚನ್ನರಾಯಪಟ್ಟಣದಲ್ಲಿ ಬಹಿರಂಗ ಪ್ರಚಾರ ಆರಂಭಿಸಿದ ಬಿಜೆಪಿ ಅಭ್ಯರ್ಥಿ ಕಿರಣ್‌ ಕುಮಾರ್‌

Mar 24 2024, 01:33 AM IST
ಈ ಬಾರಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎನ್ನುವ ಮೂಲಕ ಬಿಜೆಪಿ ಮುಖಂಡ ಕಿರಣ್‌ ಜೆಡಿಎಸ್‌ ಅಭ್ಯರ್ಥಿಗೆ ಚಾಟಿ ಬೀಸಿದ್ದಾರೆ. ಅಲ್ಲದೆ ಹಾಸನದಲ್ಲಿ ಅಧಿಕೃತವಾಗಿ ಬಹಿರಂಗ ಪ್ರಚಾರ ಆರಂಭಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶಕ್ಕೆ ಒಳ್ಳೆಯದಲ್ಲ: ಗೃಹ ಸಚಿವ ಪರಮೇಶ್ವರ್ ಕಿಡಿ

Mar 24 2024, 01:32 AM IST
ದೇಶವನ್ನು ಲೂಟಿ ಮಾಡುತ್ತಿರುವ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶಕ್ಕೆ ಮಾರಕವೇ ಹೊರತು ಒಳ್ಳೆಯದಲ್ಲ. ಜನತೆ ಈಗಲೇ ಎಚ್ಚೆತ್ತುಕೊಂಡರೆ ದೇಶ ಉಳಿಯಲಿದೆ. ತಿನ್ನುವ ಅನ್ನಕ್ಕೆ ಜಿಎಸ್‌ಟಿ ಹಾಕುವ ಇವರು ರೈತರ ಹಿತಕಾಯುತ್ತಾರಾ ? ನೀವೇ ಯೋಚಿಸಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ

Mar 24 2024, 01:30 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಜನಾಂಗದ ಬಿಜೆಪಿಯ ಕೆಲವು ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಲ್ಲಂಬಳ್ಳಿ ಸೋಮನಾಯಕ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ನಾವು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸ್ಪಷ್ಟಪಡಿಸಿದರು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 355
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved