• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲವು ರಾಜ್ಯಸಭಾ ಸದಸ್ಯರಿಗೆ ಬಿಜೆಪಿ ಟಿಕೆಟ್‌

Mar 03 2024, 01:32 AM IST
ಸಿಂಧಿಯಾ, ರಾಜೀವ್‌, ಮಾಂಡವೀಯ ಸೋನೋವಾಲ್ ಸೇರಿ ಹಲವು ರಾಜ್ಯಸಭಾ ಸದಸ್ಯರಾಗಿದ್ದವರಿಗೆ ಬಿಜೆಪಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಟಿಕೆಟ್‌ ನೀಡಿದೆ.

ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ಫಲಿಸಲ್ಲ: ಸಚಿವ ಮಧು

Mar 03 2024, 01:32 AM IST
ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯವರ ಯಾವ ಪ್ರಯತ್ನವೂ ಸಫಲ ಆಗುವುದಿಲ್ಲ. ನಮ್ಮ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ ಎನ್ನುತ್ತಾರೆ. ಹೌದು, ಗ್ಯಾರಂಟಿ ಯೋಜನೆಗಳ ಕಾರಣದಿಂದಲೇ ಕಾಂಗ್ರೆಸ್‌ ಅಧಿಕಾರಲ್ಲಿದೆ. ಬಿಜೆಪಿಯವರ ಮನೆಯಲ್ಲಿ ಕೂಡ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಶಕ್ತಿಸಾಗರ ಸಂಗಮ ಹೆಸರಿನಲ್ಲಿ ಬಿಜೆಪಿ ಜಾತಿ ಸಮಾವೇಶ

Mar 03 2024, 01:32 AM IST
ಶಕ್ತಿಸಾಗರ ಸಂಗಮ ಕಾರ್ಯಕ್ರಮ ಹೆಸರಿನಲ್ಲಿ ಜಾತಿ ಸಮಾವೇಶ ಮಾಡಲು ಬಿಜೆಪಿ ಮುಂದಾಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಬಿಜೆಪಿಯವರು ದೀವರು, ಈಡಿಗ, ಬಿಲ್ಲವ, ನಾಮಧಾರಿ ಜೊತೆಗೆ ೨೬ ಪಂಗಡಗಳನ್ನು ಸೇರಿಸಿಕೊಂಡು ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸುತ್ತಿದೆ. ಹಾಗಾದರೆ, ಬಿಜೆಪಿಯವರಿಗೆ ಇತರೆ ಸಮುದಾಯಗಳ ಬೆಂಬಲ ಬೇಡವೇ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಸಾಗರದಲ್ಲಿ ಪ್ರಶ್ನಿಸಿದ್ದಾರೆ.

3 ಬಾರಿ ಪ್ಯಾರಾಲಿಂಪಿಕ್‌ ಪದಕ ವಿಜೇತ ಝಝಾರಿಯಾ ಚುರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

Mar 03 2024, 01:32 AM IST
ಪ್ಯಾರಾಲಿಂಪಿಕ್‌ ಪದಕ ವಿಜೇತ ಜಾವೆಲಿನ್‌ ಥ್ರೋ ಪಟು ದೇವೇಂದ್ರ ಝಝಾರಿಯಾ ರಾಜಕೀಯ ಪ್ರವೇಶಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚುರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ರವಿ ಸುಬ್ರಹ್ಮಣ್ಯ

Mar 03 2024, 01:32 AM IST
ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಅದೇ ರೀತಿ ಲೋಕಸಭಾ ಕ್ಷೇತ್ರದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಲಿಷ್ಠ ಪಡೆಯನ್ನು ಹೊಂದಿದೆ ಎಂದು ಬಿಜೆಪಿ ವೀಕ್ಷಕ ರವಿ ಸುಬ್ರಹ್ಮಣ್ಯ ಹೇಳಿದರು.

ಸಾಧ್ವಿ, ಮೀನಾಕ್ಷಿ ಸೇರಿ 33 ಸಂಸದರಿಗೆ ಬಿಜೆಪಿ ಟಿಕೆಟ್ ಮಿಸ್‌

Mar 03 2024, 01:31 AM IST
ಪಕ್ಷಕ್ಕೆ ಮುಜುಗರದ ತಂದಿದ್ದ ಬಿಧೂರಿ ಸೇರಿ ಅನೇಕರಿಗೆ ಟಿಕೆಟ್‌ ಇಲ್ಲ ಎಂದು ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿ ಸ್ಪಷ್ಟಪಡಿಸಿದೆ.

ಬಿಜೆಪಿ ಜಿಲ್ಲಾ ವಕ್ತಾರರಾಗಿ ಪತ್ರಕರ್ತ ಜೋಶಿ ನೇಮಕ

Mar 02 2024, 01:49 AM IST
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಿರ್ದೇಶನದಂತೆ ಪಕ್ಷದ ಬೀದರ್‌ ಜಿಲ್ಲಾ ವಕ್ತಾರರನ್ನಾಗಿ ಹಿರಿಯ ಪತ್ರಕರ್ತ ಸದಾನಂದ ಜೋಶಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಪುತ್ತಿಲ ಲೋಕಸಭೆಗೆ ಸ್ಪರ್ಧೆ ಘೋಷಣೆ: ಪುತ್ತೂರಲ್ಲಿ ದಿಢೀರ್‌ ಬಿಜೆಪಿ ಸಭೆ

Mar 02 2024, 01:48 AM IST
ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ ಅರವಿಂದ್‌ ಲಿಂಬಾವಳಿ ಕೂಡ ಪುತ್ತಿಲ ಬಿಕ್ಕಟ್ಟು ಶಮನಕ್ಕೆ ಸೂಚನೆ ನೀಡಿದ್ದು, ಅದರಂತೆ ಶೀಘ್ರವೇ ಪುತ್ತಿಲರನ್ನು ಬೇಷರತ್ತಾಗಿ ಪಕ್ಷಕ್ಕೆ ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

16 ರಾಜ್ಯಗಳ ಅಭ್ಯರ್ಥಿಗಳ ಬಗ್ಗೆ ಬಿಜೆಪಿ ಸಮಾಲೋಚನೆ

Mar 02 2024, 01:48 AM IST

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಬಿಜೆಪಿ ತನ್ನ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳಿಸಿದೆ.

ಕೈ ತುಷ್ಟೀಕರಣದಿಂದ ಗಂಡಾಂತರ: ಬಿಜೆಪಿ

Mar 02 2024, 01:48 AM IST
ಕಾಂಗ್ರೆಸ್ ಪಕ್ಷದ ತುಷ್ಟೀಕರಣದ ರಾಜನೀತಿ ಮತ್ತು ಅಲ್ಪಸಂಖ್ಯಾತರ ಓಲೈಕೆಯ ನೀತಿಯಿಂದ ರಾಜ್ಯದ ಸುರಕ್ಷತೆಗೆ ಗಂಡಾಂತರ ಬಂದಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪಾದಿಸಿದ್ದಾರೆ.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 340
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved